KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರಿಗೆ ಆಗಸ್ಟ್ ನಿಂದ ಆಹಾರಧಾನ್ಯ, ನಗದು ಸ್ಥಗಿತ

Published July 13, 2023 at 6:37 am
Share
SHARE

ಶಿವಮೊಗ್ಗ: ಸರ್ಕಾರದ ಆದೇಶ ಅನ್ವಯ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ. ಆಹಾರ ಧಾನ್ಯದ ಬದಲಿಗೆ ಪ್ರತಿ ಕೆ.ಜಿ.ಗೆ 34 ರೂ.ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಲಾಗುವುದು.

ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದಲ್ಲಿ 3 ಅಥವಾ 3 ಕ್ಕಿಂತ ಕಡಿಮೆ ಸದಸ್ಯರಿರುವ ಕುಟುಂಬವು ಈಗಾಗಲೇ ಪ್ರತಿ ತಿಂಗಳು 35 ಕೆ.ಜಿ. ಆಹಾರ ಧಾನ್ಯವನ್ನು ಪಡೆಯುತ್ತಿರುವುದರಿಂದ ಅಂತಹ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿ ಕುಟುಂಬಗಳಿಗೆ ನಗದು ವರ್ಗಾವಣೆ ಸೌಲಭ್ಯವನ್ನು ನೀಡಲಾಗುವುದಿಲ್ಲ. ಆದರೆ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿ ಕುಟುಂಬದಲ್ಲಿ 4 ಸದಸ್ಯರ ಮೇಲ್ಪಟ್ಟವರಿಗೆ ಈ ಸೌಲಭ್ಯ ಅನ್ವಯಿಸುತ್ತದೆ.

ಕಳೆದ 3 ತಿಂಗಳುಗಳಲ್ಲಿ ಪಡಿತರ ಆಹಾರ ಧಾನ್ಯವನ್ನು ಪಡೆದುಕೊಂಡಿರುವ ಕುಟುಂಬಗಳು ನಗದು ವರ್ಗಾವಣೆ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತವೆ.

ಜಿಲ್ಲೆಯಲ್ಲಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳಲ್ಲಿನ ಮುಖ್ಯಸ್ಥರು ಬ್ಯಾಂಕ್ ಖಾತೆಗಳನ್ನು ತೆರೆಯದೇ ಇರುವ, ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದೇ ಇರುವ ಮತ್ತ ಆಧಾರ್ ಸಂಖ್ಯೆ ತಪ್ಪಾಗಿ ಲಿಂಕ್ ಆಗಿರುವ ಒಟ್ಟು 46,868 ಫಲಾನುಭವಿ ಕುಟುಂಬಗಳ ಪಟ್ಟಿಗಳು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಲಭ್ಯವಿರುತ್ತದೆ.

ಪಡಿತರ ಚೀಟಿದಾರರು ತಮ್ಮ ನ್ಯಾಯಬೆಲೆ ಅಂಗಡಿಯಲ್ಲಿರುವ ಪಟ್ಟಿಯನ್ನು ವೀಕ್ಷಿಸಿ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಸಕ್ರಿಯ ಬ್ಯಾಂಕ್ ಖಾತೆಯನ್ನು ಹೊಂದಿಲ್ಲದಿದ್ದರೆ, ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆ ಮಾಡದಿದ್ದರೆ, ಬ್ಯಾಂಕ್ ಖಾತೆಯ ಮಾಹಿತಿಯು ಇದುವರೆಗೆ ಲಭ್ಯವಿಲ್ಲದಿದ್ದಲ್ಲಿ, ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯ ಮಾಹಿತಿಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಿ, ನಿಷ್ಕ್ರಿಯ ಬ್ಯಾಂಕ್ ಖಾತೆಯನ್ನು ಪುನರ್ಜೀವನಗೊಳಿಸಿದ ನಂತರ ಅಂತಹ ಪಡಿತರ ಚೀಟಿ ಕುಟುಂಬದ ಮುಖ್ಯಸ್ಥರ ಖಾತೆಗೆ ನಗದು ವರ್ಗಾವಣೆ ಮಾಡಲಾಗುತ್ತದೆ.

ಜುಲೈ ತಿಂಗಳ 20 ನೇ ತಾರೀಖಿನೊಳಗೆ ತಮ್ಮ ಸಕ್ರಿಯ ಬ್ಯಾಂಕ್ ಖಾತೆಯ ಮಾಹಿತಿಯನ್ನು ನೀಡಿದ ಪಡಿತರ ಕುಟುಂಬಗಳಿಗೆ ಆಗಸ್ಟ್ ತಿಂಗಳಿನಲ್ಲಿ ನಗದು ವರ್ಗಾವಣೆ ಸೌಲಭ್ಯ ದೊರಕುತ್ತದೆ.

ಇ-ಕೆವೈಸಿಯನ್ನು ಮಾಡಿಸದೇ ಇರುವ ಪಡಿತರ ಚೀಟಿದಾರರಿಗೆ ಆಗಸ್ಟ್ ತಿಂಗಳಿನಿಂದ ಆಹಾರ ಧಾನ್ಯ ಹಾಗೂ ನಗದು ವರ್ಗಾವಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು.

ಬಯೋಮೆಟ್ರಿಕ್ ಪರಿಶೀಲನೆ ಬದಲಿಗೆ ಮೊಬೈಲ್ ಓಟಿಪಿ ಮುಖಾಂತರ ಆಹಾರ ಧಾನ್ಯವನ್ನು ಪಡೆಯುತ್ತಿರುವ ವ್ಯವಸ್ಥೆಯನ್ನು ಮುಂದಿನ 2 ತಿಂಗಳ ಒಳಗಾಗಿ ಸ್ಥಗಿತಗೊಳಿಸಲಾಗುವುದು ಎಂದು ಹೇಳಲಾಗಿದೆ.

You Might Also Like

BREAKING: ಪಾಕಿಸ್ತಾನ ನಾಯಕನಿಗೆ ಕ್ಷಮೆಯಾಚಿಸಿದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್: ಹ್ಯಾಂಡ್‌ ಶೇಕ್ ವಿವಾದದ ಬಗ್ಗೆ ಐಸಿಸಿ ವಿಚಾರಣೆ: ಪಿಸಿಬಿ

BREAKING: ವೈದ್ಯಕೀಯ ಸೀಟ್ ಗಾಗಿ ಅಭ್ಯರ್ಥಿಗಳಿಗೆ ಅಂಗವಿಕಲರ ನಕಲಿ ಪ್ರಮಾಣಪತ್ರ ನೀಡಿದ್ದ ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್

BREAKING: ನಟಿ ದಿಶಾ ಪಟಾನಿ ಮನೆ ಮೇಲೆ ಫೈರಿಂಗ್ ಕೇಸ್: ಎನ್ ಕೌಂಟರ್ ನಲ್ಲಿ ಇಬ್ಬರು ಆರೋಪಿಗಳು ಫಿನಿಶ್

ಜಾತಿ ಗಣತಿ ಸಮೀಕ್ಷಾ ಕಾರ್ಯಕ್ಕೆ ಆಶಾ ಕಾರ್ಯಕರ್ತೆಯರ ಸೇವೆ ಪಡೆಯಲು ಸರ್ಕಾರ ಆದೇಶ

BREAKING: ಯಾವುದೇ ಬೇಡಿಕೆ, ಬೆದರಿಕೆಗೆ ಬಗ್ಗದ ಐಸಿಸಿ: ಯುಎಇ ವಿರುದ್ಧ ಪಂದ್ಯವಾಡಲು ಬಂದ ಪಾಕಿಸ್ತಾನ

TAGGED:Moneyaccounte –KYCಇ –ಕೆವೈಸಿಪಡಿತರrationಬ್ಯಾಂಕ್ ಖಾತೆಹಣ ವರ್ಗಾವಣೆ
Share This Article
Facebook Copy Link Print

Latest News

BREAKING: ಪಾಕಿಸ್ತಾನ ನಾಯಕನಿಗೆ ಕ್ಷಮೆಯಾಚಿಸಿದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್: ಹ್ಯಾಂಡ್‌ ಶೇಕ್ ವಿವಾದದ ಬಗ್ಗೆ ಐಸಿಸಿ ವಿಚಾರಣೆ: ಪಿಸಿಬಿ
BREAKING: ವೈದ್ಯಕೀಯ ಸೀಟ್ ಗಾಗಿ ಅಭ್ಯರ್ಥಿಗಳಿಗೆ ಅಂಗವಿಕಲರ ನಕಲಿ ಪ್ರಮಾಣಪತ್ರ ನೀಡಿದ್ದ ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್
BREAKING: ನಟಿ ದಿಶಾ ಪಟಾನಿ ಮನೆ ಮೇಲೆ ಫೈರಿಂಗ್ ಕೇಸ್: ಎನ್ ಕೌಂಟರ್ ನಲ್ಲಿ ಇಬ್ಬರು ಆರೋಪಿಗಳು ಫಿನಿಶ್
ಜಾತಿ ಗಣತಿ ಸಮೀಕ್ಷಾ ಕಾರ್ಯಕ್ಕೆ ಆಶಾ ಕಾರ್ಯಕರ್ತೆಯರ ಸೇವೆ ಪಡೆಯಲು ಸರ್ಕಾರ ಆದೇಶ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!

Automotive

ALERT : ನಿಮ್ಮ ‘ಬ್ಯಾಂಕ್ ಖಾತೆ’ ಹಣ ಲೂಟಿ ಆಗಬಾರದೆಂದರೆ, ಜಸ್ಟ್ ಈ ರೀತಿ ‘ಆಧಾರ್ ಬಯೋಮೆಟ್ರಿಕ್’ ಲಾಕ್ ಮಾಡಿ.!
Viral Video: ಕಳಪೆ ರಸ್ತೆ ಕಾರಣಕ್ಕೆ ಟೋಲ್ ಕಟ್ಟಲು ನಿರಾಕರಣೆ ; ಮುಂದೇನಾಯ್ತು ಗೊತ್ತಾ ?
ಮುಂಬೈ ರಸ್ತೆಗಳ ‘ಅಸಲಿ ಬಾಸ್’ ; ಲ್ಯಾಂಬೋರ್ಗಿನಿ ಸವಾಲೆಸೆದ ಬೀದಿ ನಾಯಿ | Watch Video

Entertainment

ಮೈಸೂರಿನಲ್ಲಿ ಸಿದ್ಧರಾಮಯ್ಯ ಭೇಟಿಯಾದ ನಟ ಕಿಚ್ಚ ಸುದೀಪ್
ಮದುವೆ ಬಳಿಕ ಅನುಶ್ರೀ ಮೊದಲ ಮಾತು: ‘ಸಿಂಪಲ್ ಲವ್ ಸ್ಟೋರಿ’ ಬಗ್ಗೆ ಹೇಳಿದ ನಿರೂಪಕಿ!
ಸಿಎಂ ಭೇಟಿಯಾದ ‘ಎಕ್ಕ’ ಚಿತ್ರತಂಡ ಪ್ರೀಮಿಯರ್ ಶೋ ಗೆ ಆಹ್ವಾನ: ಶುಭ ಹಾರೈಸಿದ ಸಿದ್ದರಾಮಯ್ಯ

Sports

BREAKING: ಪಾಕಿಸ್ತಾನ ನಾಯಕನಿಗೆ ಕ್ಷಮೆಯಾಚಿಸಿದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್: ಹ್ಯಾಂಡ್‌ ಶೇಕ್ ವಿವಾದದ ಬಗ್ಗೆ ಐಸಿಸಿ ವಿಚಾರಣೆ: ಪಿಸಿಬಿ
BREAKING: ಯಾವುದೇ ಬೇಡಿಕೆ, ಬೆದರಿಕೆಗೆ ಬಗ್ಗದ ಐಸಿಸಿ: ಯುಎಇ ವಿರುದ್ಧ ಪಂದ್ಯವಾಡಲು ಬಂದ ಪಾಕಿಸ್ತಾನ
BREAKING: ಭಾರತದೊಂದಿಗೆ ಹ್ಯಾಂಡ್‌ ಶೇಕ್ ವಿವಾದ: ಏಷ್ಯಾ ಕಪ್ ಟೂರ್ನಿಯಿಂದ ಹಿಂದೆ ಸರಿದ ಪಾಕಿಸ್ತಾನ

Special

ನಾಯಿ ಸಾಕಲು ಬಯಸುವವರು ತಿಳಿದುಕೊಳ್ಳಿ ಈ ವಿಷಯ
ಮಹಿಳೆಯರ ಫೇವರೆಟ್ ́ಕಿಚನ್ ಗಾರ್ಡನ್ʼ ವಿಶೇಷತೆ ಏನು ಗೊತ್ತಾ…..?
ಮನೆಯ ಹಿತ್ತಲಿನಲ್ಲೇ ಸುಲಭವಾಗಿ ಬೆಳೆಸಿ ಕೊತ್ತಂಬರಿಸೊಪ್ಪು

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?