alex Certify ತೆರೆ ಮೇಲೆ ಬರಲು ಸಜ್ಜಾದ ‘ಮಹಿಷಾಸುರ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೆರೆ ಮೇಲೆ ಬರಲು ಸಜ್ಜಾದ ‘ಮಹಿಷಾಸುರ’

ಉದಯ್ ಪ್ರಸನ್ನ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಮಹಿಷಾಸುರ’ ಎಂಬ ಹೊಸ ಚಿತ್ರವನ್ನು ಜನವರಿ 8ರ ಇಂದು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಹೊಸ ಕಲಾವಿದರ ದಂಡೇ ಇದೆ.

ಈ ಸಿನಿಮಾದಲ್ಲಿ ರಾಜ್ ಮಂಜು ಹಾಗೂ ಸುದರ್ಶನ್ ಎಂಬ ಇಬ್ಬರು ನಾಯಕರು ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ಬಿಂದು ನಾಯಕಿಯಾಗಿ ನಟಿಸಿದ್ದು, ಸಿನಿಮಾ ಬಗ್ಗೆ ಈಗಾಗಲೇ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಹೆಚ್ಚಿಸಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...