alex Certify ಕುಟುಂಬದೊಂದಿಗೆ ಗೌರಿ – ಗಣೇಶ ಹಬ್ಬದ ಶುಭಾಶಯ ಹೇಳಿದ ನಿಖಿಲ್ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಟುಂಬದೊಂದಿಗೆ ಗೌರಿ – ಗಣೇಶ ಹಬ್ಬದ ಶುಭಾಶಯ ಹೇಳಿದ ನಿಖಿಲ್ ಕುಮಾರಸ್ವಾಮಿ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ನಿಖಿಲ್ ಕುಮಾರ್ ಸ್ವಾಮಿ ಸಿಂಪಲ್ಲಾಗಿ ಗೌರಿ – ಗಣೇಶ ಹಬ್ಬ ಆಚರಿಸುವ ಮೂಲಕ ನಾಡಜನತೆಗೆ ಶುಭ ಕೋರಿದ್ದಾರೆ.

ನಾಡಿನ ಸಮಸ್ತ ಜನತೆಗೆ ಗೌರಿ – ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ಜಗನ್ಮಾತೆ ಗೌರಿ ಹಾಗೂ ಗಣೇಶನ ಕೃಪಾಕಟಾಕ್ಷದಿಂದ ಎಲ್ಲರಿಗೂ ಶುಭವಾಗಲಿ. ನಾಡಿಗೆ ಬಂದಿರುವ ವಿಘ್ನಗಳು ದೂರವಾಗಲಿ ಎಂದು ಪ್ರಾರ್ಥಿಸುತ್ತೇನೆ. ಮಣ್ಣಿನ ಮೂರ್ತಿಗಳನ್ನು ಪೂಜಿಸುವ ಮೂಲಕ ಗೌರಿ – ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯನ್ನಾಗಿ ಆಚರಿಸೋಣ ಎಂದು ನಿಖಿಲ್ ಕುಮಾರಸ್ವಾಮಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...