alex Certify BREAKING: ಶಾರುಖ್ ಖಾನ್ ಪುತ್ರನಿಗೆ ಬಿಗ್ ಶಾಕ್, ಅ. 7 ರ ವರೆಗೆ NCB ಕಸ್ಟಡಿಗೆ ನೀಡಿದ ಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಶಾರುಖ್ ಖಾನ್ ಪುತ್ರನಿಗೆ ಬಿಗ್ ಶಾಕ್, ಅ. 7 ರ ವರೆಗೆ NCB ಕಸ್ಟಡಿಗೆ ನೀಡಿದ ಕೋರ್ಟ್

ಮುಂಬೈ: ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಮತ್ತೆ ಎನ್.ಸಿ.ಬಿ. ಕಸ್ಟಡಿಗೆ ನೀಡಲಾಗಿದೆ. ಅಕ್ಟೋಬರ್ 7 ರವರೆಗೆ NCB ಕಸ್ಟಡಿಗೆ ನೀಡಿ ಮುಂಬೈನ ಕಿಲ್ಲಾ ಕೋರ್ಟ್ ಆದೇಶ ನೀಡಿದೆ.

ಮುಂಬೈ ಗೋವಾ ನಡುವೆ ಸಮುದ್ರದ ಐಷಾರಾಮಿ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯ ಮೇಲೆ ಎನ್.ಸಿ.ಬಿ. ಅಧಿಕಾರಿಗಳು ದಾಳಿ ನಡೆಸಿ ಆರ್ಯನ್ ಖಾನ್ ಸೇರಿದಂತೆ 8 ಮಂದಿಯನ್ನು ಬಂಧಿಸಿದ್ದರು.

ಇಂದು ಮುಂಬೈನ ಕಿಲ್ಲಾ ಕೋರ್ಟ್ ನಲ್ಲಿ ಜಾಮೀನು ಅರ್ಜಿ, ಪಾರ್ಟಿಯಲ್ಲಿ ಡ್ರಗ್ಸ್ ಬಳಕೆ ಮಾಡಿದ್ದರ ಬಗ್ಗೆ ವಿಚಾರಣೆ ನಡೆದಿದ್ದು, ಆರ್ಯನ್ ಖಾನ್ ಮತ್ತು ಇಬ್ಬರು ಸಹಚರರನ್ನು ಮತ್ತೆ NCB ಕಸ್ಟಡಿಗೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...