ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಭಯದಿಂದ ಮನೆಯಿಂದ ಹೊರಗೆ ಓಡಿಬಂದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಐದು ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಕೆಲಹೊತ್ತು ಭೂಮಿ ಕಂಪಿಸಿದ್ದರಿಂದ ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.