ದರ್ಶನ್ ಘಟನೆಯಿಂದ ಸಮಾಜಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ ; ನಟ ಅನಂತ್ ನಾಗ್

ಬೆಂಗಳೂರು : ದರ್ಶನ್ & ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ಪ್ರಕರಣ ರಾಜ್ಯ ಮಾತ್ರವಲ್ಲದೇ ದೇಶದಲ್ಲಿ ಸುದ್ದಿಯಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಬಂಧನ ಹಾಗೂ ಕೊಲೆ ಪ್ರಕರಣದ ಬಗ್ಗೆ ಕೆಲವು ನಟ, ನಟಿಯರು ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ಹಿರಿಯ ನಟ ಅನಂತ್ ನಾಗ್ ದರ್ಶನ್ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ದರ್ಶನ್ ಘಟನೆಯಿಂದ ಸಮಾಜಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ, ಇಂತಹ ಘಟನೆಗಳು ಎಲ್ಲಾ ಕಡೆ ನಡೆಯುತ್ತಿದೆ. ದರ್ಶನ್ ಸುದ್ದಿಯಿಂದ ಪಬ್ಲಿಸಿಟಿ ಸಿಗಬಹುದು ಅಷ್ಟೇ , ಇದು ಸಮಾಜದ ಮೇಲೆ ಪರಿಣಾಮ ಬೀರುತ್ತದೆ ಎಂಬುದನ್ನು ನಾನು ಒಪ್ಪೋದಿಲ್ಲ ಎಂದು ಹೇಳಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read