alex Certify ʼಲಾಕ್‌ ಡೌನ್ʼ‌ ಸಂದರ್ಭದಲ್ಲಿ ಪುನೀತ್‌ ಗಡ್ಡ ಬಿಟ್ಟಿದ್ದಕ್ಕೆ ಸಿಕ್ತು ಉತ್ತರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಲಾಕ್‌ ಡೌನ್ʼ‌ ಸಂದರ್ಭದಲ್ಲಿ ಪುನೀತ್‌ ಗಡ್ಡ ಬಿಟ್ಟಿದ್ದಕ್ಕೆ ಸಿಕ್ತು ಉತ್ತರ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ’ಯುವರತ್ನ’ ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆಯಾಗಿದ್ದು, ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಪವರ್ ಸ್ಟಾರ್ ಯಾಕೆ ಗಡ್ಡ ಬಿಟ್ಟಿದ್ದರು ಎಂಬುದಕ್ಕೆ ಇದೀಗ ಉತ್ತರ ಸಿಕ್ಕಂತಾಗಿದೆ.

ಈ ಹೊಸ ಪೋಸ್ಟರ್ ನಲ್ಲಿ ಪುನೀತ್ ಬಿಯರ್ಡ್ ಬಿಟ್ಟುಕೊಂಡು ಆಂಗ್ರಿ ಲುಕ್ ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಪವರ್ ಸ್ಟಾರ್ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

’ಯುವರತ್ನ’ ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಮೂಡಿಬರುತ್ತಿದ್ದು, ಈ ಸಿನಿಮಾ ಮೂಲಕ ಮೊದಲಬಾರಿಗೆ ಪುನೀತ್ ರಾಜ್ ಕುಮಾರ್ ಚಿತ್ರವೊಂದರಲ್ಲಿ ಬಿಯರ್ಡ್ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...