KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಗಂಗಾ ಕಲ್ಯಾಣ ಯೋಜನೆಯ 43 ಕೋಟಿ ರೂ. ವಾಲ್ಮೀಕಿ ನಿಗಮದ ಖಾತೆಗೆ ವರ್ಗಾಯಿಸಿ ದೋಚಿದ ನಾಗೇಂದ್ರ: ಇಡಿ ಮಾಹಿತಿ

Published October 10, 2024 at 7:37 am
Share
SHARE

ಬೆಂಗಳೂರು: ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ರಾಜ್ಯ ಖಜಾನೆಯಿಂದ ಗಂಗಾ ಕಲ್ಯಾಣ ಯೋಜನೆಗೆ ಸಂಬಂಧಿಸಿದ್ದ 43.33 ಕೋಟಿ ರೂ. ಅನುದಾನವನ್ನು ವಾಲ್ಮೀಕಿ ನಿಗಮದ ಬ್ಯಾಂಕ್ ಖಾತೆಗೆ ವರ್ಗಾಯಿಸಿ ದೋಚಲಾಗಿತ್ತು ಎಂದು ಜಾರಿ ನಿರ್ದೇಶನಾಲಯ ಹೇಳಿದೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಾಹಿತಿ ನೀಡಿದ್ದು, ಮಾಜಿ ಸಚಿವ ಬಿ. ನಾಗೇಂದ್ರ ಅವರ ಪ್ರಭಾವದಿಂದ ಗಂಗಾ ಕಲ್ಯಾಣಕ್ಕೆ ಮೀಸಲಾದ ಅನುದಾನ ದುರ್ಬಳಕೆಯಾಗಿದೆ ಎಂದು ಹೇಳಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಾಲ್ಮೀಕಿ ನಿಗಮದ ಹಗರಣದ ತನಿಖೆಯ ವರದಿಯನ್ನು ಜಾರಿ ನಿರ್ದೇಶನಾಲಯ ಸಲ್ಲಿಸಿದೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಂಸದರು ಮತ್ತು ಶಾಸಕರ ಗೌರವಾನ್ವಿತ ವಿಶೇಷ ನ್ಯಾಯಾಲಯಕ್ಕೆ ಬೆಂಗಳೂರು ಇಡಿ ಪ್ರಾಸಿಕ್ಯೂಷನ್ ದೂರು(ಪಿಸಿ) ಸಲ್ಲಿಸಿದೆ. ಗೌರವಾನ್ವಿತ ನ್ಯಾಯಾಲಯವು ಪಿಸಿಯನ್ನು ಪರಿಗಣನೆಗೆ ತೆಗೆದುಕೊಂಡಿದೆ ಎಂದು ಜಾರಿ ನಿರ್ದೇಶನಾಲಯ ಮಾಹಿತಿ ನೀಡಿದೆ.

You Might Also Like

BREAKING: ಪಾಕಿಸ್ತಾನ ನಾಯಕನಿಗೆ ಕ್ಷಮೆಯಾಚಿಸಿದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್: ಹ್ಯಾಂಡ್‌ ಶೇಕ್ ವಿವಾದದ ಬಗ್ಗೆ ಐಸಿಸಿ ವಿಚಾರಣೆ: ಪಿಸಿಬಿ

BREAKING: ವೈದ್ಯಕೀಯ ಸೀಟ್ ಗಾಗಿ ಅಭ್ಯರ್ಥಿಗಳಿಗೆ ಅಂಗವಿಕಲರ ನಕಲಿ ಪ್ರಮಾಣಪತ್ರ ನೀಡಿದ್ದ ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್

BREAKING: ನಟಿ ದಿಶಾ ಪಟಾನಿ ಮನೆ ಮೇಲೆ ಫೈರಿಂಗ್ ಕೇಸ್: ಎನ್ ಕೌಂಟರ್ ನಲ್ಲಿ ಇಬ್ಬರು ಆರೋಪಿಗಳು ಫಿನಿಶ್

ಜಾತಿ ಗಣತಿ ಸಮೀಕ್ಷಾ ಕಾರ್ಯಕ್ಕೆ ಆಶಾ ಕಾರ್ಯಕರ್ತೆಯರ ಸೇವೆ ಪಡೆಯಲು ಸರ್ಕಾರ ಆದೇಶ

BREAKING: ಯಾವುದೇ ಬೇಡಿಕೆ, ಬೆದರಿಕೆಗೆ ಬಗ್ಗದ ಐಸಿಸಿ: ಯುಎಇ ವಿರುದ್ಧ ಪಂದ್ಯವಾಡಲು ಬಂದ ಪಾಕಿಸ್ತಾನ

TAGGED:ವಾಲ್ಮೀಕಿ ನಿಗಮ ಹಗರಣInvestigation reportಇಡಿCourtಸಲ್ಲಿಕೆತನಿಖಾ ವರದಿವಿಶೇಷ ಕೋರ್ಟ್Valmiki Corporation ScamEnforcement Directorate. Submitted
Share This Article
Facebook Copy Link Print

Latest News

BREAKING: ಪಾಕಿಸ್ತಾನ ನಾಯಕನಿಗೆ ಕ್ಷಮೆಯಾಚಿಸಿದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್: ಹ್ಯಾಂಡ್‌ ಶೇಕ್ ವಿವಾದದ ಬಗ್ಗೆ ಐಸಿಸಿ ವಿಚಾರಣೆ: ಪಿಸಿಬಿ
BREAKING: ವೈದ್ಯಕೀಯ ಸೀಟ್ ಗಾಗಿ ಅಭ್ಯರ್ಥಿಗಳಿಗೆ ಅಂಗವಿಕಲರ ನಕಲಿ ಪ್ರಮಾಣಪತ್ರ ನೀಡಿದ್ದ ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್
BREAKING: ನಟಿ ದಿಶಾ ಪಟಾನಿ ಮನೆ ಮೇಲೆ ಫೈರಿಂಗ್ ಕೇಸ್: ಎನ್ ಕೌಂಟರ್ ನಲ್ಲಿ ಇಬ್ಬರು ಆರೋಪಿಗಳು ಫಿನಿಶ್
ಜಾತಿ ಗಣತಿ ಸಮೀಕ್ಷಾ ಕಾರ್ಯಕ್ಕೆ ಆಶಾ ಕಾರ್ಯಕರ್ತೆಯರ ಸೇವೆ ಪಡೆಯಲು ಸರ್ಕಾರ ಆದೇಶ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!

Automotive

ಶಾಕಿಂಗ್: ಪೊಲೀಸ್ ಪುತ್ರನ ರೇಸ್ ಹುಚ್ಚಿಗೆ ಇಬ್ಬರ ಬಲಿ !
ಹಾಡಹಗಲೇ ಸ್ಕೂಟರ್ ಕದ್ದ ಯುವತಿಯರು ; ಸಿಸಿ ಟಿವಿಯಲ್ಲಿ ಸೆರೆಯಾಯ್ತು ಕೃತ್ಯ | Viral Video
ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕ್: ನವೀಕರಣ ಶುಲ್ಕ ಭಾರೀ ಏರಿಕೆ

Entertainment

ವಿಷ್ಣುವರ್ಧನ್ ಜತೆಗೆ ಅಂಬರೀಶ್ ಗೂ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲು ಸಿಎಂ, ಡಿಸಿಎಂಗೆ ನಟಿ ತಾರಾ ಮನವಿ
BREAKING : ರಾಕಿಂಗ್ ಸ್ಟಾರ್ ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟ್ರೇಲರ್ ರಿಲೀಸ್ |WATCH TRAILER
BREAKING: ನಟ ಉಪೇಂದ್ರ, ಪತ್ನಿ ಪ್ರಿಯಾಂಕ ಫೋನ್ ನಂಬರ್ ಹ್ಯಾಕ್

Sports

BREAKING: ಪಾಕಿಸ್ತಾನ ನಾಯಕನಿಗೆ ಕ್ಷಮೆಯಾಚಿಸಿದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್: ಹ್ಯಾಂಡ್‌ ಶೇಕ್ ವಿವಾದದ ಬಗ್ಗೆ ಐಸಿಸಿ ವಿಚಾರಣೆ: ಪಿಸಿಬಿ
BREAKING: ಯಾವುದೇ ಬೇಡಿಕೆ, ಬೆದರಿಕೆಗೆ ಬಗ್ಗದ ಐಸಿಸಿ: ಯುಎಇ ವಿರುದ್ಧ ಪಂದ್ಯವಾಡಲು ಬಂದ ಪಾಕಿಸ್ತಾನ
BREAKING: ಭಾರತದೊಂದಿಗೆ ಹ್ಯಾಂಡ್‌ ಶೇಕ್ ವಿವಾದ: ಏಷ್ಯಾ ಕಪ್ ಟೂರ್ನಿಯಿಂದ ಹಿಂದೆ ಸರಿದ ಪಾಕಿಸ್ತಾನ

Special

ʼಪುದೀನಾ ಎಲೆʼಗಳು ಬಹಳ ದಿನದವರೆಗೂ ತಾಜಾವಾಗಿರಲು ಇಲ್ಲಿದೆ ಟಿಪ್ಸ್
ಅತಿಯಾಗಿ ಟೊಮೆಟೊ ಸೇವಿಸಿದರೆ ಕಾಡುತ್ತೆ ಈ ‘ಸಮಸ್ಯೆ’
ಬೆಳಕಿನೆಡೆಗೆ ಕೀಟಗಳು ಏಕೆ ಆಕರ್ಷಿತವಾಗುತ್ತವೆ ಗೊತ್ತೇ ? ಇಲ್ಲಿದೆ ಉತ್ತರ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?