alex Certify ಮುಹೂರ್ತ ನೆರವೇರಿಸಿದ ‘ಕಥಾನಾಯಕ’ ಚಿತ್ರತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಹೂರ್ತ ನೆರವೇರಿಸಿದ ‘ಕಥಾನಾಯಕ’ ಚಿತ್ರತಂಡ

ವಿನಾಯಕ ಜ್ಯೋತಿ ನಿರ್ದೇಶನದ ‘ಕಥಾ ನಾಯಕ’ ಎಂಬ ಹೊಸ ಸಿನಿಮಾ ಮುಹೂರ್ತವನ್ನು ಶ್ರೀ ವೆಂಕಟರಮಣ ದೇವಾಲಯದಲ್ಲಿ ನೆರವೇರಿಸಲಾಗಿದೆ. ರಕ್ಷಿತ್ ಶೆಟ್ಟಿ ಈ ಚಿತ್ರಕ್ಕೆ ಕ್ಲಾಪ್ ಮಾಡಿದ್ದು ನಟ ಅನೀಶ್ ಕೂಡ ಆಗಮಿಸಿದ್ದರು ರಕ್ಷಿತ್ ಶೆಟ್ಟಿ ಹಾಗೂ ಅನೀಶ್ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಸೀರೆಯಲ್ಲಿ ಮಿಂಚಿದ ನಟಿ ಶುಭ್ರ ಅಯ್ಯಪ್ಪ

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ಅಭಿಷೇಕ್ ಶೆಟ್ಟಿ ಹಾಗೂ ಪ್ರವೀಣ್ ತೇಜ್ ಇಬ್ಬರು ನಾಯಕರು ಅಭಿನಯಿಸುತ್ತಿದ್ದಾರೆ ಹೊಸ ಕಲಾವಿದರ ಈ ಚಿತ್ರ ಪ್ರೇಕ್ಷಕರಿಗೆ ಯಾವ ರೀತಿ ಮೋಡಿ ಮಾಡಲಿದೆ ಎಂದು ಕಾದು ನೋಡಬೇಕಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...