alex Certify ಕೊಂಡು ತಿನ್ನುವುದಕ್ಕಿಂತ ಬೆಳೆದು ತಿನ್ನುವುದು ಲೇಸು ಎಂದ ಜಗ್ಗೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಂಡು ತಿನ್ನುವುದಕ್ಕಿಂತ ಬೆಳೆದು ತಿನ್ನುವುದು ಲೇಸು ಎಂದ ಜಗ್ಗೇಶ್

ರಾಷ್ಟ್ರೀಯ ರೈತ ದಿನಾಚರಣೆಯ ಅಂಗವಾಗಿ ಇಂದು ಅನ್ನದಾತ ರೈತನಿಗೆ ಸಾಕಷ್ಟು ಸಿನಿಮಾ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಶುಭ ಕೋರಿದ್ದು, ನವರಸನಾಯಕ ಜಗ್ಗೇಶ್ ಕೂಡ ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ ಕೆಲ ಸಾಲುಗಳನ್ನು ಬರೆದುಕೊಳ್ಳುವ ಮೂಲಕ ರೈತ ದಿನಾಚರಣೆಯ ಶುಭಾಶಯ ತಿಳಿಸಿದ್ದಾರೆ.

ತಾತ – ಚಿಕ್ಕಪ್ಪಂದಿರು ಹೂಡುತ್ತಿದ್ದ ನೇಗಿಲ ಮೇಲೆ ಬೆಳೆದ ರೈತರ ಕುಡಿ ನಾನು…! 100%ಗೆ 50% ಯುವಕರು ಈ ಕಾಯಕ ಬಿಟ್ಟು ಅಲ್ಪ ಆದಾಯಕ್ಕೆ ಪಟ್ಟಣ ಜೀವನಕ್ಕೆ ಹೋಗಿಬಿಟ್ಟರು…!ಬಣಗುಡುತ್ತಿದೆ ಹೊಲ ಗದ್ದೆ…!ಖಾಲಿ ಕೊಟ್ಟಿಗೆ…! ಒಣಗಿದೆ ಗೊಬ್ಬರದ ಗುಂಡಿ…! ಓ ಮನಸೆ ಮಣ್ಣಲ್ಲಿ ಇರುವ ಸುಖ ಎಲ್ಲೂ ಸಿಗದು ಮರಳಿಮಣ್ಣಿಗೆ ಕೊಂಡು ತಿನ್ನುವುದಕ್ಕಿಂತ ಬೆಳೆದು ತಿನ್ನುವ…!ಜೈಕಿಸಾನ್ ಎಂದು ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...