alex Certify BREAKING: ಭೂತದಕೋಲ ಹಿಂದೂ ಸಂಪ್ರದಾಯವಲ್ಲ ಎಂದ ನಟ ಚೇತನ್ ಗೆ ಮಸಿ ಬಳಿಯಲು ಯತ್ನಿಸಿದ ಕಾರ್ಯಕರ್ತರು ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭೂತದಕೋಲ ಹಿಂದೂ ಸಂಪ್ರದಾಯವಲ್ಲ ಎಂದ ನಟ ಚೇತನ್ ಗೆ ಮಸಿ ಬಳಿಯಲು ಯತ್ನಿಸಿದ ಕಾರ್ಯಕರ್ತರು ವಶಕ್ಕೆ

ಬೆಂಗಳೂರು: ‘ಕಾಂತಾರ’ ಸಿನಿಮಾ ಬಗ್ಗೆ ಮಾತನಾಡುವಾಗ ಭೂತದಕೋಲ ಹಿಂದೂ ಸಂಪ್ರದಾಯವಲ್ಲ ಎಂದು ನಟ ಚೇತನ್ ಹೇಳಿದ್ದನ್ನು ವಿರೋಧಿಸಿ ಅವರಿಗೆ ಮಸಿ ಬಳಿಯಲು ತೆರಳುತ್ತಿದ್ದ 12 ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.

ಶೇಷಾದ್ರಿಪುರಂ ಮನೆಯ ಬಳಿ ಹಿಂದೂ ಸಂಘಟನೆ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ನಟ ಚೇತನ್ ಅವರ ವಿರುದ್ಧ ಹಿಂದೂ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು. ಮುಖಕ್ಕೆ ಮಸಿ ಬಳಿಯಲು ಮುಂದಾದಾಗ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...