ಇಂತಹ ದೊಡ್ಡ ಭ್ರಷ್ಟ ಮಂತ್ರಿ ನೋಡೇ ಇಲ್ಲ: ಅಶ್ವತ್ಥ್ ನಾರಾಯಣ ವಿರುದ್ಧ ಡಿಕೆಶಿ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಇಂತಹ ದೊಡ್ಡ ಭ್ರಷ್ಟ ಮಂತ್ರಿಯನ್ನು ನಾನು ನೋಡಿಲ್ಲ ಎಂದು ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ವಿಸಿ ಹುದ್ದೆ, ಪಿಎಸ್ಐ ಹುದ್ದೆಗಳನ್ನು ಮಾರಾಟಕ್ಕೆ ಇಟ್ಟವರು ಯಾರು ಎಂದು ಪ್ರಶ್ನಿಸಿದ್ದಾರೆ. ಬರಿ ಸುಳ್ಳು ಹೇಳಿಕೊಂಡು ಜಾತಿ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಮಾಡಿದರು. ಇಂತಹ ಭ್ರಷ್ಟನನ್ನು ನಾನೆಲ್ಲೂ ನೋಡಿಲ್ಲ. ನೋಡಲು ಸಾಧ್ಯವೇ ಇಲ್ಲ ಎಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಚುನಾವಣೆ ಪ್ರಚಾರ ಭಾಷಣ ಬೇಳೆ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read