BIG NEWS: ಆ ಬುರುಡೆ ಗಿರಾಕಿ ಯಾರು? ಬಿಜೆಪಿಯವರಿಗೆ ಹೇಳಿಕೊಳ್ಳೋಕೇ ಆಗುತ್ತಿಲ್ಲ: ಟಾಂಗ್ ನೀಡಿದ ಡಿಸಿಎಂ

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಧರ್ಮಸ್ಥಳಕ್ಕೆ ನ್ಯಾಯ ಒದಗಿಸಿಕೊಡುತ್ತಿರುವುದು ನಾವು. ಅವರದ್ದು ಎರಡು ಗುಂಪುಗಳಿವೆ. ಅವರಿಂದಲೇ ಇದೆಲ್ಲಾ ಆಗುತ್ತಿರುವುದು ಎಂದು ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಆ ಬುರುಡೆ ಗಿರಾಕಿ ಯಾರು? ಅವರು ಯಾರು ಅಂತಾ ಬಿಜೆಪಿಯವರು ಹೇಳಿಕೊಳ್ಲೋಕೆ ಆಗುತ್ತಿಲ್ಲ. ಅವರೆಲ್ಲರೂ ಬಿಜೆಪಿಯವರು. ಧರ್ಮಸ್ಥಳಕ್ಕೆ ಅವಮಾನ, ಅನ್ಯಾಯವಾಗಿದೆ ಅಂದರೆ ಅದು ಬಿಜೆಪಿನಾಯಕರಿಂದ. ಅವರ ಸಂಘಟನೆಯಿಂದ ಎಂದು ಕಿಡಿಕಾರಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read