BREAKING: ಜೈಲಲ್ಲಿ ರಾಜಾತಿಥ್ಯ ಬಗ್ಗೆ 3 ಎಫ್ಐಆರ್ ದಾಖಲು: 2 ಕೇಸ್ ನಲ್ಲಿ ದರ್ಶನ್ ಎ1 ಆರೋಪಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಎಫ್ಐಆರ್ ಗಳನ್ನು ದಾಖಲಿಸಲಾಗಿದೆ.

ಈ ಮೂರು ಪ್ರಕರಣಗಳ ಪೈಕಿ 2 ಕೇಸ್ ನಲ್ಲಿ ನಟ ದರ್ಶನ್ ಎ 1 ಆರೋಪಿಯಾಗಿದ್ದಾರೆ. ಮೊದಲನೇ ಪ್ರಕರಣದಲ್ಲಿ ದರ್ಶನ್ ಎ1, ನಾಗರಾಜ್ ಎ2, ವಿಲ್ಸನ್ ಗಾರ್ಡನ್ ನಾಗ ಎ3, ಕುಳ್ಳ ಸೀನ ಎ4 ಆರೋಪಿಗಳಾಗಿದ್ದಾರೆ.

ಎರಡನೇ ಪ್ರಕರಣದಲ್ಲಿ ನಟ ದರ್ಶನ್ ಎ1, ಧರ್ಮ ಎ2, ಸತ್ಯ ಎ3 ಆರೋಪಿಗಳಾಗಿದ್ದಾರೆ. ಮೂರನೇ ಪ್ರಕರಣದಲ್ಲಿ ಕೆ.ಎಸ್. ಸುದರ್ಶನ್ ಎ1, ಮುಜೀಬ್ ಎ2, ಪರಮೇಶ್ ನಾಯಕ ಲಮಾಣಿ ಎ3, ಕೆ.ಬಿ. ರಾಯಮನೆ ಎ4 ಆರೋಪಿಗಳಾಗಿದ್ದಾರೆ.

ಕೇಂದ್ರ ಕಾರಾಗೃಹಗಳ ಉಪ ನಿರ್ದೇಶಕ ಸೋಮಶೇಖರ ಅವರ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read