ಬಯಲಾಯ್ತು ಒಂದೇ ಮನೆಯಲ್ಲಿ ಐವರ ಅಸ್ಥಿಪಂಜರ ಪತ್ತೆ ಪ್ರಕರಣದ ಸಾವಿನ ರಹಸ್ಯ…?

ಚಿತ್ರದುರ್ಗ: ಚಿತ್ರದುರ್ಗದ ಮನೆಯೊಂದರಲ್ಲಿ ಐವರ ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ರಿಪೋರ್ಟ್ ಚಿತ್ರದುರ್ಗ ಪೊಲೀಸರ ಕೈ ಸೇರಿದೆ.

ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾದ ಬಗ್ಗೆ ವರದಿಯಲ್ಲಿ ಉಲ್ಲೇಖವಿದೆ ಎಂದು ಹೇಳಲಾಗಿದೆ. 2023 ಡಿಸೆಂಬರ್ 28ರಂದು ಐವರ ಅಸ್ಥಿಪಂಜರ ಪತ್ತೆಯಾಗಿತ್ತು. ಚಿತ್ರದುರ್ಗದ ಜಗನ್ನಾಥ ರೆಡ್ಡಿ ಅವರ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆಯಾಗಿದ್ದವು. ಜಗನ್ನಾಥ ರೆಡ್ಡಿ, ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರ ಕೃಷ್ಣಾರೆಡ್ಡಿ ಮತ್ತು ನರೇಂದ್ರ ರೆಡ್ಡಿ ಅವರ ಅಸ್ಥಿಪಂಜರ ಪತ್ತೆಯಾಗಿದ್ದವು.

ದೇಶಾದ್ಯಂತ ಸುದ್ದಿಯಾಗಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ರಿಪೋರ್ಟ್ ಪೊಲೀಸರ ಕೈ ಸೇರಿದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read