ಕರುಳಿನ ಆರೋಗ್ಯಕ್ಕೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಈ ಪಾನೀಯ

ಕರುಳು ದುರ್ಬಲವಾಗಿದ್ದರೆ ನಿಮ್ಮ ಆರೋಗ್ಯ ಕೆಡುತ್ತದೆ. ಕರುಳು ಆಹಾರದಲ್ಲಿರುವ ಪೋಷಕಾಂಶಗಳನ್ನು ಹೀರಿ ರಕ್ತಕ್ಕೆ ಸೇರಿಸುತ್ತದೆ. ಹಾಗಾಗಿ ಕರುಳಿನ ಆರೋಗ್ಯ  ಉತ್ತಮವಾಗಿರಬೇಕು. ಅದಕ್ಕಾಗಿ ನೀವು ಬೆಳಿಗ್ಗೆ ಈ ಪಾನೀಯಗಳನ್ನು ಸೇವಿಸಿ.

*ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಗೋಧಿ ಹುಲ್ಲಿನ ರಸವನ್ನು ಸೇವಿಸಿ. ಇದು ಕರುಳಿನ ಬಲವನ್ನು ಹೆಚ್ಚಿಸಿ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಜೀರ್ಣಕಾರಿ ಸಮಸ್ಯೆಯನ್ನು ನಿವಾರಿಸುತ್ತದೆ. ಹಾಗೇ ಇದು ಹೊಟ್ಟೆ ಊದಿಕೊಳ್ಳುವುದು, ಅನಿಲ ಸಮಸ್ಯೆ, ಮಲಬದ್ಧತೆ ಸಮಸ್ಯೆಯನ್ನು ದೂರ ಮಾಡುತ್ತದೆ.

*ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅಲೋವೆರಾ ಜ್ಯೂಸ್ ಕುಡಿಯುವುದರಿಂದ ಜೀರ್ಣಕಾರಿ ಸಮಸ್ಯೆ ಶಮನಗೊಳ್ಳುತ್ತದೆ. ಕರುಳಿನ ಸಮಸ್ಯೆಗಳನ್ನು ನಿವಾರಿಸುತ್ತದೆ. ದಿನದ ಆರಂಭದಲ್ಲಿ ಇದನ್ನು ಸೇವಿಸಿದರೆ ಕರುಳು ಆರೋಗ್ಯಕರವಾಗಿರುತ್ತದೆ.

*ಬೆಳಿಗ್ಗೆ ಖಾಲಿ ಹೊಟ್ಟೆಯ ಬಿಸಿ ನೀರನ್ನು ಕುಡಿಯುವುದರಿಂದ ಕರುಳಿನಲ್ಲಿರುವ ರಕ್ತನಾಳಗಳು ಹಿಗ್ಗುತ್ತದೆ. ಜೀರ್ಣಕ್ರಿಯೆಗೆ ಸಹಾಯಕವಾಗಿದೆ. ಬಿಸಿನೀರು ಕುಡಿಯುವುದರಿಂದ ಪಿತ್ತಜನಕಾಂಗ ಮತ್ತು ಮೂತ್ರಪಿಂಡದ ಕಾರ್ಯ ಹೆಚ್ಚಿಸಲು ಸಹಾಯ ಮಾಡುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read