KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

‘ಗೃಹಲಕ್ಷ್ಮಿ’ಯರು, ಪಡಿತರ ಚೀಟಿದಾರರಿಗೆ ಡಿಸಿಎಂ ಗುಡ್ ನ್ಯೂಸ್: ಮಹಿಳೆಯರ ಖಾತೆಗೆ 2 ಸಾವಿರ ರೂ.; 3 ತಿಂಗಳಲ್ಲಿ 10 ಕೆಜಿ ಅಕ್ಕಿ

Published July 5, 2023 at 6:57 am
Share
SHARE

ರಾಮನಗರ: ಆಗಸ್ಟ್ 14 ರಿಂದ ‘ಭಾಗ್ಯದ ಲಕ್ಷ್ಮಿ ಬಾರಮ್ಮ’ ಯೋಜನೆ ಜಾರಿಗೊಳಿಸಲಾಗುವುದು ಎಂದು ರಾಗವಾಗಿ ಹೇಳಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಡು ಹೇಳಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಹೆಣ್ಣು ಮಕ್ಕಳಿಗೆ 2000 ರೂ. ಬ್ಯಾಂಕ್ ಖಾತೆಗೆ ಹಾಕುತ್ತೇವೆ. ಆಗಸ್ಟ್ 14 ರಂದು ಹಣ ಪಡೆಯಲು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಇಲ್ಲದಿದ್ದರೆ ನಮ್ಮ ಜನಪ್ರತಿನಿಧಿಗಳು ಬಂದು ಆಧಾರ್ ಲಿಂಕ್ ಮಾಡುತ್ತಾರೆ. ಗಂಡಸರಿಗೆ ಬ್ಯಾಂಕ್ ಖಾತೆ ಸಂಖ್ಯೆಯನ್ನು ನೀಡಲು ಹೋಗಬೇಡಿ. ಅವರೆಲ್ಲ ವೈನ್ ಶಾಪ್ ಗಳಿಗೆ ಹೋಗಿ ಬಿಡುತ್ತಾರೆ. 5 ಗ್ಯಾರಂಟಿ ಯೋಜನೆ ಕೊಟ್ಟಿದ್ದೇವೆ. ಇದು ಕುಮಾರಣ್ಣ ನೀಡಿದ್ರಾ? ಕುಮಾರಸ್ವಾಮಿಯ ಪ್ರಶ್ನೆ ಮಾಡಿದ್ರು ಅಂತಾ ಬೇಜಾರಿಲ್ಲ. ನಾವು ನೀಡಿರುವ ಎಲ್ಲಾ ಭರವಸೆ ಈಡೇರಿಸುತ್ತೇವೆ. ಇಲ್ಲದಿದ್ದರೆ ನಾನು ಸಂಸದ ಡಿ.ಕೆ. ಸುರೇಶ್ ಪರವಾಗಿ ಮತ ಕೇಳುವುದಿಲ್ಲ ಎಂದು ಹೇಳಿದ್ದಾರೆ.

2000 ರೂ., ಉಚಿತ ಕರೆಂಟ್ ಗೆ ಯಾರೂ ಲಂಚ ನೀಡಬೇಕಿಲ್ಲ. ಜುಲೈನಿಂದ ಯಾರೂ ಕರೆಂಟ್ ಬಿಲ್ ಪಾವತಿಸುವಂತಿಲ್ಲ. ಮೂರು ತಿಂಗಳಲ್ಲಿ ಬೇರೆ ಕಡೆಯಿಂದ ಅಕ್ಕಿ ತಂದು ತಲುಪಿಸುವ ಕೆಲಸ ಮಾಡುತ್ತೇವೆ. ವಿಶ್ವಾಸ ಇದೆ ತಾನೇ ಎಂದು ಪ್ರಶ್ನಿಸಿದ್ದಾರೆ.

ಆಗಸ್ಟ್ 14 ರಿಂದ ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಲಾಗುವುದು. ಹಣ ಪಡೆಯಲು ನೋಂದಣಿ ಮಾಡಿಸಿಕೊಳ್ಳಬೇಕು. ಗ್ಯಾರಂಟಿ ಬಗ್ಗೆ ಜಾರಿ ನೀಡಿದ್ದೆವು. ಆ ಯೋಜನೆಗಳನ್ನು ಜಾರಿಗೊಳಿಸುತ್ತೇವೆ ಎಂದರು.

You Might Also Like

BREAKING : ರಾಜ್ಯ ಸರ್ಕಾರದಿಂದ 12 ‘IAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ |IAS Officers Transfer

ಉದ್ಯೋಗ ವಾರ್ತೆ : ‘ಪದವಿ ಪೂರ್ವ’ ಕಾಲೇಜುಗಳಲ್ಲಿ 4689 ಅತಿಥಿ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

‘ಕೂದಲು’ ಬಹು ಬೇಗನೆ ಒಣಗಿಸಲು ಇಲ್ಲಿವದೆ ಟಿಪ್ಸ್…!

ಉತ್ತರ ಕರ್ನಾಟಕ ಜನತೆಗೆ ಗುಡ್ ನ್ಯೂಸ್: 3 ಸಾವಿರ ಉದ್ಯೋಗ ಸೃಷ್ಟಿಯ 600 ಕೋಟಿ ರೂ. ವೆಚ್ಚದ ನೈಡೆಕ್ ನೂತನ ಘಟಕಕ್ಕೆ ಚಾಲನೆ

ಕುಡಿಯಲು, ಕೃಷಿಗೆ ಹಂಚಿಕೆಯಾದ ನೀರು ಎಂದಿನಂತೆ ಹರಿಯಲಿದೆ, ರೈತರಿಗೆ ಆತಂಕ ಬೇಡ: ಸಚಿವ ಪರಮೇಶ್ವರ್

TAGGED:ಡಿ.ಕೆ.ಶಿವಕುಮಾರ್DCM DK Shivakumarಗೃಹಲಕ್ಷ್ಮಿ ಯೋಜನೆಗ್ಯಾರಂಟಿ ಯೋಜನೆriceಅಕ್ಕಿaccountGruhalakshmi Yojaneಖಾತೆಗೆ ಹಣ
Share This Article
Facebook Copy Link Print

Latest News

BREAKING : ರಾಜ್ಯ ಸರ್ಕಾರದಿಂದ 12 ‘IAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ |IAS Officers Transfer
ಉದ್ಯೋಗ ವಾರ್ತೆ : ‘ಪದವಿ ಪೂರ್ವ’ ಕಾಲೇಜುಗಳಲ್ಲಿ 4689 ಅತಿಥಿ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ
‘ಕೂದಲು’ ಬಹು ಬೇಗನೆ ಒಣಗಿಸಲು ಇಲ್ಲಿವದೆ ಟಿಪ್ಸ್…!
ಉತ್ತರ ಕರ್ನಾಟಕ ಜನತೆಗೆ ಗುಡ್ ನ್ಯೂಸ್: 3 ಸಾವಿರ ಉದ್ಯೋಗ ಸೃಷ್ಟಿಯ 600 ಕೋಟಿ ರೂ. ವೆಚ್ಚದ ನೈಡೆಕ್ ನೂತನ ಘಟಕಕ್ಕೆ ಚಾಲನೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BIG NEWS: ಮಗಳ ಹತ್ಯೆಗೆ ಪ್ರತಿಕಾರ: ಆರೋಪಿಯ ತಂದೆಯನ್ನೇ ಬರ್ಬರವಾಗಿ ಕೊಲೆಗೈದ ಅಪ್ಪ!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ಕೆಟಿಎಂ 125 ಡ್ಯೂಕ್ ಮತ್ತು ಆರ್‌ಸಿ 125 ಇನ್ನು ನೆನಪು ಮಾತ್ರ !
ರಾಜ್ಯದ ವಾಹನ ಮಾಲೀಕರಿಗೆ ಇಂದಿನಿಂದ ತಟ್ಟಲಿದೆ ತೆರಿಗೆ ಬಿಸಿ
ಒಮೆಗಾ ಸೀಕಿ NRG ಇ-3W ರಿಲೀಸ್ ; 300 ಕಿ.ಮೀ. ಮೈಲೇಜ್ !

Entertainment

ತಂದೆಯ ಮಸಲ್ ಟಾಕ್‌ಗೆ ಮುದ್ದಾದ ಪ್ರತಿಕ್ರಿಯೆ ನೀಡಿದ ಕಂದಮ್ಮ: ವಿಡಿಯೋ ವೈರಲ್ | Watch
‘ಶೋಲೆ’ ಸ್ಟಾರ್‌ಗಳ ಸಂಭಾವನೆ ಬಹಿರಂಗ : ಅಂದಿನ ಗಳಿಕೆ ಕೇಳಿದ್ರೆ ಶಾಕ್ ಆಗ್ತೀರಿ !
ʼಆಲಿಯಾʼ ನನ್ನ ಮೊದಲ ಹೆಂಡತಿಯಲ್ಲ ; ರಣಬೀರ್ ಕಪೂರ್ ಅಚ್ಚರಿ ಹೇಳಿಕೆ !

Sports

ಭಾರತದಲ್ಲಿ ನಡೆಯುವ ಮಹಿಳಾ ಏಕದಿನ ವಿಶ್ವಕಪ್‌ ದಿನಾಂಕ, ಸ್ಥಳ ದೃಢಪಡಿಸಿದ ಐಸಿಸಿ: ಕೊಲಂಬೊದಲ್ಲಿ ಆಡಲಿದೆ ಪಾಕಿಸ್ತಾನ
ಶ್ರೇಯಸ್ ಅಯ್ಯರ್ ಅಬ್ಬರ: ಅಂತಿಮ ಹಣಾಹಣಿಗೆ ಪಿಬಿಕೆಎಸ್‌ ಲಗ್ಗೆ ! ಪ್ರೀತಿ ಜಿಂಟಾ ಸಂಭ್ರಮ | Watch
IPL 2025 ಕ್ವಾಲಿಫೈಯರ್ 2: MI vs PBKS – ಫೈನಲ್‌ಗೇರಲು ಇಂದು ಮಹಾ ಕದನ !

Special

‘ಸ್ಮಾರ್ಟ್ ಟಿವಿ’ ಸ್ವಚ್ಛಗೊಳಿಸುವಾಗ ಈ ತಪ್ಪುಗಳನ್ನು ಮಾಡಬೇಡಿ..! ಇಲ್ಲಿದೆ ಟಿಪ್ಸ್
ʼಬೆಳ್ಳುಳ್ಳಿʼ ಜಗಿಯದೆ ನುಂಗಿದರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ….?
ತಿಳಿಯೋಣ ಚಂದ್ರನ ಬಗೆಗಿನ ಮೋಜಿನ ಸಂಗತಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?