alex Certify ಆದಿಚುಂಚನಗಿರಿಗೆ ಭೇಟಿ ಕೊಟ್ಟ ಚಿಕ್ಕಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆದಿಚುಂಚನಗಿರಿಗೆ ಭೇಟಿ ಕೊಟ್ಟ ಚಿಕ್ಕಣ್ಣ

ತಮ್ಮ ಹಾಸ್ಯ ಪಾತ್ರಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿರುವ ಕಾಮಿಡಿ ಕಲಾವಿದ ಚಿಕ್ಕಣ್ಣ, ಚಂದ್ರಮೋಹನ್ ನಿರ್ದೇಶಿಸುತ್ತಿರುವ ಹೊಸ ಸಿನಿಮಾದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿದ್ದು ಇತ್ತೀಚೆಗಷ್ಟೆ ಈ ಸಿನಿಮಾದ ಟೈಟಲ್ ಕೂಡ ಬಿಡುಗಡೆ ಮಾಡಿದ್ದರು. ಇದಕ್ಕೆ ‘ಉಪಾಧ್ಯಕ್ಷ’ ಎಂಬ ಹೆಸರಿಟ್ಟಿದ್ದಾರೆ.

ಇದೀಗ ಚಿಕ್ಕಣ್ಣ ಹಾಗೂ ‘ಉಪಾಧ್ಯಕ್ಷ’ ಚಿತ್ರದ ನಿರ್ಮಾಪಕರಾದ ಉಮಾಪತಿ ಶ್ರೀನಿವಾಸ್ ಆದಿಚುಂಚನಗಿರಿಗೆ ಭೇಟಿ ನೀಡಿ ನಿರ್ಮಲಾನಂದ ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದು, ಕೆಲ ಹೊತ್ತು ಅವರೊಂದಿಗೆ ಮಾತನಾಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ. ಈ ಚಿತ್ರದ ನಾಯಕಿ ಯಾರೆಂದು ಇನ್ನೂ ಘೋಷಣೆ ಮಾಡಬೇಕಾಗಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...