ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಸರ್ವಪಕ್ಷ ನಾಯಕರ ಸಲಹೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸದಂತೆ ಸರ್ವ ಪಕ್ಷಗಳ ಸಭೆಯಲ್ಲಿ ರಾಜ್ಯ ಸರ್ಕಾರಕ್ಕೆ ನಾಯಕರು ಸಲಹೆ ನೀಡಿದ್ದಾರೆ.

ವಿಪಕ್ಷ ನಾಯಕರು ಹಾಗೂ ಸಚಿವರು ನೀರು ಹರಿಸದಂತೆ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ತಮಿಳುನಾಡಿಗೆ ಈಗ ನೀರು ಬಿಡುಗಡೆ ಬೇಡವೆಂದು ತಿಳಿಸಿದ್ದು, ಸಿಡಬ್ಲ್ಯೂಆರ್ಸಿ ಆದೇಶದ ವಿರುದ್ಧ ವಿರುದ್ಧ ಸಿಡಬ್ಲ್ಯೂಎಂಎಗೆ ಮೇಲ್ಮನವಿ ಸಲ್ಲಿಸೋಣ ಎಂದಿದ್ದಾರೆ.

ಜುಲೈ ಅಂತ್ಯದವರೆಗೆ ತಮಿಳುನಾಡಿಗೆ ನಿತ್ಯ ಒಂದು ಟಿಎಂಸಿ ನೀರು ಬಿಡುವಂತೆ ಸಿಡಬ್ಲ್ಯೂಆರ್ಸಿ ಶಿಫಾರಸು ಮಾಡಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read