alex Certify ಹುಬ್ಬಳ್ಳಿಯಲ್ಲಿ ಹಲ್ಚಲ್ ಸೃಷ್ಟಿಸಿದ ದರ್ಶನ್ ‘ರಾಬರ್ಟ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಬ್ಬಳ್ಳಿಯಲ್ಲಿ ಹಲ್ಚಲ್ ಸೃಷ್ಟಿಸಿದ ದರ್ಶನ್ ‘ರಾಬರ್ಟ್’

ಹುಬ್ಬಳ್ಳಿಯಲ್ಲಿ ನಡೆದ ‘ರಾಬರ್ಟ್’ ಪ್ರೀ ರಿಲೀಸ್ ಪ್ರೋಗ್ರಾಂ ಭರ್ಜರಿ ಹಲ್ಚಲ್ ಸೃಷ್ಟಿಸಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರತಂಡ ಹುಬ್ಬಳ್ಳಿಯಲ್ಲಿ ಸಿಕ್ಕ ರೆಸ್ಪಾನ್ಸ್ ನಿಂದ ಭರ್ಜರಿ ಥ್ರಿಲ್ ಆಗಿದೆ.

ಅಪಾರ ಸಂಖ್ಯೆಯ ಅಭಿಮಾನಿಗಳು ಸಮಾರಂಭದಲ್ಲಿ ಪಾಲ್ಗೊಂಡು ಸಂಭ್ರಮಿಸಿದ್ದಾರೆ. ದರ್ಶನ್, ವಿನೋದ್ ಪ್ರಭಾಕರ್, ದೇವರಾಜ್, ರವಿಶಂಕರ್, ಶರಣ್, ಆಶಾ ಭಟ್, ನಿರ್ದೇಶಕ ತರುಣ್ ಸುಧೀರ್, ಅಭಿಷೇಕ್ ಅಂಬರೀಶ್, ಚಿಕ್ಕಣ್ಣ, ಶಿವರಾಜ್ ಕೆಆರ್ ಪೇಟೆ ಹಾಗೂ ಸಚಿವರಾದ ಜಗದೀಶ್ ಶೆಟ್ಟರ್, ಬಿ.ಸಿ. ಪಾಟೀಲ್ ಮೊದಲಾದವರು ಭಾಗವಹಿಸಿದ್ದರು

ಅತಿಥಿಗಳಾಗಿದ್ದ ಗಣ್ಯರು ಚಿತ್ರದ ಯಶಸ್ಸಿಗೆ ಶುಭ ಹಾರೈಸಿದ್ದಾರೆ. ಡೈಲಾಗ್ ಮೂಲಕ ಗಮನಸೆಳೆದ ದರ್ಶನ್ ಅವರು, ಈ ಭಾಗದ ಜನ ನಮ್ಮ ಚಿತ್ರಗಳನ್ನು ಪ್ರೀತಿಯಿಂದ ಒಪ್ಪಿಕೊಂಡಿದ್ದಾರೆ. ಮಾರ್ಚ್ 11 ರಂದು ‘ರಾಬರ್ಟ್’ ತೆರೆಕಾಣಲಿದೆ. ಸಿನಿಮಾ ಮಂದಿರಕ್ಕೆ ಬಂದು ನೋಡಿ ಹಾರೈಸಿ ಹರಸಿ ಎಂದು ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...