KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಇ -ಕೆವೈಸಿ, ಸ್ಮಾರ್ಟ್ ಕಾರ್ಡ್ ಇಲ್ಲದಿದ್ರೆ ಖಾತೆಗೆ ಬರಲ್ವಾ ‘ಗೃಹಲಕ್ಷ್ಮಿ’ ಹಣ…? ಸುಳ್ಳು ವದಂತಿಗೆ ಕಿವಿಗೊಡಬೇಡಿ

Published August 8, 2024 at 6:18 pm
Share
SHARE

ದಾವಣಗೆರೆ: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತುಗಳು ಜಮೆಯಾಗಲು ಸ್ವಲ್ಪ ತಡವಾಗಿದೆ.

ಇದನ್ನೇ ಬಂಡವಾಳ ಮಾಡಿಕೊಂಡು ಕೆಲವು ಸ್ಥಳೀಯ ಆನ್‍ಲೈನ್ ಸೆಂಟರ್ ನವರು ಇ -ಕೆವೈಸಿ  ಮಾಡಿಸಬೇಕು, ಪಿಂಕ್ ಸ್ಮಾರ್ಟ್ ಕಾರ್ಡ್ ಇದ್ದರೆ ಮಾತ್ರ ಗೃಹಲಕ್ಷ್ಮಿ ಹಣ ಬರುತ್ತದೆ ಎಂಬ ಸುಳ್ಳು ವದಂತಿ ಹರಡುತ್ತಿದ್ದಾರೆ.

ಫಲಾನುಭವಿಗಳನ್ನು ನಂಬಿಸಿ ಅವರಿಂದ ಇಂತಿಷ್ಟು ಹಣ ಪಡೆದುಕೊಂಡು ಎಡಿಟ್ ಮಾಡಿ ಡೂಪ್ಲಿಕೇಟ್ ಪಿಂಕ್ ಸ್ಮಾರ್ಟ್ ಕಾರ್ಡ್ ಮಾಡಿಕೊಟ್ಟು ವಂಚಿಸುತ್ತಿದ್ದಾರೆ. ಆದ್ದರಿಂದ ಇಂತಹ ವಂಚಕರಿಂದ ಜಾಗೃತರಾಗಿರಲು ತಿಳಿಸಿ ಸರ್ಕಾರ ಇಂತಹ ಕಾರ್ಡ್‍ಗಳಿಗೆ ಯಾವುದೇ ಅಧಿಕೃತ ಆದೇಶ ನೀಡಿರುವುದಿಲ್ಲ ಎಂದು ಹೊನ್ನಾಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.

You Might Also Like

ದ್ವಿತೀಯ ಪಿಯುಸಿ ಪಾಸ್ ಗೆ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಕಡ್ಡಾಯ: ಸರ್ಕಾರದ ಸುತ್ತೋಲೆ

ಆರೋಗ್ಯ ಇಲಾಖೆ: ಯೋಗ ತರಬೇತುದಾರರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

BREAKING: ‘ಮೊಂಥಾ’ ಚಂಡಮಾರುತ ಅಬ್ಬರಕ್ಕೆ ಆಂಧ್ರದಲ್ಲಿ ಒಬ್ಬರು ಸಾವು, ಒಡಿಶಾದಲ್ಲಿ ಭಾರೀ ಮಳೆಯಿಂದ ಭೂಕುಸಿತ: 120 ರೈಲು ರದ್ದು, ಸಮುದ್ರ ತೀರದ ಜನರ ಸ್ಥಳಾಂತರ

ಸಾರ್ವಜನಿಕರೇ ಗಮನಿಸಿ : ನವೆಂಬರ್ 1 ರಿಂದ ‘ಆಧಾರ್ ಕಾರ್ಡ್’ ನಿಯಮಗಳಲ್ಲಿ ಮಹತ್ವದ ಬದಲಾವಣೆ |Aadhar Rules

BIG NEWS : ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರು & ಮಕ್ಕಳ ಕಾವಲು ಸಮಿತಿ ರಚನೆ ಕಡ್ಡಾಯ : ಸರ್ಕಾರ ಆದೇಶ

TAGGED:accountGruhalakshmi Yojanee –KYCsmart cardಇ –ಕೆವೈಸಿಕಿವಿಗೊಡಬೇಡಿಗೃಹ ಲಕ್ಷ್ಮಿ ಯೋಜನೆಸುಳ್ಳು ವದಂತಿ
Share This Article
Facebook Copy Link Print

Latest News

ದ್ವಿತೀಯ ಪಿಯುಸಿ ಪಾಸ್ ಗೆ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಕಡ್ಡಾಯ: ಸರ್ಕಾರದ ಸುತ್ತೋಲೆ
ಆರೋಗ್ಯ ಇಲಾಖೆ: ಯೋಗ ತರಬೇತುದಾರರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
BREAKING: ‘ಮೊಂಥಾ’ ಚಂಡಮಾರುತ ಅಬ್ಬರಕ್ಕೆ ಆಂಧ್ರದಲ್ಲಿ ಒಬ್ಬರು ಸಾವು, ಒಡಿಶಾದಲ್ಲಿ ಭಾರೀ ಮಳೆಯಿಂದ ಭೂಕುಸಿತ: 120 ರೈಲು ರದ್ದು, ಸಮುದ್ರ ತೀರದ ಜನರ ಸ್ಥಳಾಂತರ
BIG NEWS : ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರು & ಮಕ್ಕಳ ಕಾವಲು ಸಮಿತಿ ರಚನೆ ಕಡ್ಡಾಯ : ಸರ್ಕಾರ ಆದೇಶ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
SHOCKING : ಬಾ ರೇ* ಮಾಡು’ : ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ರಂಪಾಟ ಮಾಡಿದ ವಿದ್ಯಾರ್ಥಿನಿ ವಿಡಿಯೋ ವೈರಲ್ |WATCH VIDEO

Automotive

ಹೊಸ ಬೈಕ್, ಕಾರ್ ಖರೀದಿಸುವವರಿಗೆ ಸಿಹಿ ಸುದ್ದಿ: ವಾಹನಗಳ ಬೆಲೆ ಭಾರಿ ಇಳಿಕೆ
ವಾಹನ ಸವಾರರೇ ಗಮನಿಸಿ : ವಾಹನ ಚಲಾಯಿಸುವಾಗ ಈ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ.!
ವಾಹನ ಸವಾರರೇ ಗಮನಿಸಿ: ಇನ್ನು ಎನ್ಒಸಿ ಪಡೆಯಲು ಹಾರ್ಸ್ ಪವರ್, ವೀಲ್ ಬೇಸ್, ಮೊತ್ತ ಸೇರಿ ಎಲ್ಲಾ ಮಾಹಿತಿ ನೀಡುವುದು ಕಡ್ಡಾಯ

Entertainment

BREAKING: ಮೊದಲ ದಿನವೇ ಗಳಿಕೆಯಲ್ಲಿ ‘ಕಾಂತಾರ 1’ ಹೊಸ ದಾಖಲೆ: 55 ಕೋಟಿ ರೂ. ಕಲೆಕ್ಷನ್
BREAKING : ‘ಸೈಮಾ 2025’ ಪ್ರಶಸ್ತಿ ಪ್ರಕಟ : ನಟ ಸುದೀಪ್ ಗೆ ಅತ್ಯುತ್ತಮ ನಟ ಪ್ರಶಸ್ತಿ, ಇಲ್ಲಿದೆ ವಿಜೇತರ ಸಂಪೂರ್ಣ ಪಟ್ಟಿ
BIG NEWS: 3 ಕೋಟಿ ವಂಚನೆ ಆರೋಪ: ನ್ಯಾಯಾಲಯದಲ್ಲಿ ಇತ್ಯರ್ಥವಾಗಲಿದೆ ಎಂದ ಧ್ರುವ ಸರ್ಜಾ

Sports

ಟೀಂ ಇಂಡಿಯಾ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಆರೋಗ್ಯ ಸೂಕ್ಷ್ಮ: ಐಸಿಯುನಿಂದ ಶಿಫ್ಟ್ | Shreyas Iyer Update
ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಯಲ್ಲಿ ಮೀಸಲಾತಿ ಹೆಚ್ಚಳ: ಒಲಿಂಪಿಕ್ ಪದಕ ವಿಜೇತರಿಗೆ 5 ಕೋಟಿ ರೂ.: ಸಿಎಂ ಸಿದ್ಧರಾಮಯ್ಯ  
BREAKING : T-20 ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ ಶಾಕ್ ! ಸ್ಟಾರ್ ಕ್ರಿಕೆಟಿಗ ‘ಶ್ರೇಯಸ್ ಅಯ್ಯರ್’ ಆಸ್ಪತ್ರೆಗೆ ದಾಖಲು.!

Special

ಅಕ್ಕಿ ತೊಳೆದ ನೀರನ್ನು ಚೆಲ್ಲುವ ಮುನ್ನ ತಿಳಿಯಿರಿ ಇದರ ಉಪಯೋಗ
ನಿಮ್ಮ ಬಟ್ಟೆಗಳನ್ನು ಫಳ ಫಳ ಹೊಳೆಯುವಂತೆ ಮಾಡಲು, ಈ ‘ಟ್ಯಾಬ್ಲೆಟ್’ ಬಳಸಿ ಮ್ಯಾಜಿಕ್ ನೋಡಿ |WATCH VIDEO
ಬಟ್ಟೆ ಮೇಲಾದ ಅರಿಶಿನದ ಕಲೆ ತೆಗಿಯಲು ಇಲ್ಲಿದೆ ಟಿಪ್ಸ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?