ಸೇರದ ಜೈಲೂಟ, ಸೊರಗಿದ ದರ್ಶನ್

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಪತ್ನಿ ಮತ್ತು ಮಗನನ್ನು ಭೇಟಿಯಾದ ಬಳಿಕ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ.

ಜೈಲು ಊಟ ಅವರಿಗೆ ಒಗ್ಗುತ್ತಿಲ್ಲ. ಅದನ್ನೇ ಸೇವಿಸುತ್ತಿದ್ದು, ದಿನೇ ದಿನೇ ತೂಕ ಕಳೆದುಕೊಳ್ಳುತ್ತಿದ್ದಾರೆ. ಸಹ ಬಂಧಿಗಳ ಜೊತೆ ದರ್ಶನ್ ಅಷ್ಟಾಗಿ ಬೆರೆಯುತ್ತಿಲ್ಲ. ಏಕಾಂಗಿಯಾಗಿ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ. ರಾತ್ರಿ ಬೇಗ ಮಲಗಿ ಬೆಳಗ್ಗೆ 5:30ಕ್ಕೆ ಎದ್ದ ದರ್ಶನ್ ಜೈಲಿನ ಸಿಬ್ಬಂದಿ ಬಳಿ ಬಿಸಿ ನೀರು ಕೇಳಿ ಪಡೆದುಕೊಂಡಿದ್ದಾರೆ. ಬಳಿಕ ಕೆಲ ಹೊತ್ತು ಬ್ಯಾರಕ್ ನಲ್ಲೇ ವಾಕಿಂಗ್ ಮಾಡಿದ್ದಾರೆ ಎನ್ನಲಾಗಿದೆ.

ಇನ್ನು ಜೈಲಿನಲ್ಲಿ ನಾಲ್ಕು ದಿನ ಕಳೆದ ದರ್ಶನ್ ಅವರಿಗೆ ಜೈಲಿನಲ್ಲಿ ನೀಡುತ್ತಿರುವ ಊಟ ಸೇರುತ್ತಿಲ್ಲ. ಅನಿವಾರ್ಯವಾಗಿ ಅದನ್ನೇ ಸೇವಿಸುತ್ತಿದ್ದಾರೆ. ಹೀಗಾಗಿ ಅವರ ತೂಕ ಕಡಿಮೆಯಾಗುತ್ತಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read