ದರ್ಶನ್ ಗೂ ಫ್ಯಾನ್ಸ್ ಇದಾರೆ, ನಾವು ಮಾತನಾಡಿದರೆ ಅವರಿಗೆ ಬೇಸರ ಆಗುತ್ತದೆ’ : ನಟ ಕಿಚ್ಚ ಸುದೀಪ್

ಬೆಂಗಳೂರು : ನಟ ದರ್ಶನ್ ಗೂ ಫ್ಯಾನ್ಸ್ ಇದಾರೆ, ನಾವು ಮಾತನಾಡಿದರೆ ಅವರಿಗೆ ಬೇಸರ ಆಗುತ್ತದೆ’ಎಂದು ನಟ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ.

ನಟ ದರ್ಶನ್ ಹಾಗೂ ಕಿಚ್ಚ ಸುದೀಪ್ ನಡುವಿನ ಗೆಳೆತನ ಮುರಿದು ಬಿದ್ದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ದರ್ಶನ್ ಅರೆಸ್ಟ್ ಆದ ವಿಚಾರಕ್ಕೆ ಸಂಬಂಧಿಸಿ ಅನೇಕರು ಮಾತನಾಡಿದ್ದಾರೆ. ಕಿಚ್ಚ ಸುದೀಪ್ ಇದೀಗ ಪ್ರತಿಕ್ರಿಯೆ ನೀಡಿದ್ದಾರೆ.

‘ನಾನು ಏನು ಹೇಳಬೇಕೋ ಅದನ್ನು ಮಾತನಾಡಿ ಆಗಿದೆ. ಅವರಿಗೆ ಅಂತ ಊರೆಲ್ಲ ಫ್ಯಾನ್ಸ್ ಇದಾರೆ. ಕುಟುಂಬದವರು ಇದ್ದಾರೆ. ನಾವು ಮಾತನಾಡಿದ್ರೆ ಅವರಿಗೆ ಬೇಸರ ಆಗುತ್ತದೆ, ಅವರ ಕುಟುಂಬದವರಿಗೂ ನೋವಾಗಬಹುದು. ಸರ್ಕಾರ, ಕಾನೂನು ಇದೆ. ಅದನ್ನು ನಂಬಬೇಕು. ಎಂದು ಸುದೀಪ್ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read