KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG NEWS: ವಿಶೇಷ ಕೋರ್ಟ್ ಗೆ ವಾಲ್ಮೀಕಿ ನಿಗಮ ಹಗರಣ ತನಿಖಾ ವರದಿ ಸಲ್ಲಿಸಿದ ಇಡಿ

Published October 9, 2024 at 7:16 pm
Share
SHARE

ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಾಲ್ಮೀಕಿ ನಿಗಮದ ಹಗರಣದ ತನಿಖೆಯ ವರದಿಯನ್ನು ಜಾರಿ ನಿರ್ದೇಶನಾಲಯ ಸಲ್ಲಿಸಿದೆ.

ಸಾಮಾಜಿಕ ಜಾಲತಾಣ ಖಾತೆಯಲ್ಲಿ ಜಾರಿ ನಿರ್ದೇಶನಾಲಯವು ಈ ಮಾಹಿತಿ ಹಂಚಿಕೊಂಡಿದೆ. ಇಡಿ ಸಲ್ಲಿಸಿದ ವರದಿಯನ್ನು ವಿಶೇಷ ನ್ಯಾಯಾಲಯ ಪರಿಗಣನೆಗೆ ಪಡೆದುಕೊಂಡಿದೆ.

“ಕರ್ನಾಟಕ ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಂಸದರು ಮತ್ತು ಶಾಸಕರ ಗೌರವಾನ್ವಿತ ವಿಶೇಷ ನ್ಯಾಯಾಲಯಕ್ಕೆ ಬೆಂಗಳೂರು ಇಡಿ ಪ್ರಾಸಿಕ್ಯೂಷನ್ ದೂರು(ಪಿಸಿ) ಸಲ್ಲಿಸಿದೆ. ಗೌರವಾನ್ವಿತ ನ್ಯಾಯಾಲಯವು ಪಿಸಿಯನ್ನು ಪರಿಗಣನೆಗೆ ತೆಗೆದುಕೊಂಡಿದೆ.” ಎಂದು ಜಾರಿ ನಿರ್ದೇಶನಾಲಯ ಮಾಹಿತಿ ನೀಡಿದೆ.

https://twitter.com/dir_ed/status/1843977188007461301

You Might Also Like

ಭಾರತದ 4 ರಾಜ್ಯ, 24 ನಗರಗಳಲ್ಲಿ ಪಾಕಿಸ್ತಾನ್ ಡ್ರೋನ್ ದಾಳಿ

BIG NEWS: ಎಲ್ಲ ರಾಜ್ಯಗಳಲ್ಲಿಯೂ ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ

ಸುಹಾನ್ ಶೆಟ್ಟಿ ಹತ್ಯೆ ಪ್ರಕರಣ: NIA-ಗೆ ವಹಿಸುವಂತೆ ರಾಜ್ಯಾಪಾಲರಿಗೆ ಬಿಜೆಪಿ ಮನವಿ

BIG UPDATE : ಭಾರತ-ಪಾಕ್ ನಡುವೆ ಉದ್ವಿಗ್ನತೆ : ‘IPL’ ಟೂರ್ನಿ 1 ವಾರ ಮಾತ್ರ ಮುಂದೂಡಿಕೆ

BIG NEWS : ‘ರಾಜ್ಯ ಸರ್ಕಾರಿ ನೌಕರರ’ ಕ್ರೀಡಾಕೂಟ : ಕ್ರೀಡಾಪಟುಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

TAGGED:ವಾಲ್ಮೀಕಿ ನಿಗಮ ಹಗರಣInvestigation reportಇಡಿCourtಸಲ್ಲಿಕೆತನಿಖಾ ವರದಿವಿಶೇಷ ಕೋರ್ಟ್Valmiki Corporation ScamEnforcement Directorate. Submitted
Share This Article
Facebook Copy Link Print

Latest News

ಭಾರತದ 4 ರಾಜ್ಯ, 24 ನಗರಗಳಲ್ಲಿ ಪಾಕಿಸ್ತಾನ್ ಡ್ರೋನ್ ದಾಳಿ
BIG NEWS: ಎಲ್ಲ ರಾಜ್ಯಗಳಲ್ಲಿಯೂ ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ
ಸುಹಾನ್ ಶೆಟ್ಟಿ ಹತ್ಯೆ ಪ್ರಕರಣ: NIA-ಗೆ ವಹಿಸುವಂತೆ ರಾಜ್ಯಾಪಾಲರಿಗೆ ಬಿಜೆಪಿ ಮನವಿ
BIG UPDATE : ಭಾರತ-ಪಾಕ್ ನಡುವೆ ಉದ್ವಿಗ್ನತೆ : ‘IPL’ ಟೂರ್ನಿ 1 ವಾರ ಮಾತ್ರ ಮುಂದೂಡಿಕೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಡಾನ್ಸ್ ಮಾಡಿದ ಪೊಲೀಸ್ ಅಮಾನತು…! ಮಹಿಳೆಯರ ಬೋಗಿಯಲ್ಲಿ ಕುಣಿದಿದ್ದೆ ಮುಳುವಾಯ್ತು | Watch
ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಮುಂದಿನ ತಿಂಗಳಿಂದ ‘ಅನ್ನಭಾಗ್ಯ ಯೋಜನೆ’ಯಡಿ ಉಚಿತವಾಗಿ ಅಕ್ಕಿ ಜತೆಗೆ ರಾಗಿ, ಜೋಳ ವಿತರಣೆ
SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ‘KSRTC’ ಬಸ್ ಕಂಡಕ್ಟರ್.!
BREAKING: ಪ್ರತಿಭಟನಾನಿರತ ಭಾರತೀಯರ ಕತ್ತು ಸೀಳುವ ಸನ್ನೆ ಮಾಡಿದ ಪಾಕಿಸ್ತಾನ ಅಧಿಕಾರಿ ಉದ್ಧಟತನ | WATCH VIDEO

Automotive

5 ಲಕ್ಷ ರೂ. ಬೈಕ್‌ನಲ್ಲಿ 1,200 ಕಿ.ಮೀ ಪ್ರಯಾಣ: ಮುಂಬೈನಿಂದ ಮಹಾಕುಂಭಕ್ಕೆ ತೆರಳಿದ ದಂಪತಿ ಸಾಹಸ !
ʼಉಬರ್ʼ ನಲ್ಲಿ ಪ್ರಯಾಣಿಸುವಾಗಲೇ ಚಾಲಕನಿಗೆ ಅನಾರೋಗ್ಯ ; ಸ್ಟೀರಿಂಗ್ ಹಿಡಿದ ಮಹಿಳೆಯಿಂದ ಮಹತ್ವದ ಸಂದೇಶ | Watch Video
ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ ; ಆಘಾತಕಾರಿ ವಿಡಿಯೋ ವೈರಲ್‌ | Watch

Entertainment

ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣವೇ ‘ಸುಳ್ಳು’, ಕಟ್ಟು ಕತೆ: ಜಾಮೀನು ಅರ್ಜಿ ಸಲ್ಲಿಸಿದ ಆರೋಪಿ ಹೇಳಿಕೆ
BREAKING : ನಟ ದರ್ಶನ್ ಅನ್ ಫಾಲೋ ಬೆನ್ನಲ್ಲೇ ಸುಮಲತಾ ಪೋಸ್ಟ್..! ಮಗನಿಗೆ ಅಮ್ಮ ಟಾಂಗ್..?
‘ಮನದ ಕಡಲು’ ಚಿತ್ರದ ಮೂರನೇ ಹಾಡು ರಿಲೀಸ್

Sports

BIG UPDATE : ಭಾರತ-ಪಾಕ್ ನಡುವೆ ಉದ್ವಿಗ್ನತೆ : ‘IPL’ ಟೂರ್ನಿ 1 ವಾರ ಮಾತ್ರ ಮುಂದೂಡಿಕೆ
ರದ್ದಾದ ಧರ್ಮಶಾಲಾ IPL ಪಂದ್ಯ: ವಿಮಾನ ನಿಲ್ದಾಣ ಮುಚ್ಚಿದ ಕಾರಣ ಬಿಗಿಭದ್ರತೆಯೊಂದಿಗೆ ವಿಶೇಷ ರೈಲಿನಲ್ಲಿ ಪಂಜಾಬ್, ದೆಹಲಿ ತಂಡಗಳು ಶಿಫ್ಟ್
ಭಾರತದ ಡ್ರೋನ್ ದಾಳಿಯಿಂದ ಹಾನಿಯಾದ ರಾವಲ್ಪಿಂಡಿ ಸ್ಟೇಡಿಯಂ: PSL ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸಿದ ಪಾಕಿಸ್ತಾನ

Special

ದಂಪತಿ ಮಧ್ಯೆ ಪದೇ ಪದೇ ಜಗಳವಾಗುವುದೇಕೆ……? ಈ ಟಿಪ್ಸ್‌ ಅಳವಡಿಸಿಕೊಂಡರೆ ತಪ್ಪುತ್ತೆ ಘರ್ಷಣೆ
ವ್ಯಾಯಾಮ ಮಾಡಿದ್ರೂ ತೂಕ ಹೆಚ್ಚಾಗಲು ಕಾರಣವೇನು ಗೊತ್ತಾ…..?
ಬೊಜ್ಜು ಕಡಿಮೆಯಾಗ್ಬೇಕಾ…..? ಬೆಳಿಗ್ಗೆ ಬಿಸಿ ಬಿಸಿ ನೀರಿಗೆ ಇದನ್ನು ಹಾಕಿ ಕುಡಿಯಿರಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?