alex Certify ಸೂಪರ್ ಸ್ಟಾರ್ ರಾಜಕೀಯ ಎಂಟ್ರಿ ಬಗ್ಗೆ ರಿಯಲ್ ಸ್ಟಾರ್ ಹೇಳಿದ್ದೇನು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೂಪರ್ ಸ್ಟಾರ್ ರಾಜಕೀಯ ಎಂಟ್ರಿ ಬಗ್ಗೆ ರಿಯಲ್ ಸ್ಟಾರ್ ಹೇಳಿದ್ದೇನು…?

ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಮಾತನಾಡಿರುವ ರಿಯಲ್ ಸ್ಟಾರ್ ಉಪೇಂದ್ರ, ರಜನಿ ರಾಜಕೀಯಕ್ಕೆ ಬಂದಿರುವುದು ಖುಷಿಯಾಗಿದೆ. ತಮಿಳುನಾಡಿನಲ್ಲಿ ಭಾರೀ ಬದಲಾವಣೆ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಉಪೇಂದ್ರ, ರಾಜಕೀಯಕ್ಕೆ ಪ್ರವೇಶಿಸಿರುವ ರಜನಿಕಾಂತ್ ಗೆ ಅಭಿನಂದನೆಗಳು. ಪ್ರಜೆಗಳಿಗೆ ಪ್ರಭುತ್ವ ನೀಡುವ ನಿಟ್ಟಿನಲ್ಲಿ ಅವರೂ ಕೂಡ ಕೆಲಸ ಮಾಡಲಿ ಎಂಬುದು ನನ್ನ ಆಶಯ ಎಂದರು.

ರಜನಿಕಾಂತ್ ತಾವು ಡಿಸೆಂಬರ್ 31ರಂದು ಹೊಸ ಪಕ್ಷ ಸ್ಥಾಪಿಸುವುದಾಗಿ ಹೇಳಿದ್ದು, ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...