BREAKING : ಮೈಸೂರಿನಲ್ಲಿ ‘ದಸರಾ ಏರ್ ಶೋ’ ಆರಂಭ : ಸಿಎಂ ಸಿದ್ದರಾಮಯ್ಯ ಆಗಮನ

ಮೈಸೂರು : ಮೈಸೂರಿನಲ್ಲಿ ದಸರಾ ಏರ್ ಶೋ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಆಗಮಿಸಿ ವೈಮಾನಿಕ ಪ್ರದರ್ಶನ ವೀಕ್ಷಿಸುತ್ತಿದ್ದಾರೆ.

ಸಂಜೆ 4 ಘಂಟೆಗೆ ದಸರಾ ಏರ್ ಶೋ ಆರಂಭವಾಗಿದ್ದು, ಬನ್ನಿ ಮಂಟಪ ಪಂಜಿನ ಕವಾಯತು ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ವೈಮಾನಿಕ ಪ್ರದರ್ಶನ ವೀಕ್ಷಣೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ.
ವಾಯು ಸೇನೆಯ ವಿವಿಧ ಯುದ್ಧ ವಿಮಾನಗಳು, ಲಘು ವಿಮಾನಗಳು ಏರ್ ಶೋ ನಲ್ಲಿ ಭಾಗವಹಿಸಲಿದ್ದು, ವಾಯುಸೇನೆಯ ಯೋಧರಿಂದ ಸಾಹಸ ಪ್ರದರ್ಶನ ನಡೆಯಲಿದೆ. ಪಾಸ್ ಇದ್ದವರಿಗೆ ಮಾತ್ರ ಏರ್ ಶೋ ವೀಕ್ಷಣೆಗೆ ಅವಕಾಶ ನೀಡಲಾಗಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read