alex Certify ಅವರ ಸಿನಿಮಾ ಅವರು ಕಾಪಾಡಿಕೊಳ್ತಾರೆ – ’ರಾಬರ್ಟ್’ ಸಮಸ್ಯೆಯಿಂದ ಅಂತರ ಕಾಯ್ದುಕೊಂಡ ಕಿಚ್ಚ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅವರ ಸಿನಿಮಾ ಅವರು ಕಾಪಾಡಿಕೊಳ್ತಾರೆ – ’ರಾಬರ್ಟ್’ ಸಮಸ್ಯೆಯಿಂದ ಅಂತರ ಕಾಯ್ದುಕೊಂಡ ಕಿಚ್ಚ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರ ಬಿಡುಗಡೆಗೆ ತೆಲುಗು ಚಿತ್ರರಂಗದಿಂದ ಎದುರಾಗಿರುವ ಸಮಸ್ಯೆ ಬಗ್ಗೆ ಪ್ರತಿಕ್ರಿಯಿಸಿರುವ ನಟ ಕಿಚ್ಚ ಸುದೀಪ್, ಇನ್ನೊಬ್ಬರ ಸಿನಿಮಾ ಹ್ಯಾಂಡಲ್ ಮಾಡುವಷ್ಟು ದೊಡ್ಡ ಕಲಾವಿದ ನಾನಲ್ಲ ಎಂದಿದ್ದಾರೆ.

ದುಬೈನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಚ್ಚ ಸುದೀಪ್, ರಾಬರ್ಟ್ ಸಮಸ್ಯೆ ಕುರಿತು ಉತ್ತರಿಸುತ್ತಾ, ನನ್ನ ಸಿನಿಮಾವನ್ನು ನಾನು ಕಾಪಾಡಿಕೊಳ್ಲುತ್ತೇನೆ. ಅವರವರ ಸಿನಿಮಾ ಅವರು ಕಾಪಾಡಿಕೊಳ್ಳುವ ತಾಕತ್ತು ದೇವರು ಎಲ್ಲರಿಗೂ ಕೊಟ್ಟಿದ್ದಾನೆ. ಅದರ ಬಗ್ಗೆ ನಾನೇನೂ ಹೇಳಲ್ಲ ಎಂದು ತಿಳಿಸಿದ್ದಾರೆ.

 ನಾನೇನು ಎಂಬುದು ಎಲ್ಲರಿಗೂ ಗೊತ್ತಿದೆ – ಘಟನೆಯಿಂದ ನನ್ನ ಕುಟುಂಬ ನೊಂದಿದೆ; ನಟಿ ರಾಗಿಣಿ

ಇದೇ ವೇಳೆ ಉಪೇಂದ್ರ ಅವರ ಕಬ್ಜಾ ಸಿನಿಮಾದಲ್ಲಿ ಅಭಿನಯಿಸುತ್ತಿದ್ದೇನೆ. ಕಬ್ಜಾದಲ್ಲಿ ಒಳ್ಳೆಯ ಪಾತ್ರ ಸಿಕ್ಕಿರುವುದರಿಂದ ಒಪ್ಪಿಕೊಂಡಿದ್ದೇನೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...