ಚುನಾವಣೆ ಕಣದಲ್ಲಿದ್ದಾರೆ ಸಿಎಂ, ಮೂವರು ಮಾಜಿ ಮುಖ್ಯಮಂತ್ರಿಗಳು

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಮೂವರು ಮಾಜಿ ಮುಖ್ಯಮಂತ್ರಿಗಳು ಸ್ಪರ್ಧಿಸಿದ್ದಾರೆ. ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

ಮೂವರು ಮಾಜಿ ಮುಖ್ಯಮಂತ್ರಿಗಳು ಕಣದಲ್ಲಿದ್ದಾರೆ. ಚನ್ನಪಟ್ಟಣ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸ್ಪರ್ಧಿಸಿದ್ದಾರೆ. ವರುಣಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಿದ್ದು, ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸ್ಪರ್ಧಿಸಿದ್ದಾರೆ.

ಮುಖ್ಯಮಂತ್ರಿಗಳು ಮತ್ತು ಮಾಜಿ ಮುಖ್ಯಮಂತ್ರಿಗಳ ಸ್ಪರ್ಧೆಯಿಂದಾಗಿ ಶಿಗ್ಗಾಂವಿ, ವರುಣಾ, ಚನ್ನಪಟ್ಟಣ, ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರಗಳು ರಾಜ್ಯದ ಗಮನಸೆಳೆದಿವೆ.

4 ದಶಕದಿಂದ ಶಿಕಾರಿಪುರದಲ್ಲಿ ಸ್ಪರ್ಧಿಸುತ್ತಿದ್ದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಈ ಬಾರಿ ಸ್ಪರ್ಧಿಸಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read