KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರಿಗೆ ಆಗಸ್ಟ್ ನಿಂದ ಆಹಾರಧಾನ್ಯ, ನಗದು ಸ್ಥಗಿತ

Published July 13, 2023 at 6:37 am
Share
SHARE

ಶಿವಮೊಗ್ಗ: ಸರ್ಕಾರದ ಆದೇಶ ಅನ್ವಯ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ. ಆಹಾರ ಧಾನ್ಯದ ಬದಲಿಗೆ ಪ್ರತಿ ಕೆ.ಜಿ.ಗೆ 34 ರೂ.ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಲಾಗುವುದು.

ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದಲ್ಲಿ 3 ಅಥವಾ 3 ಕ್ಕಿಂತ ಕಡಿಮೆ ಸದಸ್ಯರಿರುವ ಕುಟುಂಬವು ಈಗಾಗಲೇ ಪ್ರತಿ ತಿಂಗಳು 35 ಕೆ.ಜಿ. ಆಹಾರ ಧಾನ್ಯವನ್ನು ಪಡೆಯುತ್ತಿರುವುದರಿಂದ ಅಂತಹ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿ ಕುಟುಂಬಗಳಿಗೆ ನಗದು ವರ್ಗಾವಣೆ ಸೌಲಭ್ಯವನ್ನು ನೀಡಲಾಗುವುದಿಲ್ಲ. ಆದರೆ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿ ಕುಟುಂಬದಲ್ಲಿ 4 ಸದಸ್ಯರ ಮೇಲ್ಪಟ್ಟವರಿಗೆ ಈ ಸೌಲಭ್ಯ ಅನ್ವಯಿಸುತ್ತದೆ.

ಕಳೆದ 3 ತಿಂಗಳುಗಳಲ್ಲಿ ಪಡಿತರ ಆಹಾರ ಧಾನ್ಯವನ್ನು ಪಡೆದುಕೊಂಡಿರುವ ಕುಟುಂಬಗಳು ನಗದು ವರ್ಗಾವಣೆ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತವೆ.

ಜಿಲ್ಲೆಯಲ್ಲಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳಲ್ಲಿನ ಮುಖ್ಯಸ್ಥರು ಬ್ಯಾಂಕ್ ಖಾತೆಗಳನ್ನು ತೆರೆಯದೇ ಇರುವ, ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದೇ ಇರುವ ಮತ್ತ ಆಧಾರ್ ಸಂಖ್ಯೆ ತಪ್ಪಾಗಿ ಲಿಂಕ್ ಆಗಿರುವ ಒಟ್ಟು 46,868 ಫಲಾನುಭವಿ ಕುಟುಂಬಗಳ ಪಟ್ಟಿಗಳು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಲಭ್ಯವಿರುತ್ತದೆ.

ಪಡಿತರ ಚೀಟಿದಾರರು ತಮ್ಮ ನ್ಯಾಯಬೆಲೆ ಅಂಗಡಿಯಲ್ಲಿರುವ ಪಟ್ಟಿಯನ್ನು ವೀಕ್ಷಿಸಿ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಸಕ್ರಿಯ ಬ್ಯಾಂಕ್ ಖಾತೆಯನ್ನು ಹೊಂದಿಲ್ಲದಿದ್ದರೆ, ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆ ಮಾಡದಿದ್ದರೆ, ಬ್ಯಾಂಕ್ ಖಾತೆಯ ಮಾಹಿತಿಯು ಇದುವರೆಗೆ ಲಭ್ಯವಿಲ್ಲದಿದ್ದಲ್ಲಿ, ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯ ಮಾಹಿತಿಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಿ, ನಿಷ್ಕ್ರಿಯ ಬ್ಯಾಂಕ್ ಖಾತೆಯನ್ನು ಪುನರ್ಜೀವನಗೊಳಿಸಿದ ನಂತರ ಅಂತಹ ಪಡಿತರ ಚೀಟಿ ಕುಟುಂಬದ ಮುಖ್ಯಸ್ಥರ ಖಾತೆಗೆ ನಗದು ವರ್ಗಾವಣೆ ಮಾಡಲಾಗುತ್ತದೆ.

ಜುಲೈ ತಿಂಗಳ 20 ನೇ ತಾರೀಖಿನೊಳಗೆ ತಮ್ಮ ಸಕ್ರಿಯ ಬ್ಯಾಂಕ್ ಖಾತೆಯ ಮಾಹಿತಿಯನ್ನು ನೀಡಿದ ಪಡಿತರ ಕುಟುಂಬಗಳಿಗೆ ಆಗಸ್ಟ್ ತಿಂಗಳಿನಲ್ಲಿ ನಗದು ವರ್ಗಾವಣೆ ಸೌಲಭ್ಯ ದೊರಕುತ್ತದೆ.

ಇ-ಕೆವೈಸಿಯನ್ನು ಮಾಡಿಸದೇ ಇರುವ ಪಡಿತರ ಚೀಟಿದಾರರಿಗೆ ಆಗಸ್ಟ್ ತಿಂಗಳಿನಿಂದ ಆಹಾರ ಧಾನ್ಯ ಹಾಗೂ ನಗದು ವರ್ಗಾವಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು.

ಬಯೋಮೆಟ್ರಿಕ್ ಪರಿಶೀಲನೆ ಬದಲಿಗೆ ಮೊಬೈಲ್ ಓಟಿಪಿ ಮುಖಾಂತರ ಆಹಾರ ಧಾನ್ಯವನ್ನು ಪಡೆಯುತ್ತಿರುವ ವ್ಯವಸ್ಥೆಯನ್ನು ಮುಂದಿನ 2 ತಿಂಗಳ ಒಳಗಾಗಿ ಸ್ಥಗಿತಗೊಳಿಸಲಾಗುವುದು ಎಂದು ಹೇಳಲಾಗಿದೆ.

You Might Also Like

ಹಣದ ಸಮಸ್ಯೆ ನಿವಾರಣೆಗೆ ನಾಳೆ ಗಣಪತಿ ಮುಂದೆ ಈ ಎಲೆಗಳಿಂದ ಮಾಡಿ ಪೂಜೆ

ಬೃಹತ್ ಡ್ರೋನ್ ದಾಳಿ ನಡೆಸಿ ರಷ್ಯಾದ 2 ವಾಯುನೆಲೆ, 40ಕ್ಕೂ ಹೆಚ್ಚು ಮಿಲಿಟರಿ ವಿಮಾನ ನಾಶಪಡಿಸಿದ ಉಕ್ರೇನ್ | WATCH VIDEO

ʼಆಧಾರ್ʼ ನವೀಕರಣಕ್ಕೆ ಅವಕಾಶ: ಜೂನ್ 14 ರೊಳಗೆ ಮಾಡದಿದ್ದರೆ ತೆರಬೇಕಾಗುತ್ತದೆ ಶುಲ್ಕ !

‘ಫಿಟ್ ಇಂಡಿಯಾ’ ಕಾರ್ಯಕ್ರಮ ಅಡಿಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸೈಕಲ್ ಜಾಥಾ

ಜಿನ್‌ಪಿಂಗ್ ಮಗಳ ರಹಸ್ಯ ವ್ಯಾಸಂಗ ; ಅಮೆರಿಕ ವೀಸಾ ನಿರ್ಬಂಧಗಳ ನಡುವೆ ಮತ್ತೆ ಮುನ್ನೆಲೆಗೆ !

TAGGED:Moneyaccounte –KYCಇ –ಕೆವೈಸಿಪಡಿತರrationಬ್ಯಾಂಕ್ ಖಾತೆಹಣ ವರ್ಗಾವಣೆ
Share This Article
Facebook Copy Link Print

Latest News

ಹಣದ ಸಮಸ್ಯೆ ನಿವಾರಣೆಗೆ ನಾಳೆ ಗಣಪತಿ ಮುಂದೆ ಈ ಎಲೆಗಳಿಂದ ಮಾಡಿ ಪೂಜೆ
ಬೃಹತ್ ಡ್ರೋನ್ ದಾಳಿ ನಡೆಸಿ ರಷ್ಯಾದ 2 ವಾಯುನೆಲೆ, 40ಕ್ಕೂ ಹೆಚ್ಚು ಮಿಲಿಟರಿ ವಿಮಾನ ನಾಶಪಡಿಸಿದ ಉಕ್ರೇನ್ | WATCH VIDEO
ʼಆಧಾರ್ʼ ನವೀಕರಣಕ್ಕೆ ಅವಕಾಶ: ಜೂನ್ 14 ರೊಳಗೆ ಮಾಡದಿದ್ದರೆ ತೆರಬೇಕಾಗುತ್ತದೆ ಶುಲ್ಕ !
‘ಫಿಟ್ ಇಂಡಿಯಾ’ ಕಾರ್ಯಕ್ರಮ ಅಡಿಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸೈಕಲ್ ಜಾಥಾ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BIG NEWS: ಮಗಳ ಹತ್ಯೆಗೆ ಪ್ರತಿಕಾರ: ಆರೋಪಿಯ ತಂದೆಯನ್ನೇ ಬರ್ಬರವಾಗಿ ಕೊಲೆಗೈದ ಅಪ್ಪ!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ʼರೀಲ್ಸ್ʼ ಹುಚ್ಚಿಗೆ ಇಬ್ಬರು ಬಲಿ: ಕಾಲುವೆಗೆ ಕಾರು ಉರುಳಿ ಘೋರ ದುರಂತ | Watch Video
ನಕಲಿ ಗೋಡೆಗೆ ಡಿಕ್ಕಿ ಹೊಡೆದ ಟೆಸ್ಲಾ: ಸ್ವಯಂ ಚಾಲನಾ ತಂತ್ರಜ್ಞಾನದ ಬಗ್ಗೆ ಪ್ರಶ್ನೆ | Video
2 ಲಕ್ಷ ಡೌನ್ ಪೇಮೆಂಟ್, ಕಡಿಮೆ ಇಎಂಐ ! ನಿಮ್ಮ ಕನಸಿನ ಕಾರ್ ಖರೀದಿ ಈಗ ಸುಲಭ !

Entertainment

‘ಶೇ.95ರಷ್ಟು ಭಾರತೀಯ ಮಹಿಳೆಯರಿಗೆ ‘ಸೆಕ್ಸ್’ ಮಾಡುವುದು ಸಂತೋಷಕ್ಕಾಗಿ ಎಂದು ತಿಳಿದಿಲ್ಲ’ : ಸಂಚಲನ ಮೂಡಿಸಿದ ನಟಿ ನೀನಾ ಗುಪ್ತಾ ಹೇಳಿಕೆ
ಸಲ್ಮಾನ್ ಖಾನ್ ಭದ್ರತಾ ಲೋಪ: ನಟನ ಮನೆ ಗಂಟೆ ಬಾರಿಸಿದ ಅತಿಕ್ರಮಣಕಾರಿ, ಭದ್ರತಾ ಸಿಬ್ಬಂದಿಗೆ ಹೇಳಿದ್ದೇನು ?
ಒಟ್ಟಿಗೆ ಕಾಣಿಸಿಕೊಂಡ ಅಭಿಷೇಕ್‌ – ಐಶ್ವರ್ಯಾ ; ಅಭಿಮಾನಿಗಳಿಗೆ ಸಂತಸ | Photo

Sports

IPL 2025 ಕ್ವಾಲಿಫೈಯರ್ 2: MI vs PBKS – ಫೈನಲ್‌ಗೇರಲು ಇಂದು ಮಹಾ ಕದನ !
“ನಾನು ಹಿನ್ನಾಯ, ನೀವು ಯಾಕೆ ನಿವೃತ್ತಿ ತೆಗೆದುಕೊಂಡಿರಿ?” – ಹರ್ಭಜನ್ ಪುತ್ರಿಯಿಂದ ಕೊಹ್ಲಿಗೆ ಭಾವನಾತ್ಮಕ ಸಂದೇಶ !
“ಇವರು ಯಾರು ?” – ಕ್ವಾಲಿಫೈಯರ್‌ನಲ್ಲಿ ಹೊಸ ಮುಖ ಕಂಡು ವಿರಾಟ್ ಕೊಹ್ಲಿ ಅಚ್ಚರಿ !

Special

ನಿಮ್ಮ ಅಡುಗೆ ಮನೆಯಲ್ಲಿ ಉಪಯೋಗಕ್ಕೆ ಬರುತ್ತೆ ಈ ಟಿಪ್ಸ್
ಜಸ್ಟ್ 1 ರೂ. ಖರ್ಚಿನಲ್ಲಿ ನಿಮ್ಮ ಮನೆಗೆ ಹಲ್ಲಿ, ಜಿರಳೆ ಬರದಂತೆ ಮಾಡಲು ಇಲ್ಲಿದೆ ಟಿಪ್ಸ್.!
ಶುದ್ಧ ಜೇನುತುಪ್ಪ ಗುರುತಿಸುವುದು ಹೇಗೆ ? ಹೀಗೆ ಮಾಡಿ ಕಲಬೆರಕೆ ಪರೀಕ್ಷೆ….!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?