ನಟ ದರ್ಶನ್- ಉಮಾಪತಿ ವಿವಾದ : ನಿರ್ದೇಶಕ ಇಂದ್ರಜಿತ್ ಹೇಳಿದ್ದೇನು..?

ಬೆಂಗಳೂರು : ದರ್ಶನ್- ಉಮಾಪತಿ ವಿವಾದದ ಬಗ್ಗೆ ನಿರ್ದೇಶಕ ಇಂದ್ರಜಿತ್ ಪ್ರತಿಕ್ರಿಯೆ ನೀಡಿದ್ದು, ಚಿತ್ರರಂಗಕ್ಕೆ ಇಂತಹ ವಿವಾದಗಳು ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ.

ಕಾಂತಾರ ಸಿನಿಮಾ ಸಕ್ಸಸ್ ಆಗಿದೆ, ಇದಾದ ಬಳಿಕ ಕಾಟೇರ ಸಿನಿಮಾ ಸಕ್ಸಸ್ ಆಗಿದೆ. ಇಂತಹ   ಸಮಯದಲ್ಲಿ  ವಿವಾದಗಳು  ಕನ್ನಡ ಚಿತ್ರರಂಗಕ್ಕೆ ಶೋಭೆ ತರುವುದಿಲ್ಲ ಎಂದರು.

ಸೋಶಿಯಲ್ ಮೀಡಿಯಾಗಳನ್ನು ಕೆಲವರು ದುರುಪಯೋಗ ಪಡಿಸಿಕೊಳ್ಳಿದ್ದಾರೆ, ಇದು ಕನ್ನಡ ಚಿತ್ರರಂಗದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಸೋಶಿಯಲ್ ಮೀಡಿಯಾವನ್ನು ಒಳ್ಳೆಯ ರೀತಿಯಲ್ಲಿ ಬಳಸಿಕೊಳ್ಳೋಣ ಎಂದರು.
ದರ್ಶನ್- ಉಮಾಪತಿ ನಡುವಿನ ವಿವಾದದ ಬಗ್ಗೆ ಸ್ಯಾಂಡಲ್ ವುಡ್ ನಲ್ಲಿ ಭಾರಿ ಚರ್ಚೆಗಳಾಗುತ್ತಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read