KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಡಿವೈಎಸ್ಪಿ ಬ್ಯಾಂಕ್ ಖಾತೆಗೇ ಕನ್ನ ಹಾಕಿ 15 ಲಕ್ಷ ರೂ. ಎಗರಿಸಿದ ಆನ್ ಲೈನ್ ಖದೀಮರು

Published May 22, 2024 at 7:06 am
Share
SHARE

ಹಾಸನ: ಡಿವೈಎಸ್ಪಿ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕಿದ ಆನ್ಲೈನ್ ಖದೀಮರು 15 ಲಕ್ಷ ರೂ ಎಗರಿಸಿದ್ದಾರೆ. ಡಿವೈಎಸ್ಪಿ ಪಿ.ಕೆ. ಮುರಳೀಧರ್ ಅವರ ಎರಡು ಬ್ಯಾಂಕ್ ಖಾತೆಗಳಿಂದ 15,98,761 ರೂಪಾಯಿ ಎಗರಿಸಲಾಗಿದೆ.

ಈ ಕುರಿತಾಗಿ ಹಾಸನದ ಸಿಇಎನ್ ಠಾಣಿಗೆ ಡಿವೈಎಸ್ಪಿ ಪಿ.ಕೆ. ಮುರಳೀಧರ್ ದೂರು ನೀಡಿದ್ದಾರೆ. ಕೆನರಾ ಬ್ಯಾಂಕ್ ನ ಎರಡು ಶಾಖೆಗಳಲ್ಲಿ ಮುರಳೀಧರ್ ಅವರು ಖಾತೆ ಹೊಂದಿದ್ದಾರೆ. ಮಡಿಕೇರಿ ಶಾಖೆಯಲ್ಲಿನ ಖಾತೆಯಿಂದ 12 ಲಕ್ಷ ರೂ., ಭಾಗಮಂಡಲ ಶಾಖೆಯಿಂದ 3 ಲಕ್ಷ ರೂ. ಕಳ್ಳತನ ಮಾಡಲಾಗಿದೆ ಎನ್ನಲಾಗಿದ್ದು, ದೂರು ಆಧರಿಸಿ ಪೊಲೀಸರು ಖದೀಮರ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

You Might Also Like

BIG NEWS: ಶಿಕ್ಷಕ ಪತಿ ಕೊಲೆಗೈದ ಶಿಕ್ಷಕಿ, ಪ್ರಿಯಕರನಿಗೆ ಮರಣದಂಡನೆ

BREAKING: ಯತ್ನಾಳ್ ವಿರುದ್ಧ ವಿಡಿಯೋ ಹರಿಬಿಟ್ಟ ಅನ್ಯಕೋಮಿನ ಯುವಕ: ಪರಿಸ್ಥಿತಿ ಉದ್ವಿಗ್ನ

‘ಬಂಟಿ ಔರ್ ಬಬ್ಲಿ’ ಸಿನಿಮಾದಿಂದ ಪ್ರೇರಿತರಾಗಿ ನಿರ್ದೇಶಕರು, ನಿರ್ಮಾಪಕರ ಹೆಸರಲ್ಲಿ ವಂಚನೆ: ಮಹಿಳೆ ಸೇರಿ ಇಬ್ಬರು ಅರೆಸ್ಟ್

ಲಾಡ್ಜ್ ಗೆ ಬಾಲಕಿ ಕರೆದೊಯ್ದು ಲೈಂಗಿಕ ದೌರ್ಜನ್ಯ: ಇಬ್ಬರಿಗೆ 10 ವರ್ಷ ಜೈಲು

ಆ. 25 ರಿಂದ ಅಮೆರಿಕಕ್ಕೆ ಹೋಗುವ ಪಾರ್ಸೆಲ್‌ ಸ್ಥಗಿತ: ಭಾರತ ಅಂಚೆ ಇಲಾಖೆ ಘೋಷಣೆ

TAGGED:ComplaintonlineDYSPಡಿವೈಎಸ್ಪಿbank accountಬ್ಯಾಂಕ್ ಖಾತೆಕನ್ನಆನ್ ಲೈನ್ ಖದೀಮರು
Share This Article
Facebook Copy Link Print

Latest News

BIG NEWS: ಶಿಕ್ಷಕ ಪತಿ ಕೊಲೆಗೈದ ಶಿಕ್ಷಕಿ, ಪ್ರಿಯಕರನಿಗೆ ಮರಣದಂಡನೆ
BREAKING: ಯತ್ನಾಳ್ ವಿರುದ್ಧ ವಿಡಿಯೋ ಹರಿಬಿಟ್ಟ ಅನ್ಯಕೋಮಿನ ಯುವಕ: ಪರಿಸ್ಥಿತಿ ಉದ್ವಿಗ್ನ
‘ಬಂಟಿ ಔರ್ ಬಬ್ಲಿ’ ಸಿನಿಮಾದಿಂದ ಪ್ರೇರಿತರಾಗಿ ನಿರ್ದೇಶಕರು, ನಿರ್ಮಾಪಕರ ಹೆಸರಲ್ಲಿ ವಂಚನೆ: ಮಹಿಳೆ ಸೇರಿ ಇಬ್ಬರು ಅರೆಸ್ಟ್
ಲಾಡ್ಜ್ ಗೆ ಬಾಲಕಿ ಕರೆದೊಯ್ದು ಲೈಂಗಿಕ ದೌರ್ಜನ್ಯ: ಇಬ್ಬರಿಗೆ 10 ವರ್ಷ ಜೈಲು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?
BREAKING : ‘ಗಣಪ’ ಸಿನಿಮಾ ಖ್ಯಾತಿಯ ಸ್ಯಾಂಡಲ್’ವುಡ್ ನಟ ‘ಸಂತೋಷ್ ಬಾಲರಾಜ್’ ನಿಧನ.!

Automotive

ಮಕ್ಕಳ ಆಟಕ್ಕೆ ಬಲಿಯಾಗುತ್ತಿದ್ರಾ ಜನ ? SUV ಚಲಾಯಿಸಿದ ಅಪ್ರಾಪ್ತರ ವಿಡಿಯೋ ವೈರಲ್ | Watch
BIG NEWS : ವಾಹನಗಳನ್ನು ಏಕಾಏಕಿ ಅಡ್ಡಗಟ್ಟಿ ‘ಕೀ’ ಕಸಿಯುವಂತಿಲ್ಲ :  ಸಂಚಾರಿ ಪೊಲೀಸರಿಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ.!
SHOCKING : ‘ರೈಲ್ವೇ ಟ್ರ್ಯಾಕ್’ ಮೇಲೆ ಕಾರು ಚಲಾಯಿಸಿ ಹುಚ್ಚಾಟ ಮೆರೆದ ಮಹಿಳೆ : ಆಘಾತಕಾರಿ ವೀಡಿಯೋ ವೈರಲ್ |WATCH VIDEO

Entertainment

ರಶ್ಮಿಕಾ ಮಂದಣ್ಣ ಸೀರೆ ಫೋಟೋ ಕ್ಲಿಕ್ಕಿಸಿದ್ದವರ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ !
BREAKING : ನಟಿ ರಮ್ಯಾ ಬೆನ್ನಲ್ಲೇ ಮತ್ತೋರ್ವ ನಟಿ ಸೋನುಶೆಟ್ಟಿಗೆ ‘ಅಶ್ಲೀಲ ಮೆಸೇಜ್’ ಮಾಡಿದ ನಟ ದರ್ಶನ್ ಫ್ಯಾನ್ಸ್ |VIDEO
ಸಿಎಂ ಭೇಟಿಯಾದ ‘ಎಕ್ಕ’ ಚಿತ್ರತಂಡ ಪ್ರೀಮಿಯರ್ ಶೋ ಗೆ ಆಹ್ವಾನ: ಶುಭ ಹಾರೈಸಿದ ಸಿದ್ದರಾಮಯ್ಯ

Sports

BREAKING: ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯಕ್ಕೆ ಸರ್ಕಾರ ಗ್ರೀನ್ ಸಿಗ್ನಲ್: ಸೆ. 14ರಂದು ನಡೆಯಲಿದೆ ಹೈವೋಲ್ಟೇಜ್ ಮ್ಯಾಚ್
BREAKING: ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಈಜುಗಾರ್ತಿ ಬುಲಾ ಚೌಧರಿ ಮನೆಯಿಂದ ಚಿನ್ನದ ಪದಕ, ಸ್ಮರಣಿಕೆ ಕಳವು
BREAKING : ‘ಸಾನಿಯಾ ಚಾಂದೋಕ್’ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ |PHOTO VIRAL

Special

ʼವ್ಯಸನʼ ಮುಕ್ತರಾಗಲು ಶಾಶ್ವತ ಪರಿಹಾರ ; ಇಲ್ಲಿದೆ ಆಚಾರ್ಯ ಬಾಲಕೃಷ್ಣರ ಸರಳ ಮನೆಮದ್ದು !
ಪ್ರತಿದಿನ ಕುಡಿಯಲು ಉಪಯೋಗಿಸುವ ನೀರಿನ ಬಾಟಲ್ ಕೆಟ್ಟ ವಾಸನೆ ಬೀರುತ್ತಿದೆಯಾ…..?
ಮಾರ್ಕರ್ ಪೆನ್ನು ಬಳಸುತ್ತಿರಾ ? ಹಾಗಾದ್ರೆ ಈ ವಿಚಾರ ನಿಮಗೆ ತಿಳಿದಿರಲಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?