KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

‘ಗೃಹಲಕ್ಷ್ಮಿ’ಯರು, ಪಡಿತರ ಚೀಟಿದಾರರಿಗೆ ಡಿಸಿಎಂ ಗುಡ್ ನ್ಯೂಸ್: ಮಹಿಳೆಯರ ಖಾತೆಗೆ 2 ಸಾವಿರ ರೂ.; 3 ತಿಂಗಳಲ್ಲಿ 10 ಕೆಜಿ ಅಕ್ಕಿ

Published July 5, 2023 at 6:57 am
Share
SHARE

ರಾಮನಗರ: ಆಗಸ್ಟ್ 14 ರಿಂದ ‘ಭಾಗ್ಯದ ಲಕ್ಷ್ಮಿ ಬಾರಮ್ಮ’ ಯೋಜನೆ ಜಾರಿಗೊಳಿಸಲಾಗುವುದು ಎಂದು ರಾಗವಾಗಿ ಹೇಳಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಡು ಹೇಳಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಹೆಣ್ಣು ಮಕ್ಕಳಿಗೆ 2000 ರೂ. ಬ್ಯಾಂಕ್ ಖಾತೆಗೆ ಹಾಕುತ್ತೇವೆ. ಆಗಸ್ಟ್ 14 ರಂದು ಹಣ ಪಡೆಯಲು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಇಲ್ಲದಿದ್ದರೆ ನಮ್ಮ ಜನಪ್ರತಿನಿಧಿಗಳು ಬಂದು ಆಧಾರ್ ಲಿಂಕ್ ಮಾಡುತ್ತಾರೆ. ಗಂಡಸರಿಗೆ ಬ್ಯಾಂಕ್ ಖಾತೆ ಸಂಖ್ಯೆಯನ್ನು ನೀಡಲು ಹೋಗಬೇಡಿ. ಅವರೆಲ್ಲ ವೈನ್ ಶಾಪ್ ಗಳಿಗೆ ಹೋಗಿ ಬಿಡುತ್ತಾರೆ. 5 ಗ್ಯಾರಂಟಿ ಯೋಜನೆ ಕೊಟ್ಟಿದ್ದೇವೆ. ಇದು ಕುಮಾರಣ್ಣ ನೀಡಿದ್ರಾ? ಕುಮಾರಸ್ವಾಮಿಯ ಪ್ರಶ್ನೆ ಮಾಡಿದ್ರು ಅಂತಾ ಬೇಜಾರಿಲ್ಲ. ನಾವು ನೀಡಿರುವ ಎಲ್ಲಾ ಭರವಸೆ ಈಡೇರಿಸುತ್ತೇವೆ. ಇಲ್ಲದಿದ್ದರೆ ನಾನು ಸಂಸದ ಡಿ.ಕೆ. ಸುರೇಶ್ ಪರವಾಗಿ ಮತ ಕೇಳುವುದಿಲ್ಲ ಎಂದು ಹೇಳಿದ್ದಾರೆ.

2000 ರೂ., ಉಚಿತ ಕರೆಂಟ್ ಗೆ ಯಾರೂ ಲಂಚ ನೀಡಬೇಕಿಲ್ಲ. ಜುಲೈನಿಂದ ಯಾರೂ ಕರೆಂಟ್ ಬಿಲ್ ಪಾವತಿಸುವಂತಿಲ್ಲ. ಮೂರು ತಿಂಗಳಲ್ಲಿ ಬೇರೆ ಕಡೆಯಿಂದ ಅಕ್ಕಿ ತಂದು ತಲುಪಿಸುವ ಕೆಲಸ ಮಾಡುತ್ತೇವೆ. ವಿಶ್ವಾಸ ಇದೆ ತಾನೇ ಎಂದು ಪ್ರಶ್ನಿಸಿದ್ದಾರೆ.

ಆಗಸ್ಟ್ 14 ರಿಂದ ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಲಾಗುವುದು. ಹಣ ಪಡೆಯಲು ನೋಂದಣಿ ಮಾಡಿಸಿಕೊಳ್ಳಬೇಕು. ಗ್ಯಾರಂಟಿ ಬಗ್ಗೆ ಜಾರಿ ನೀಡಿದ್ದೆವು. ಆ ಯೋಜನೆಗಳನ್ನು ಜಾರಿಗೊಳಿಸುತ್ತೇವೆ ಎಂದರು.

You Might Also Like

ತ್ವಚೆ ಸುಕ್ಕು ನಿವಾರಿಸಿ ಬೇಗ ವಯಸ್ಸಾಗುವುದನ್ನು ತಡೆಯಲು ಸೇವಿಸಿ ಈ ಜ್ಯೂಸ್

BIG NEWS: ರಾಜ್ಯ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆಗೆ ಚಾಲನೆ: ಅಪೌಷ್ಠಿಕ ಮಕ್ಕಳ ನಿರ್ವಹಣೆಗೆ ‘ಚಿಗುರುʼ ಸ್ಕೀಮ್ ಆರಂಭ

BREAKING NEWS: ಇಡಿ ಅಧಿಕಾರಿಗಳಿಂದ ಕಾರವಾರ ಶಾಸಕ ಸತೀಶ್ ಸೈಲ್ ಅರೆಸ್ಟ್

ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ: ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ಧರಾಮಯ್ಯ ಸೂಚನೆ

BREAKING: ರಸ್ತೆಯಲ್ಲಿ ಅಟ್ಟಾಡಿಸಿ ಸಚಿವನ ಮೇಲೆ ಹಲ್ಲೆ: ಮಾಜಿ ಪ್ರಧಾನಿ ಮನೆಗೆ ಬೆಂಕಿ, ಪತ್ನಿ ಸಜೀವ ದಹನ: ಕೈಮೀರಿದ ನೇಪಾಳ ಪರಿಸ್ಥಿತಿ

TAGGED:ಡಿ.ಕೆ.ಶಿವಕುಮಾರ್DCM DK Shivakumarಗೃಹಲಕ್ಷ್ಮಿ ಯೋಜನೆಗ್ಯಾರಂಟಿ ಯೋಜನೆriceಅಕ್ಕಿaccountGruhalakshmi Yojaneಖಾತೆಗೆ ಹಣ
Share This Article
Facebook Copy Link Print

Latest News

ತ್ವಚೆ ಸುಕ್ಕು ನಿವಾರಿಸಿ ಬೇಗ ವಯಸ್ಸಾಗುವುದನ್ನು ತಡೆಯಲು ಸೇವಿಸಿ ಈ ಜ್ಯೂಸ್
BIG NEWS: ರಾಜ್ಯ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆಗೆ ಚಾಲನೆ: ಅಪೌಷ್ಠಿಕ ಮಕ್ಕಳ ನಿರ್ವಹಣೆಗೆ ‘ಚಿಗುರುʼ ಸ್ಕೀಮ್ ಆರಂಭ
BREAKING NEWS: ಇಡಿ ಅಧಿಕಾರಿಗಳಿಂದ ಕಾರವಾರ ಶಾಸಕ ಸತೀಶ್ ಸೈಲ್ ಅರೆಸ್ಟ್
ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ: ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ಧರಾಮಯ್ಯ ಸೂಚನೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು

Automotive

ತಡರಾತ್ರಿ ಪ್ರಯಾಣದಲ್ಲಿ ಚಾಲಕನಿಂದ ಅನಿರೀಕ್ಷಿತ ಸುರಕ್ಷತಾ ನೆರವು ; ʼದೇವರು ಆ ಊಬರ್ ವ್ಯಕ್ತಿಗೆ ಒಳ್ಳೆಯದು ಮಾಡಲಿʼ ಎಂದು ಮಹಿಳೆ ಹಾರೈಕೆ !
ʼಟೆಸ್ಲಾʼ ಭಾರತಕ್ಕೆ ಎಂಟ್ರಿ: ಕನಸಿನ ಇವಿ ಕಾರಿನ ಬೆಲೆ ಎಷ್ಟು ? ಇಲ್ಲಿದೆ ಸಂಪೂರ್ಣ ವಿವರ !
ALERT : ರಾತ್ರಿಯಿಡೀ ಮೊಬೈಲ್ ಚಾರ್ಜ್ ಗೆ ಹಾಕುತ್ತೀರಾ..? ಇದೆಷ್ಟು ಅಪಾಯಕಾರಿ ಗೊತ್ತೇ..?

Entertainment

BREAKING : ನಟ ‘ವಿಜಯ್ ದೇವರಕೊಂಡ’ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು |Actor Vijay Devarakonda
BREAKING: ‘ಪವಿತ್ರಾ ರಿಶ್ತಾ’ ಖ್ಯಾತಿಯ ನಟಿ ಪ್ರಿಯಾ ಮರಾಠೆ ಕ್ಯಾನ್ಸರ್ ನಿಂದ ನಿಧನ
SHOCKING : ‘ಪಾರ್ಕಿಂಗ್’ ವಿಚಾರಕ್ಕೆ ಬಾಲಿವುಡ್ ನಟಿ ‘ಹುಮಾ ಖುರೇಷಿ’ ಸಹೋದರನ ಬರ್ಬರ ಹತ್ಯೆ : ಭಯಾನಕ ವೀಡಿಯೋ ವೈರಲ್ |WATCH VIDEO

Sports

ಏಷ್ಯಾ ಕಪ್ ಜಯಿಸಿ ವಿಶ್ವಕಪ್ ಗೆ ಅರ್ಹತೆ ಪಡೆದ ಭಾರತೀಯ ಪುರುಷರ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
8 ವರ್ಷಗಳ ನಂತರ ಹಾಕಿ ಏಷ್ಯಾ ಕಪ್ ಗೆದ್ದ ಭಾರತ, 4-1 ಅಂತರದಿಂದ ದಕ್ಷಿಣ ಕೊರಿಯಾ ಸೋಲಿಸಿ ವಿಶ್ವಕಪ್‌ ಗೆ ಅರ್ಹತೆ
ಮಹಿಳಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಸಿಂಗರ್ ಶ್ರೇಯಾ ಘೋಷಾಲ್ ಗಾಯನ

Special

ಮನೆಗೆ ಹಾವು ಬಂದ್ರೆ ಭಯ ಬೇಡ, ಅಡುಗೆ ಮನೆಯಲ್ಲಿಯೇ ಇದೆ ಪರಿಹಾರ !
ಪ್ರತಿ ಸಮಸ್ಯೆಗೂ ಮಹಿಳೆಯ ಬಳಿ ಇದೆ ‌ʼಪರಿಹಾರʼ
ಮೀನು ಸಸ್ಯಾಹಾರವೋ, ಮಾಂಸಾಹಾರವೋ ? ಅಚ್ಚರಿ ಮೂಡಿಸುತ್ತೆ ಈ ಉತ್ತರ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?