KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಪಿಎಂ ಕಿಸಾನ್ ಕಂತು ಬಿಡುಗಡೆಗೆ ಇ-ಕೆವೈಸಿ ಮಾಡಿಸಲು ಕೊನೆ ಅವಕಾಶ

Published May 23, 2023 at 5:45 am
Share
SHARE

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಆರ್ಥಿಕ ಸೌಲಭ್ಯ ಪಡೆದುಕೊಳ್ಳಲು ಇ-ಕೆವೈಸಿ ಕಡ್ಡಾಯವಾಗಿದೆ. ಇ-ಕೆವೈಸಿ ಹೊಂದದ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಬಿಡುಗಡೆಯಾಗುವುದಿಲ್ಲ.

ಕೃಷಿ ಇಲಾಖೆಯಿಂದ ಈಗಾಗಲೇ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಆದರೂ ಕೂಡ ಕೆಲ ರೈತ ಫಲಾನುಭವಿಗಳು ಇ-ಕೆವೈಸಿ ಮಾಡಿಸಿರುವುದಿಲ್ಲ. ಹೀಗಾಗಿ ಇದು ಕೊನೆಯ ಅವಕಾಶವಾಗಿದ್ದು, ಕೂಡಲೇ ರೈತರು ತಮ್ಮ ಆಧಾರ್ ಕಾರ್ಡ್, ಆಧಾರ್ ಜೋಡಣೆಯಾಗಿರುವ ಮೊಬೈಲ್ ನಂಬರ್ ದಾಖಲೆಗಳೊಂದಿಗೆ ಇ-ಕೆವೈಸಿ ಮಾಡಿಸಬಹುದು.

ಈ ವಿಧಾನಗಳಲ್ಲಿಯೂ ಇ-ಕೆವೈಸಿ ಮಾಡಬಹುದು:

ತಮ್ಮ ಸಮೀಪದ ಗ್ರಾಮ, ಒನ್ ಕೇಂದ್ರ, ಸಾಮಾನ್ಯ ಗ್ರಾಹಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಅಥವಾ ಒಟಿಪಿ ಮೂಲಕ ಇ-ಕೆವೈಸಿ ಮಾಡಿಸಬಹುದು. ಫಲಾನುಭವಿಗಳು ಸ್ವತ: ತಾವೇ ಪಿ.ಎಂ ಕಿಸಾನ್ ಪೋರ್ಟಲ್ ಮೂಲಕ ಮೊಬೈಲ್ ಒಟಿಪಿ ಪಡೆದು ಇ-ಕೆವೈಸಿ ಮಾಡಬಹುದು. ತಮ್ಮ ಹತ್ತಿರದ ಅಂಚೆ ಕಚೇರಿಗೆ ಭೇಟಿ ಮಾಡಿ ಪೋಸ್ಟಲ್ ಅಕೌಂಟ್ ಓಪನ್ ಮಾಡುವ ಮೂಲಕ ಪಿಎಂ ಕಿಸಾನ್ ಇ-ಕೆವೈಸಿ ತ್ವರಿತವಾಗಿ ಮಾಡಿಕೊಳ್ಳಬಹುದು. ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪಿಎಂ ಕಿಸಾನ್ ಮೊಬೈಲ್ ಆಪ್ ಪ್ಲೇ ಸ್ಟೋರ್‍ನಲ್ಲಿ(Play Store) ಡೌನ್ ಲೋಡ್ (Download) ಮಾಡಿಕೊಂಡು ಆಪ್ ಮೂಲಕ ಸ್ವತ: ಫಲಾನುಭವಿಗಳೇ ಮುಖ ಚಹರೆ ತೋರಿಸುವ ಮೂಲಕ(Facial Authentication) ಇ-ಕೆವೈಸಿ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಹೋಬಳಿಯ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಬಳ್ಳಾರಿ ಉಪ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

You Might Also Like

BIG NEWS : ಬಿಜೆಪಿಯಿಂದ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯ ಹೊಸ ಹಾಡು ಬಿಡುಗಡೆ |WATCH VIDEO

ಸರ್ಕಾರಿ ನೌಕರಿ ಆಮಿಷ: 35 ವರ್ಷದ ಮಹಿಳೆ ಮೇಲೆ ಸಹಾಯಕ ಇಂಜಿನಿಯರ್‌ ಅತ್ಯಾಚಾರ | Shocking

ಲೈಂಗಿಕ ಕಿರುಕುಳದ ಕೇಸ್ ಹಿಂಪಡೆಯಲು 20 ಲಕ್ಷಕ್ಕೆ ಬೇಡಿಕೆ : ನಿರ್ಮಾಪಕಿ ವಿರುದ್ಧ ದೂರು ದಾಖಲು !

BREAKING : ವರುಣಾರ್ಭಟಕ್ಕೆ ಬೆಂಗಳೂರು ತತ್ತರ : ವಿಡಿಯೋ ಕಾನ್ಪರೆನ್ಸ್ ಮೂಲಕ ಮಳೆಹಾನಿ ಪರಿಶೀಲಿಸಿದ CM ಸಿದ್ದರಾಮಯ್ಯ

ಯಾವುದೇ ರಕ್ಷಣೆ ಇಲ್ಲದೆ ಗೂಡಿನಿಂದ ʼಜೇನುʼ ತೆಗೆದ ಭೂಪ ; ವಿಡಿಯೋ ವೈರಲ್‌ | Watch

TAGGED:ರೈತರುaccountFarmerse –KYCಇ –ಕೆವೈಸಿಕಡ್ಡಾಯಪಿಎಂ ಕಿಸಾನ್PM Kisan
Share This Article
Facebook Copy Link Print

Latest News

BIG NEWS : ಬಿಜೆಪಿಯಿಂದ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯ ಹೊಸ ಹಾಡು ಬಿಡುಗಡೆ |WATCH VIDEO
ಸರ್ಕಾರಿ ನೌಕರಿ ಆಮಿಷ: 35 ವರ್ಷದ ಮಹಿಳೆ ಮೇಲೆ ಸಹಾಯಕ ಇಂಜಿನಿಯರ್‌ ಅತ್ಯಾಚಾರ | Shocking
ಲೈಂಗಿಕ ಕಿರುಕುಳದ ಕೇಸ್ ಹಿಂಪಡೆಯಲು 20 ಲಕ್ಷಕ್ಕೆ ಬೇಡಿಕೆ : ನಿರ್ಮಾಪಕಿ ವಿರುದ್ಧ ದೂರು ದಾಖಲು !
BREAKING : ವರುಣಾರ್ಭಟಕ್ಕೆ ಬೆಂಗಳೂರು ತತ್ತರ : ವಿಡಿಯೋ ಕಾನ್ಪರೆನ್ಸ್ ಮೂಲಕ ಮಳೆಹಾನಿ ಪರಿಶೀಲಿಸಿದ CM ಸಿದ್ದರಾಮಯ್ಯ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಮುಂದಿನ ತಿಂಗಳಿಂದ ‘ಅನ್ನಭಾಗ್ಯ ಯೋಜನೆ’ಯಡಿ ಉಚಿತವಾಗಿ ಅಕ್ಕಿ ಜತೆಗೆ ರಾಗಿ, ಜೋಳ ವಿತರಣೆ
ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ‘KSRTC’ ಬಸ್ ಕಂಡಕ್ಟರ್.!

Automotive

BIG NEWS: ಎಲೆಕ್ಟ್ರಾನಿಕ್‌ ವಾಹನಗಳ ಬಳಕೆ ಉತ್ತೇಜಿಸಲು ಮಹತ್ವದ ಕ್ರಮ ; ಆಮದು ಸುಂಕ ಶೇ.110 ರಿಂದ ಶೇ.15 ಕ್ಕೆ ಇಳಿಕೆಗೆ ಕ್ರಮ
ಅತ್ಯಾಧುನಿಕ ವಾಹನ ಸ್ಕ್ರ್ಯಾಪಿಂಗ್ ಘಟಕವನ್ನು ಉದ್ಘಾಟಿಸಿದ ʼಟಾಟಾ ಮೋಟಾರ್ಸ್ʼ
ಟೆಸ್ಲಾದಿಂದ ಮಹತ್ವದ ಘೋಷಣೆ: ಹಳೆ ಬುಕಿಂಗ್ ರದ್ದು, ಹೊಸ ಅಧ್ಯಾಯಕ್ಕೆ ಮುನ್ನುಡಿ !

Entertainment

ಟಬು ಜೊತೆ ಅಜಯ್ ದೇವಗನ್ ಸಂಬಂಧ ? ನಟ ಕಮಾಲ್‌ ಖಾನ್‌ ಸ್ಪೋಟಕ ಮಾಹಿತಿ
ನಟಿ ಶಬಾನಾ ಅಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ ಸಿಎಂ ಸಿದ್ದರಾಮಯ್ಯ
ಒಟ್ಟಿಗೆ ಕಾಣಿಸಿಕೊಂಡ ಅಭಿಷೇಕ್‌ – ಐಶ್ವರ್ಯಾ ; ಅಭಿಮಾನಿಗಳಿಗೆ ಸಂತಸ | Photo

Sports

ತಿರುಪತಿ ತಿಮ್ಮಪ್ಪನಿಗೆ ಪ್ರಾರ್ಥನೆ ಸಲ್ಲಿಸಿದ LSG ಮಾಲೀಕ | Watch
ವಾಂಖೆಡೆಯಲ್ಲಿ ʼರೋಹಿತ್ ಶರ್ಮಾʼ ಹೆಸರಿನ ʼಮೈದಾನ’ ! ಹೆತ್ತವರ ಕೈಯಿಂದ ಅನಾವರಣ, ಭಾವುಕರಾದ ಹಿಟ್‌ಮ್ಯಾನ್
ಐಪಿಎಲ್ ಪಂದ್ಯಕ್ಕೆ ಮಳೆ ಅಡ್ಡಿ: ಹಾಲಿ ಚಾಂಪಿಯನ್ ಕೆಕೆಆರ್ ಔಟ್, RCB ಪ್ಲೇಆಫ್ ಪ್ರವೇಶ ಬಹುತೇಕ ಖಚಿತ

Special

ಆರೋಗ್ಯಕರ ತಾಯ್ತನಕ್ಕೆ ಬೇಕು ಆರೋಗ್ಯಕರ ಜೀವನಶೈಲಿ !
ಆಯಾಸ ದೂರವಾಗಿ ದಿನವಿಡೀ ಖುಷಿಯಿಂದಿರಲು ಹೀಗೆ ಮಾಡಿ
ಆಯಿಲ್ ಪುಲ್ಲಿಂಗ್: ಪ್ರಾಚೀನ ಆಯುರ್ವೇದ, ಆಧುನಿಕ ಆರೋಗ್ಯಕ್ಕೆ ಪರಿಹಾರ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?