alex Certify BIG NEWS: ಅಶ್ವಿನಿ ಪುನೀತ್ ರಾಜ್ ಕುಮಾರ್ ಮಹತ್ವದ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಶ್ವಿನಿ ಪುನೀತ್ ರಾಜ್ ಕುಮಾರ್ ಮಹತ್ವದ ಘೋಷಣೆ

ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕನಸು ನನಸು ಮಾಡಲು ಮುಂದಾಗಿರುವ ಅಶ್ವಿನಿ ಪುನೀತ್ ರಾಜಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ.

ಅಪ್ಪು ಅವರ ಕನಸೊಂದು ನವೆಂಬರ್ 1 ರಂದು ಬೆಳಕು ಕಾಣಬೇಕಿತ್ತು. ಆದರೆ, ಆ ಕನಸಿಗಿದು ಅಲ್ಪವಿರಾಮವಷ್ಟೇ. ಅದನ್ನು ಅವರ ಇಷ್ಟದಂತೆಯೇ ನಿಮ್ಮೆದುರು ನನಸಾಗಿಸುವ ಜವಾಬ್ದಾರಿ ನಮ್ಮದು. ಇಲ್ಲಿಯತನಕ ನೀವು ತೋರಿದ ಸಂಯಮ ಮತ್ತು ಸಹಕಾರಕ್ಕೆ ನಾವು ಆಭಾರಿ ಎಂದು ಅಶ್ವಿನಿ ಪುನೀತ್ ರಾಜಕುಮಾರ್ ಟ್ವೀಟ್ ಮಾಡಿದ್ದಾರೆ.

ಅಂದ ಹಾಗೆ, ಪುನೀತ್ ರಾಜಕುಮಾರ್ ಅವರು, ಕರುನಾಡಿನ ಬಗ್ಗೆ ಡಾಕ್ಯುಮೆಂಟರಿ ಒಂದನ್ನು ಅಮೋಘವರ್ಷ ಅವರ ಜೊತೆಗೂಡಿ ಸಿದ್ಧಪಡಿಸಿದ್ದಾರೆ. ‘ಗಂಧದಗುಡಿ’ ಹೆಸರಿನ ಡಾಕ್ಯುಮೆಂಟರಿ ಕನ್ನಡ ರಾಜ್ಯೋತ್ಸವದ ದಿನ ನವೆಂಬರ್ 1 ರಂದು ಬಿಡುಗಡೆಯಾಗಬೇಕಿತ್ತು. ಅದು ಅಪ್ಪು ಕನಸು ಕೂಡ ಆಗಿತ್ತು. ಅದಕ್ಕಾಗಿ ಸಿದ್ಧತೆ ಕೂಡ ಮಾಡಿಕೊಂಡಿದ್ದರು. ಆದರೆ, ಅಕ್ಟೋಬರ್ 29 ರಂದು ಅಕಾಲಿಕವಾಗಿ ಅಪ್ಪು ಅಗಲಿದ್ದಾರೆ. ಅವರ ಕನಸನ್ನು ನನಸು ಮಾಡಲು ಅಶ್ವಿನಿ ಪುನೀತ್ ರಾಜಕುಮಾರ್ ಮುಂದಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...