BIG NEWS: ಬೆಂಗಳೂರಿನಲ್ಲಿ ಆಂಧ್ರ ಮೂಲದ ಸೈಬರ್ ಹ್ಯಾಕರ್ ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇತ್ತೀಚಿನ ದಿನಗಳಲ್ಲಿ ಸೈಬರ್ ಹ್ಯಾಕರ್ ಹಾವಳಿ ಹೆಚ್ಚಾಗಿದ್ದು, ಆಂಧ್ರಪ್ರದೇಶ ಮೂಲದ ಹ್ಯಾಕರ್ ಓರ್ವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಲಕ್ಷ್ಮೀಪತಿ ಬಂಧಿತ ಆರೋಪಿ. ಆಂಧ್ರಪ್ರದೇಶದ ಚಿತ್ತೂರು ಮೂಲದವನೆಂದು ತಿಳಿದುಬಂದಿದೆ. ಬೆಂಗಳೂರಿನ ಆಗ್ನೇಯ ಸೈಬರ್ ಸೆನ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತನಿಂದ 4.16 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ, 11 ಲಕ್ಷದ ನಗದು, 7 ಬೈಕ್ ಜಪ್ತಿ ಮಾಡಿದ್ದಾರೆ. ಬಂಧಿತ ಆರೋಪಿ ವೆಬ್ ಸೈಟ್, ಸರ್ವರ್ ಹ್ಯಾಕ್ ಮಾಡಿ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ಎಂದು ತಿಳಿದುಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read