KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಇ -ಕೆವೈಸಿ, ಸ್ಮಾರ್ಟ್ ಕಾರ್ಡ್ ಇಲ್ಲದಿದ್ರೆ ಖಾತೆಗೆ ಬರಲ್ವಾ ‘ಗೃಹಲಕ್ಷ್ಮಿ’ ಹಣ…? ಸುಳ್ಳು ವದಂತಿಗೆ ಕಿವಿಗೊಡಬೇಡಿ

Published August 8, 2024 at 6:18 pm
Share
SHARE

ದಾವಣಗೆರೆ: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತುಗಳು ಜಮೆಯಾಗಲು ಸ್ವಲ್ಪ ತಡವಾಗಿದೆ.

ಇದನ್ನೇ ಬಂಡವಾಳ ಮಾಡಿಕೊಂಡು ಕೆಲವು ಸ್ಥಳೀಯ ಆನ್‍ಲೈನ್ ಸೆಂಟರ್ ನವರು ಇ -ಕೆವೈಸಿ  ಮಾಡಿಸಬೇಕು, ಪಿಂಕ್ ಸ್ಮಾರ್ಟ್ ಕಾರ್ಡ್ ಇದ್ದರೆ ಮಾತ್ರ ಗೃಹಲಕ್ಷ್ಮಿ ಹಣ ಬರುತ್ತದೆ ಎಂಬ ಸುಳ್ಳು ವದಂತಿ ಹರಡುತ್ತಿದ್ದಾರೆ.

ಫಲಾನುಭವಿಗಳನ್ನು ನಂಬಿಸಿ ಅವರಿಂದ ಇಂತಿಷ್ಟು ಹಣ ಪಡೆದುಕೊಂಡು ಎಡಿಟ್ ಮಾಡಿ ಡೂಪ್ಲಿಕೇಟ್ ಪಿಂಕ್ ಸ್ಮಾರ್ಟ್ ಕಾರ್ಡ್ ಮಾಡಿಕೊಟ್ಟು ವಂಚಿಸುತ್ತಿದ್ದಾರೆ. ಆದ್ದರಿಂದ ಇಂತಹ ವಂಚಕರಿಂದ ಜಾಗೃತರಾಗಿರಲು ತಿಳಿಸಿ ಸರ್ಕಾರ ಇಂತಹ ಕಾರ್ಡ್‍ಗಳಿಗೆ ಯಾವುದೇ ಅಧಿಕೃತ ಆದೇಶ ನೀಡಿರುವುದಿಲ್ಲ ಎಂದು ಹೊನ್ನಾಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.

You Might Also Like

BIG NEWS : ಆ. 31 ಕ್ಕೆ ‘ಪ್ರಧಾನಿ ಮೋದಿ’ ಚೀನಾ ಪ್ರವಾಸ : ಶೃಂಗಸಭೆಯಲ್ಲಿ ಅಧ್ಯಕ್ಷ ‘ಕ್ಸಿ ಜಿನ್ಪಿಂಗ್’ ಭೇಟಿ.!

ಗಣೇಶನನ್ನು ಕೂರಿಸಿದ ಪುಟಾಣಿಗಳ ಜೊತೆ ಭಾಗಿಯಾಗಿ ಬಾಲ್ಯದ ನೆನಪು ಮೆಲುಕು ಹಾಕಿದ DCM ಡಿ.ಕೆ ಶಿವಕುಮಾರ್.!

ಎಸ್‌ಸಿ/ಎಸ್‌ಟಿ ಮೀನು ಮಾರಾಟಗಾರರ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ

BIG NEWS: ಮಂಜುನಾಥ ಸ್ವಾಮಿಯೇ ಅವರಿಗೆ ಶಿಕ್ಷೆ ಕೊಡುತ್ತಾನೆ: ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ

BIG NEWS: ಡಿಸಿಸಿ ಬ್ಯಾಂಕ್ ಚುನಾವಣಾ ಕಣದಿಂದ ಹಿಂದೆ ಸರಿದ MLC ಚನ್ನರಾಜ ಹಟ್ಟಿಹೊಳಿ!

TAGGED:accountGruhalakshmi Yojanee –KYCsmart cardಇ –ಕೆವೈಸಿಕಿವಿಗೊಡಬೇಡಿಗೃಹ ಲಕ್ಷ್ಮಿ ಯೋಜನೆಸುಳ್ಳು ವದಂತಿ
Share This Article
Facebook Copy Link Print

Latest News

BIG NEWS : ಆ. 31 ಕ್ಕೆ ‘ಪ್ರಧಾನಿ ಮೋದಿ’ ಚೀನಾ ಪ್ರವಾಸ : ಶೃಂಗಸಭೆಯಲ್ಲಿ ಅಧ್ಯಕ್ಷ ‘ಕ್ಸಿ ಜಿನ್ಪಿಂಗ್’ ಭೇಟಿ.!
ಗಣೇಶನನ್ನು ಕೂರಿಸಿದ ಪುಟಾಣಿಗಳ ಜೊತೆ ಭಾಗಿಯಾಗಿ ಬಾಲ್ಯದ ನೆನಪು ಮೆಲುಕು ಹಾಕಿದ DCM ಡಿ.ಕೆ ಶಿವಕುಮಾರ್.!
ಎಸ್‌ಸಿ/ಎಸ್‌ಟಿ ಮೀನು ಮಾರಾಟಗಾರರ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ
BIG NEWS: ಮಂಜುನಾಥ ಸ್ವಾಮಿಯೇ ಅವರಿಗೆ ಶಿಕ್ಷೆ ಕೊಡುತ್ತಾನೆ: ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

BREAKING NEWS: ಹೈಡ್ರೋಜನ್ ವಾಹನಗಳಿಗೆ ಹೊಸ ನೋಂದಣಿ ಫಲಕ ಅಳವಡಿಕೆಗೆ ಸಾರಿಗೆ ಇಲಾಖೆ ಪ್ರಸ್ತಾಪ
ಮಕ್ಕಳ ಆಟಕ್ಕೆ ಬಲಿಯಾಗುತ್ತಿದ್ರಾ ಜನ ? SUV ಚಲಾಯಿಸಿದ ಅಪ್ರಾಪ್ತರ ವಿಡಿಯೋ ವೈರಲ್ | Watch
FACT CHECK : 3,000 ಕ್ಕಿಂತ ಹೆಚ್ಚಿನ ‘UPI’ ವಹಿವಾಟುಗಳ ಮೇಲೆ ಶುಲ್ಕ..? : ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು.!

Entertainment

BREAKING : ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ನಿರ್ಬಂಧ : ಹೈಕೋರ್ಟ್ ಮೊರೆ ಹೋದ ನಿರ್ಮಾಪಕರು
BREAKING : ಬಾಲಿವುಡ್ ಖ್ಯಾತ ನಟ ‘ಆಸಿಫ್ ಖಾನ್’ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು |Aasif Khan
BIG NEWS: ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅವಕಾಶ ಕೊಡಲ್ಲ: ಸಾ.ರಾ.ಗೋವಿಂದು

Sports

BIG NEWS: ಅಹಮದಾಬಾದ್ ನಲ್ಲಿ 2030ರ ಕಾಮನ್‌ ವೆಲ್ತ್ ಕ್ರೀಡಾಕೂಟ ಆಯೋಜನೆ: ಬಿಡ್‌ ಗೆ ಸಚಿವ ಸಂಪುಟ ಅನುಮೋದನೆ
BREAKING : ‘IPL’ ಗೆ ನಿವೃತ್ತಿ ಘೋಷಿಸಿದ ಆರ್. ಅಶ್ವಿನ್
BREAKING : ‘ಆನ್ ಲೈನ್ ಗೇಮ್’ ಗೆ ಕೇಂದ್ರ ಸರ್ಕಾರ ನಿಷೇಧ : ‘ಡ್ರೀಮ್ 11 ಪ್ರಾಯೋಜಕತ್ವ’ ಮುರಿದುಕೊಂಡ ‘BCCI’.!

Special

ಒಂದು ವರ್ಷಕ್ಕಿಂತ ಹೆಚ್ಚು ಕಾಲ ಮಗುವಿಗೆ ಎದೆಹಾಲು ನೀಡಬಹುದಾ….? ತಿಳಿದುಕೊಳ್ಳಿ ಈ ವಿಷಯ
ದಂಪತಿ ಮಧ್ಯೆ ಪದೇ ಪದೇ ಜಗಳವಾಗುವುದೇಕೆ……? ಈ ಟಿಪ್ಸ್‌ ಅಳವಡಿಸಿಕೊಂಡರೆ ತಪ್ಪುತ್ತೆ ಘರ್ಷಣೆ
ರೇಬೀಸ್: ನಾಯಿ ಕಡಿತವಾದರೆ ನಿರ್ಲಕ್ಷ್ಯ ಬೇಡ, ತಕ್ಷಣ ವೈದ್ಯರನ್ನು ಭೇಟಿ ಮಾಡಿ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?