KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

‘ಗೃಹಲಕ್ಷ್ಮಿ’ಯರು, ಪಡಿತರ ಚೀಟಿದಾರರಿಗೆ ಡಿಸಿಎಂ ಗುಡ್ ನ್ಯೂಸ್: ಮಹಿಳೆಯರ ಖಾತೆಗೆ 2 ಸಾವಿರ ರೂ.; 3 ತಿಂಗಳಲ್ಲಿ 10 ಕೆಜಿ ಅಕ್ಕಿ

Published July 5, 2023 at 6:57 am
Share
SHARE

ರಾಮನಗರ: ಆಗಸ್ಟ್ 14 ರಿಂದ ‘ಭಾಗ್ಯದ ಲಕ್ಷ್ಮಿ ಬಾರಮ್ಮ’ ಯೋಜನೆ ಜಾರಿಗೊಳಿಸಲಾಗುವುದು ಎಂದು ರಾಗವಾಗಿ ಹೇಳಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಡು ಹೇಳಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಹೆಣ್ಣು ಮಕ್ಕಳಿಗೆ 2000 ರೂ. ಬ್ಯಾಂಕ್ ಖಾತೆಗೆ ಹಾಕುತ್ತೇವೆ. ಆಗಸ್ಟ್ 14 ರಂದು ಹಣ ಪಡೆಯಲು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಇಲ್ಲದಿದ್ದರೆ ನಮ್ಮ ಜನಪ್ರತಿನಿಧಿಗಳು ಬಂದು ಆಧಾರ್ ಲಿಂಕ್ ಮಾಡುತ್ತಾರೆ. ಗಂಡಸರಿಗೆ ಬ್ಯಾಂಕ್ ಖಾತೆ ಸಂಖ್ಯೆಯನ್ನು ನೀಡಲು ಹೋಗಬೇಡಿ. ಅವರೆಲ್ಲ ವೈನ್ ಶಾಪ್ ಗಳಿಗೆ ಹೋಗಿ ಬಿಡುತ್ತಾರೆ. 5 ಗ್ಯಾರಂಟಿ ಯೋಜನೆ ಕೊಟ್ಟಿದ್ದೇವೆ. ಇದು ಕುಮಾರಣ್ಣ ನೀಡಿದ್ರಾ? ಕುಮಾರಸ್ವಾಮಿಯ ಪ್ರಶ್ನೆ ಮಾಡಿದ್ರು ಅಂತಾ ಬೇಜಾರಿಲ್ಲ. ನಾವು ನೀಡಿರುವ ಎಲ್ಲಾ ಭರವಸೆ ಈಡೇರಿಸುತ್ತೇವೆ. ಇಲ್ಲದಿದ್ದರೆ ನಾನು ಸಂಸದ ಡಿ.ಕೆ. ಸುರೇಶ್ ಪರವಾಗಿ ಮತ ಕೇಳುವುದಿಲ್ಲ ಎಂದು ಹೇಳಿದ್ದಾರೆ.

2000 ರೂ., ಉಚಿತ ಕರೆಂಟ್ ಗೆ ಯಾರೂ ಲಂಚ ನೀಡಬೇಕಿಲ್ಲ. ಜುಲೈನಿಂದ ಯಾರೂ ಕರೆಂಟ್ ಬಿಲ್ ಪಾವತಿಸುವಂತಿಲ್ಲ. ಮೂರು ತಿಂಗಳಲ್ಲಿ ಬೇರೆ ಕಡೆಯಿಂದ ಅಕ್ಕಿ ತಂದು ತಲುಪಿಸುವ ಕೆಲಸ ಮಾಡುತ್ತೇವೆ. ವಿಶ್ವಾಸ ಇದೆ ತಾನೇ ಎಂದು ಪ್ರಶ್ನಿಸಿದ್ದಾರೆ.

ಆಗಸ್ಟ್ 14 ರಿಂದ ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಲಾಗುವುದು. ಹಣ ಪಡೆಯಲು ನೋಂದಣಿ ಮಾಡಿಸಿಕೊಳ್ಳಬೇಕು. ಗ್ಯಾರಂಟಿ ಬಗ್ಗೆ ಜಾರಿ ನೀಡಿದ್ದೆವು. ಆ ಯೋಜನೆಗಳನ್ನು ಜಾರಿಗೊಳಿಸುತ್ತೇವೆ ಎಂದರು.

You Might Also Like

BREAKING: ಪ್ರೀತಿ ನಿರಾಕರಿಸಿದ್ದಕ್ಕೆ ಸಿನಿಮೀಯ ಶೈಲಿಯಲ್ಲಿ ವಿವಾಹಿತೆ ಕೊಲೆ: ಕೆರೆಗೆ ಕಾರ್ ತಳ್ಳಿ ಕತೆ ಕಟ್ಟಿದ ಕಿಡಿಗೇಡಿ..?

ನನ್ನ ಮೇಲಿನ ದಾಳಿ ಹೇಡಿತನದ ಪ್ರಯತ್ನ: ದೆಹಲಿ ಸಿಎಂ ರೇಖಾ ಗುಪ್ತಾ ಮೊದಲ ಪ್ರತಿಕ್ರಿಯೆ

BIG NEWS: ಒಳ ಮೀಸಲಾತಿ ಆದೇಶ ಜಾರಿಯಾದ ಕೂಡಲೇ ನೇಮಕಾತಿ ಪ್ರಕ್ರಿಯೆ ಆರಂಭ, ವಯೋಮಿತಿ ಸಡಿಲಿಕೆ: ಸಿಎಂ ಸಿದ್ಧರಾಮಯ್ಯ

ಸರ್ಕಾರಿ ವೈದ್ಯರು, ಸಿಬ್ಬಂದಿ, ನರ್ಸ್ ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ: ಕಾಯ್ದೆಗೆ ವಿಧಾನಪರಿಷತ್ ಅನುಮೋದನೆ

ಈ ರೆಸ್ಟೋರೆಂಟ್ ನಲ್ಲಿ ಆಹಾರ ವೇಸ್ಟ್ ಮಾಡಿದ ಗ್ರಾಹಕರಿಗೆ ದಂಡ…!

TAGGED:ಡಿ.ಕೆ.ಶಿವಕುಮಾರ್DCM DK Shivakumarಗೃಹಲಕ್ಷ್ಮಿ ಯೋಜನೆಗ್ಯಾರಂಟಿ ಯೋಜನೆriceಅಕ್ಕಿaccountGruhalakshmi Yojaneಖಾತೆಗೆ ಹಣ
Share This Article
Facebook Copy Link Print

Latest News

BREAKING: ಪ್ರೀತಿ ನಿರಾಕರಿಸಿದ್ದಕ್ಕೆ ಸಿನಿಮೀಯ ಶೈಲಿಯಲ್ಲಿ ವಿವಾಹಿತೆ ಕೊಲೆ: ಕೆರೆಗೆ ಕಾರ್ ತಳ್ಳಿ ಕತೆ ಕಟ್ಟಿದ ಕಿಡಿಗೇಡಿ..?
ನನ್ನ ಮೇಲಿನ ದಾಳಿ ಹೇಡಿತನದ ಪ್ರಯತ್ನ: ದೆಹಲಿ ಸಿಎಂ ರೇಖಾ ಗುಪ್ತಾ ಮೊದಲ ಪ್ರತಿಕ್ರಿಯೆ
BIG NEWS: ಒಳ ಮೀಸಲಾತಿ ಆದೇಶ ಜಾರಿಯಾದ ಕೂಡಲೇ ನೇಮಕಾತಿ ಪ್ರಕ್ರಿಯೆ ಆರಂಭ, ವಯೋಮಿತಿ ಸಡಿಲಿಕೆ: ಸಿಎಂ ಸಿದ್ಧರಾಮಯ್ಯ
ಸರ್ಕಾರಿ ವೈದ್ಯರು, ಸಿಬ್ಬಂದಿ, ನರ್ಸ್ ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ: ಕಾಯ್ದೆಗೆ ವಿಧಾನಪರಿಷತ್ ಅನುಮೋದನೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?
BREAKING : ‘ಗಣಪ’ ಸಿನಿಮಾ ಖ್ಯಾತಿಯ ಸ್ಯಾಂಡಲ್’ವುಡ್ ನಟ ‘ಸಂತೋಷ್ ಬಾಲರಾಜ್’ ನಿಧನ.!

Automotive

ಪುತ್ರನಿಗೆ ದುಬಾರಿ ರೋಲ್ಸ್ ರಾಯ್ಸ್ ಕಲಿನನ್ ಬ್ಲಾಕ್ ಬ್ಯಾಡ್ಜ್ ಉಡುಗೊರೆ ನೀಡಿದ ಭಾರತೀಯ ಉದ್ಯಮಿ | Watch Video
ಮಳೆಗಾಲದಲ್ಲಿ ನಿಮ್ಮ ವಾಹನದ ಬ್ರೇಕ್‌ ಹೇಗೆ ನಿರ್ವಹಣೆ ಹೇಗೆ ? ನಿಮಗೆ ತಿಳಿದಿರಲಿ ಈ ಉಪಯುಕ್ತ ಮಾಹಿತಿ
BIG NEWS : ವಾಹನಗಳನ್ನು ಏಕಾಏಕಿ ಅಡ್ಡಗಟ್ಟಿ ‘ಕೀ’ ಕಸಿಯುವಂತಿಲ್ಲ :  ಸಂಚಾರಿ ಪೊಲೀಸರಿಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ.!

Entertainment

ಕಾಳಿ ದೇವಿಯ ವೇಷ ವಿವಾದ: ಕಣ್ಣೀರಿಟ್ಟು ಕ್ಷಮೆಯಾಚಿಸಿದ ಅರ್ಮಾನ್ ಮಲಿಕ್ ಪತ್ನಿ‌ | Watch
ರಶ್ಮಿಕಾ ಮಂದಣ್ಣ ಸೀರೆ ಫೋಟೋ ಕ್ಲಿಕ್ಕಿಸಿದ್ದವರ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ !
BREAKING : ನಟ ‘ವಿಜಯ್ ದೇವರಕೊಂಡ’ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು |Actor Vijay Devarakonda

Sports

BREAKING: ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಈಜುಗಾರ್ತಿ ಬುಲಾ ಚೌಧರಿ ಮನೆಯಿಂದ ಚಿನ್ನದ ಪದಕ, ಸ್ಮರಣಿಕೆ ಕಳವು
BREAKING : ‘ಸಾನಿಯಾ ಚಾಂದೋಕ್’ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ |PHOTO VIRAL
BIG NEWS: ಮಾಜಿ ಕ್ರಿಕೆಟಿಗ ಸುರೇಶ್ ರೈನಾಗೆ ಇಡಿ ಸಮನ್ಸ್: ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ನೋಟಿಸ್

Special

ಬಟ್ಟೆ ಮೇಲಾದ ಅರಿಶಿನದ ಕಲೆ ತೆಗಿಯಲು ಇಲ್ಲಿದೆ ಟಿಪ್ಸ್
ಸಂಗಾತಿ ಬಳಿ ಮುಚ್ಚಿಡಬೇಡಿ ಈ ವಿಷ್ಯ
ಉತ್ತಮ ʼಪ್ರೊಟೀನ್‌ʼ ಆಗರ ‘ಮೊಳಕೆ ಕಾಳು’

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?