alex Certify ಡಿ ಬಾಸ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ: ಬಿಡುಗಡೆಗೂ ಮೊದಲೇ ‘ರಾಬರ್ಟ್’ ಚಿತ್ರತಂಡದಿಂದ ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ ಬಾಸ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ: ಬಿಡುಗಡೆಗೂ ಮೊದಲೇ ‘ರಾಬರ್ಟ್’ ಚಿತ್ರತಂಡದಿಂದ ಭರ್ಜರಿ ಗುಡ್ ನ್ಯೂಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಅಭಿಮಾನಿಗಳಿಗೆ ಸಿಕ್ಕಿದೆ.

‘ರಾಬರ್ಟ್’ ಬಿಡುಗಡೆಗೆ ಮೊದಲೇ ತರುಣ್ ಸುಧೀರ್ ನಿರ್ದೇಶನದಲ್ಲಿ ಉಮಾಪತಿ ಶ್ರೀನಿವಾಸಗೌಡ ನಿರ್ಮಾಣದಲ್ಲಿ ಹಾಗೂ ದರ್ಶನ್ ನಾಯಕರಾಗಿರುವ ಹೊಸ ಚಿತ್ರದ ಸ್ಕ್ರಿಪ್ಟ್ ಪೂಜೆ ನೆರವೇರಿಸಲಾಗಿದೆ. ‘ಸಿಂಧೂರ ಲಕ್ಷ್ಮಣ’ ಚಿತ್ರದ ಸ್ಕ್ರಿಪ್ಟ್ ಪೂಜೆ ನೆರವೇರಿಸಲಾಗಿದ್ದು ದರ್ಶನ್ ಸ್ವಾತಂತ್ರ್ಯ ಹೋರಾಟಗಾರ ಸಿಂಧೂರ ಲಕ್ಷ್ಮಣನಾಗಿ ಅಭಿನಯಿಸಲಿದ್ದಾರೆ.

‘ರಾಬರ್ಟ್’ ಬಿಡುಗಡೆಯಾದ ನಂತರ ‘ಸಿಂಧೂರ ಲಕ್ಷ್ಮಣ’ ಚಿತ್ರದ ಕುರಿತಾಗಿ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...