KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಡಿವೈಎಸ್ಪಿ ಬ್ಯಾಂಕ್ ಖಾತೆಗೇ ಕನ್ನ ಹಾಕಿ 15 ಲಕ್ಷ ರೂ. ಎಗರಿಸಿದ ಆನ್ ಲೈನ್ ಖದೀಮರು

Published May 22, 2024 at 7:06 am
Share
SHARE

ಹಾಸನ: ಡಿವೈಎಸ್ಪಿ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕಿದ ಆನ್ಲೈನ್ ಖದೀಮರು 15 ಲಕ್ಷ ರೂ ಎಗರಿಸಿದ್ದಾರೆ. ಡಿವೈಎಸ್ಪಿ ಪಿ.ಕೆ. ಮುರಳೀಧರ್ ಅವರ ಎರಡು ಬ್ಯಾಂಕ್ ಖಾತೆಗಳಿಂದ 15,98,761 ರೂಪಾಯಿ ಎಗರಿಸಲಾಗಿದೆ.

ಈ ಕುರಿತಾಗಿ ಹಾಸನದ ಸಿಇಎನ್ ಠಾಣಿಗೆ ಡಿವೈಎಸ್ಪಿ ಪಿ.ಕೆ. ಮುರಳೀಧರ್ ದೂರು ನೀಡಿದ್ದಾರೆ. ಕೆನರಾ ಬ್ಯಾಂಕ್ ನ ಎರಡು ಶಾಖೆಗಳಲ್ಲಿ ಮುರಳೀಧರ್ ಅವರು ಖಾತೆ ಹೊಂದಿದ್ದಾರೆ. ಮಡಿಕೇರಿ ಶಾಖೆಯಲ್ಲಿನ ಖಾತೆಯಿಂದ 12 ಲಕ್ಷ ರೂ., ಭಾಗಮಂಡಲ ಶಾಖೆಯಿಂದ 3 ಲಕ್ಷ ರೂ. ಕಳ್ಳತನ ಮಾಡಲಾಗಿದೆ ಎನ್ನಲಾಗಿದ್ದು, ದೂರು ಆಧರಿಸಿ ಪೊಲೀಸರು ಖದೀಮರ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

You Might Also Like

ನ್ಯೂಯಾರ್ಕ್ ನಲ್ಲಿ ನಾಪತ್ತೆಯಾಗಿದ್ದ ಭಾರತೀಯ ಮೂಲದ ನಾಲ್ವರು ಅಪಘಾತದಲ್ಲಿ ಸಾವು

BIG NEWS: ರೈಲು ಹಳಿ ಮೇಲೆ ಐಇಡಿ ಸ್ಫೋಟ: ರೈಲ್ವೆ ಸಿಬ್ಬಂದಿ ಸ್ಥಳದಲ್ಲೇ ದುರ್ಮರಣ

BREAKING NEWS: ‘KRS ಡ್ಯಾಂಗೆ ಅಡಿಗಲ್ಲು ಹಾಕಿದ್ದು ಟಿಪ್ಪು’: ಹೊಸ ವಿವಾದ ಸೃಷ್ಟಿಸಿದ ಸಚಿವ ಹೆಚ್.ಸಿ.ಮಹದೇವಪ್ಪ

BIG NEWS: ಕೇಂದ್ರ ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆ ಬಾಂಬ್ ಬೆದರಿಕೆ: ಶಂಕಿತ ಆರೋಪಿ ಅರೆಸ್ಟ್

BREAKING: ನಟಿ ಅಂಕಿತಾ ಲೋಖಂಡೆ ಮನೆ ಸಹಾಯಕಿಯ ಪುತ್ರಿ, ಸ್ನೇಹಿತೆ ನಾಪತ್ತೆ: ದೂರು

TAGGED:ComplaintonlineDYSPಡಿವೈಎಸ್ಪಿbank accountಬ್ಯಾಂಕ್ ಖಾತೆಕನ್ನಆನ್ ಲೈನ್ ಖದೀಮರು
Share This Article
Facebook Copy Link Print

Latest News

ನ್ಯೂಯಾರ್ಕ್ ನಲ್ಲಿ ನಾಪತ್ತೆಯಾಗಿದ್ದ ಭಾರತೀಯ ಮೂಲದ ನಾಲ್ವರು ಅಪಘಾತದಲ್ಲಿ ಸಾವು
BIG NEWS: ರೈಲು ಹಳಿ ಮೇಲೆ ಐಇಡಿ ಸ್ಫೋಟ: ರೈಲ್ವೆ ಸಿಬ್ಬಂದಿ ಸ್ಥಳದಲ್ಲೇ ದುರ್ಮರಣ
BREAKING NEWS: ‘KRS ಡ್ಯಾಂಗೆ ಅಡಿಗಲ್ಲು ಹಾಕಿದ್ದು ಟಿಪ್ಪು’: ಹೊಸ ವಿವಾದ ಸೃಷ್ಟಿಸಿದ ಸಚಿವ ಹೆಚ್.ಸಿ.ಮಹದೇವಪ್ಪ
BIG NEWS: ಕೇಂದ್ರ ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆ ಬಾಂಬ್ ಬೆದರಿಕೆ: ಶಂಕಿತ ಆರೋಪಿ ಅರೆಸ್ಟ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ

Automotive

ಗುರುಗ್ರಾಮದ ಟ್ರಾಫಿಕ್ ದೃಶ್ಯ ವೈರಲ್: ಕಣ್ಣು ಹಾಯಿಸಿದಷ್ಟು ದೂರವೂ ಕಾರುಗಳ ಸಾಲು | Watch
ಮುಂಬೈ ರಸ್ತೆಗಳ ‘ಅಸಲಿ ಬಾಸ್’ ; ಲ್ಯಾಂಬೋರ್ಗಿನಿ ಸವಾಲೆಸೆದ ಬೀದಿ ನಾಯಿ | Watch Video
SHOCKING : ‘ರೈಲ್ವೇ ಟ್ರ್ಯಾಕ್’ ಮೇಲೆ ಕಾರು ಚಲಾಯಿಸಿ ಹುಚ್ಚಾಟ ಮೆರೆದ ಮಹಿಳೆ : ಆಘಾತಕಾರಿ ವೀಡಿಯೋ ವೈರಲ್ |WATCH VIDEO

Entertainment

ಕರಣ್ ಜೋಹರ್‌ಗೆ ಜನ್ಮದಿನದ ಸಂಭ್ರಮ: ಬಾಲಿವುಡ್‌ ತಾರೆಯರಿಂದ ಶುಭಾಶಯಗಳ ಮಹಾಪೂರ !
ಕಿಂಗ್’ ಚಿತ್ರಕ್ಕಾಗಿ ಶಾರುಖ್ ಖಾನ್ ಹೊಸ ಲುಕ್ ವೈರಲ್: ಅಭಿಮಾನಿಗಳಲ್ಲಿ ಕುತೂಹಲ | Watch Video
50 ದಿನ ಪೂರೈಸಿದ ಅಜಯ್ ರಾವ್ ನಟನೆಯ ಚಿತ್ರ ‘ಯುದ್ಧ ಕಾಂಡ 2’

Sports

BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ
ಅಜಯ್ ದೇವಗನ್ – ಶಾಹಿದ್ ಅಫ್ರಿದಿ ವೈರಲ್ ಫೋಟೋದ ಅಸಲಿಯತ್ತೇನು ? ಭಾರತ-ಪಾಕ್ ಪಂದ್ಯ ರದ್ದಾದ ಬೆನ್ನಲ್ಲೇ ಸ್ಪಷ್ಟನೆ !

Special

ಸೊಳ್ಳೆ ಕಾಟಕ್ಕೆ ರಾಮಬಾಣ ಪಚ್ಚ ಕರ್ಪೂರ….!
‘ತೂಕ’ ಹೆಚ್ಚಾಗಬೇಕೆಂದರೆ ಇಲ್ಲಿದೆ ಸರಳ ಉಪಾಯ
ಮೀನು ಸಸ್ಯಾಹಾರವೋ, ಮಾಂಸಾಹಾರವೋ ? ಅಚ್ಚರಿ ಮೂಡಿಸುತ್ತೆ ಈ ಉತ್ತರ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?