alex Certify ಭೂ ಕಬಳಿಕೆ ಪ್ರಕರಣದಲ್ಲಿ ಖ್ಯಾತ ನಟ ರಾಣಾ ದಗ್ಗುಬಾಟಿ, ತಂದೆ ಸುರೇಶ್ ಬಾಬು ವಿರುದ್ಧ ಪ್ರಕರಣ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೂ ಕಬಳಿಕೆ ಪ್ರಕರಣದಲ್ಲಿ ಖ್ಯಾತ ನಟ ರಾಣಾ ದಗ್ಗುಬಾಟಿ, ತಂದೆ ಸುರೇಶ್ ಬಾಬು ವಿರುದ್ಧ ಪ್ರಕರಣ ದಾಖಲು

‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಹಾಗೂ ಅವರ ತಂದೆ ಸುರೇಶ್ ಬಾಬು ವಿರುದ್ಧ ಭೂಕಬಳಿಕೆ ಆರೋಪದಡಿ ಪ್ರಕರಣ ದಾಖಲಾಗಿದೆ.

ದೂರುದಾರ ಉದ್ಯಮಿ ಪ್ರಮೋದ್ ಕುಮಾರ್ ಅವರು ಹೈದರಾಬಾದ್‌ನ ಫಿಲಂ ನಗರದಲ್ಲಿನ ಜಮೀನು ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದಾರೆ.

ರೌಡಿಗಳ ನೆರವಿನಿಂದ ತಮ್ಮನ್ನು ಹೊರಹಾಕಲಾಯಿತು. ರಾಣಾ ಮತ್ತು ಅವರ ತಂದೆ ಇಬ್ಬರೂ ಸ್ಥಳವನ್ನು ಖಾಲಿ ಮಾಡುವಂತೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಸುರೇಶ್ ಬಾಬು, ರಾಣಾ ದಗ್ಗುಬಾಟಿ ಮತ್ತು ಇತರ ಕೆಲವರ ವಿರುದ್ಧ ನಾಂಪಲ್ಲಿ ನ್ಯಾಯಾಲಯ ಪ್ರಕರಣ ದಾಖಲಿಸಿದೆ. ನ್ಯಾಯಾಲಯ ಸಮನ್ಸ್ ಕೂಡ ಜಾರಿ ಮಾಡುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...