alex Certify ರೈತ ದಿನಾಚರಣೆಯ ಶುಭಾಶಯ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ದಿನಾಚರಣೆಯ ಶುಭಾಶಯ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಇಂದು ರಾಷ್ಟ್ರೀಯ ರೈತ ದಿನಾಚರಣೆಯಾಗಿದ್ದು, ರೈತರಿಗೆ ಹೆಚ್ಚಿನ ಗೌರವ ನೀಡುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ರೈತರ ಕಠಿಣ ಪರಿಶ್ರಮಕ್ಕೆ ನಮಸ್ಕರಿಸೋಣ ಎನ್ನುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ರೈತ ದಿನಾಚರಣೆಯ ಶುಭಾಶಯ ತಿಳಿಸಿದ್ದಾರೆ.

ರೈತರು ನಿಜವಾದ ವೀರರಾಗಿದ್ದಾರೆ. ಏಕೆಂದರೆ ಅವರ ಸಮರ್ಪಣೆ ಮತ್ತು ಶ್ರಮದಿಂದ ಬಂಜರು ಭೂಮಿಯನ್ನು ಆಹಾರವನ್ನು ಉತ್ಪಾದಿಸುವ ಭೂಮಿಯಾಗಿ ಪರಿವರ್ತಿಸಿ ಅವರು ತಮ್ಮ ಹೃದಯ ಮತ್ತು ಆತ್ಮವನ್ನು ಮಣ್ಣಿನಲ್ಲಿ ಇರಿಸಿ ಅದನ್ನು ಜೀವಿಸಲು ಮತ್ತು ನಮಗೆ ಆಹಾರವನ್ನು ಕೊಡುತ್ತಾರೆ…..ಅವರ ಪ್ರಯತ್ನಕ್ಕೆ ಧನ್ಯವಾದಗಳು ಮತ್ತು ಅವರ ಕಠಿಣ ಪರಿಶ್ರಮಕ್ಕೆ ನಮಸ್ಕರಿಸೋಣ……ರೈತ ದಿನಾಚರಣೆಯ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...