KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ವಿದ್ಯುತ್ ದರ ಏರಿಕೆಗೆ ಎಸ್ಕಾಂಗಳಿಂದ ಪ್ರಸ್ತಾವನೆ ಸಲ್ಲಿಕೆ

Published January 9, 2024 at 6:47 am
Share
SHARE

ಬೆಂಗಳೂರು: ವಿದ್ಯುತ್ ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಮಂಡಳಿಗೆ ವಿದ್ಯುತ್ ಸರಬರಾಜು ಕಂಪನಿಗಳು ಪ್ರಸ್ತಾವನೆ ಸಲ್ಲಿಸಿವೆ.

ಪ್ರತಿ ಯೂನಿಟ್ ಗೆ 49 ಪೈಸೆ ಹೆಚ್ಚಳ ಮಾಡುವಂತೆ ಬೆಸ್ಕಾಂ ಕೇಳಿದೆ. ಮೆಸ್ಕಾಂ ವತಿಯಿಂದ 59 ಪೈಸೆ ಹೆಚ್ಚಳಕ್ಕೆ ಕೋರಲಾಗಿದೆ. ಜೆಸ್ಕಾಂ 1.50 ರೂ. ಹೆಚ್ಚಳಕ್ಕೆ ಕೋರಿದ್ದು, ಹೆಸ್ಕಾಂ ಮತ್ತು ಸೆಸ್ಕ್ ಗಳು ದರ ಹೆಚ್ಚಳ ನಿರೀಕ್ಷೆ ಮಾಡಿಲ್ಲ.

ಫೆಬ್ರವರಿ 2ನೇ ವಾರದಿಂದ ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಮಂಡಳಿ ಅಧ್ಯಕ್ಷ ರವಿಕುಮಾರ್ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಅದಾಲತ್ ನಡೆಯಲಿದೆ. ಸದಸ್ಯ ಎಂ.ಡಿ. ರವಿ ಅದಾಲತ್ ನಲ್ಲಿ ಭಾಗವಹಿಸಲಿದ್ದು, ವಿದ್ಯುತ್ ದರ ಏರಿಕೆ ಬಗ್ಗೆ ಚರ್ಚೆ ನಡೆಯಲಿದೆ. ಎಸ್ಕಾಂಗಳು ಕಳೆದ ವರ್ಷ ಪ್ರತಿ ಯೂನಿಟ್ ಗೆ 1.50 ರೂ. ನಿಂದ 2 ರೂ. ಏರಿಕೆಗೆ ಕೋರಿದ್ದವು. ಈಗ ಮತ್ತೆ ಪ್ರಸ್ತಾವನೆ ಸಲ್ಲಿಸಲಾಗಿದೆ.

You Might Also Like

BREAKING : ‘ಜಮ್ತಾರಾ- 2’ ವೆಬ್’ಸೀರಿಸ್ ಖ್ಯಾತಿಯ ನಟ ‘ಸಚಿನ್ ಚಂದ್ವಾಡೆ’ ನೇಣು ಬಿಗಿದುಕೊಂಡು ಆತ್ಮಹತ್ಯೆ.!

BREAKING: ಶಿವಮೊಗ್ಗದಲ್ಲಿ ಭೀಕರ ಅಪಘಾತ: ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ 2 ವರ್ಷದ ಮಗು ಸಾವು

BIG NEWS : ರಾಜ್ಯದಲ್ಲಿ ಸರ್ಕಾರಿ, ಖಾಸಗಿ ಬಸ್’ಗಳ ಸುರಕ್ಷತಾ ಪರಿಶೀಲನೆಗೆ ವಿಶೇಷ ತಂಡ ರಚನೆ : ಸಚಿವ ರಾಮಲಿಂಗಾ ರೆಡ್ಡಿ

BREAKING: ಡೇಟಿಂಗ್ ಆಪ್ ನಲ್ಲಿ ಪರಿಚಯ; ಓಯೋ ರೂಮ್ ಗೆ ಕರೆದೊಯ್ದು ಅತ್ಯಾಚಾರ: ಮಹಿಳೆ ದಾಖಲಿಸಿದ್ದ FIR ರದ್ದುಗೊಳಿಸಿದ ಹೈಕೋರ್ಟ್

SHOCKING : ತನ್ನ ‘ಖಾಸಗಿ ವೀಡಿಯೊ’ ಸೆರೆಹಿಡಿದ ಪ್ರಿಯಕರನನ್ನ ‘ಮಾಜಿ ಲವರ್’ ಜೊತೆ ಸೇರಿ ಹತ್ಯೆಗೈದ ಪ್ರೇಯಸಿ.!

TAGGED:IncreaseElectricity Supply CompaniesProposalKarnataka Electricity Regulatory Boardಪ್ರಸ್ತಾವನೆ ಸಲ್ಲಿಕೆSubmittedಅದಾಲತ್ವಿದ್ಯುತ್ ದರ ಹೆಚ್ಚಳelectricity ratesಎಸ್ಕಾಂಗಳು
Share This Article
Facebook Copy Link Print

Latest News

BREAKING : ‘ಜಮ್ತಾರಾ- 2’ ವೆಬ್’ಸೀರಿಸ್ ಖ್ಯಾತಿಯ ನಟ ‘ಸಚಿನ್ ಚಂದ್ವಾಡೆ’ ನೇಣು ಬಿಗಿದುಕೊಂಡು ಆತ್ಮಹತ್ಯೆ.!
BREAKING: ಶಿವಮೊಗ್ಗದಲ್ಲಿ ಭೀಕರ ಅಪಘಾತ: ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ 2 ವರ್ಷದ ಮಗು ಸಾವು
BIG NEWS : ರಾಜ್ಯದಲ್ಲಿ ಸರ್ಕಾರಿ, ಖಾಸಗಿ ಬಸ್’ಗಳ ಸುರಕ್ಷತಾ ಪರಿಶೀಲನೆಗೆ ವಿಶೇಷ ತಂಡ ರಚನೆ : ಸಚಿವ ರಾಮಲಿಂಗಾ ರೆಡ್ಡಿ
BREAKING: ಡೇಟಿಂಗ್ ಆಪ್ ನಲ್ಲಿ ಪರಿಚಯ; ಓಯೋ ರೂಮ್ ಗೆ ಕರೆದೊಯ್ದು ಅತ್ಯಾಚಾರ: ಮಹಿಳೆ ದಾಖಲಿಸಿದ್ದ FIR ರದ್ದುಗೊಳಿಸಿದ ಹೈಕೋರ್ಟ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
BREAKING: ಕಾರ್ -ಬಸ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು, 10 ಮಂದಿ ಗಂಭೀರ

Automotive

BIG NEWS: ಸಾರ್ವಜನಿಕ ಸ್ಥಳದಲ್ಲಿ ವಾಹನ ಬಳಸದಿದ್ದರೆ ಮೋಟಾರು ವಾಹನ ತೆರಿಗೆ ವಿಧಿಸಬಾರದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
BIG NEWS : ‘ಆನ್‘ಲೈನ್ ಪಾವತಿ’ ಅಗ್ರಿಗೇಟರ್ ಆಗಿ ಕಾರ್ಯನಿರ್ವಹಿಸಲು ಫೋನ್’ಪೇಗೆ ‘RBI’ ಅನುಮೋದನೆ.!
ಗಮನಿಸಿ : ಕಳೆದುಹೋದ/ಕಳ್ಳತನವಾದ ‘ಮೊಬೈಲ್ ‘ಬ್ಲಾಕ್ ಮಾಡಿಸಲು ಜಸ್ಟ್ ಹೀಗೆ ಮಾಡಿ

Entertainment

BIG NEWS : ಸಿನಿಮಾ ರೂಪದಲ್ಲಿ ತೆರೆ ಮೇಲೆ ಬರಲಿದೆ ‘ಧರ್ಮಸ್ಥಳ ಫೈಲ್ಸ್’ : ಟೈಟಲ್ ನೋಂದಣಿ.!
BREAKING : 48 ನೇ ಹುಟ್ಟುಹಬ್ಬದ ದಿನವೇ ನಟಿ ‘ಸಾಯಿ ಧನ್ಶಿಕಾ’ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ನಟ ವಿಶಾಲ್.!
ಶಾಲೆಗಳಲ್ಲಿ ಪ್ರಧಾನಿ ಮೋದಿ ಕುರಿತಾದ ಸಿನಿಮಾ ‘ಚಲೋ ಜೀತೇ ಹೈ’ ಪ್ರದರ್ಶನಕ್ಕೆ ಶಿಕ್ಷಣ ಸಚಿವಾಲಯ ನಿರ್ದೇಶನ.!

Sports

BREAKING : T-20 ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ ಶಾಕ್ ! ಸ್ಟಾರ್ ಕ್ರಿಕೆಟಿಗ ‘ಶ್ರೇಯಸ್ ಅಯ್ಯರ್’ ಆಸ್ಪತ್ರೆಗೆ ದಾಖಲು.!
ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ: 50ನೇ ಶತಕ ಸಿಡಿಸಿದ ರೋಹಿತ್ ಶರ್ಮಾ: ವೈಟ್ ವಾಷ್ ತಪ್ಪಿಸಿಕೊಂಡ ಭಾರತ
BREAKING: ಅಮೆರಿಕದ ಖ್ಯಾತ ಚೆಸ್ ಗ್ರ್ಯಾಂಡ್‌ ಮಾಸ್ಟರ್ ಡೇನಿಯಲ್ ನರೋಡಿಟ್ಸ್ಕಿ ಶವವಾಗಿ ಪತ್ತೆ

Special

GOOD NEWS : ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿದೆ ಈ 15 ಸಹಾಯಧನ ಸೌಲಭ್ಯಗಳು.!
ಬಟ್ಟೆಗಳ ಡಾಕ್ಟರ್‌ ನಾವು ಸೇವಿಸುವ ಪೇಯ್ನ್‌ ಕಿಲ್ಲರ್‌; ಎಂಥಾ ಕಲೆಗಳನ್ನಾದರೂ ಹೊಡೆದೋಡಿಸುತ್ತೆ ಈ ಮಾತ್ರೆ….!
ಮನೆಯಲ್ಲಿ ಇಲಿಗಳ ಕಾಟಕ್ಕೆ ಬೇಸತ್ತಿದ್ದೀರಾ ? ವಿಷ ಹಾಕುವ ಬದಲು ಜಸ್ಟ್ ಹೀಗೆ ಮಾಡಿ.!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?