alex Certify ಭಾರೀ ಕುತೂಹಲ ಮೂಡಿಸಿದೆ ದಿನಕರ್ ತೂಗುದೀಪ ನಿರ್ದೇಶನದ ಪುನೀತ್ ಹೊಸ ಚಿತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರೀ ಕುತೂಹಲ ಮೂಡಿಸಿದೆ ದಿನಕರ್ ತೂಗುದೀಪ ನಿರ್ದೇಶನದ ಪುನೀತ್ ಹೊಸ ಚಿತ್ರ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ನಿರ್ದೇಶಕ ದಿನಕರ್ ತೂಗುದೀಪ ಕಾಂಬಿನೇಷನ್ ನಲ್ಲಿ ಹೊಸ ಚಿತ್ರ ಮೂಡಿಬರಲಿದೆ.

ಜಯಣ್ಣ, ಭೋಗೇಂದ್ರ ಅವರು ಚಿತ್ರದ ನಿರ್ಮಾಪಕರಾಗಿದ್ದಾರೆ. ಕಥೆ-ಚಿತ್ರಕಥೆ ಫೈನಲ್ ಆಗಿದ್ದು, ಚಿತ್ರದ ಕುರಿತಾಗಿ ಕುತೂಹಲ ಹೆಚ್ಚಾಗಿದೆ.‘ನವಗ್ರಹ’, ‘ಜೊತೆಜೊತೆಯಲಿ’, ‘ಲೈಫ್ ಜೊತೆ ಒಂದ್ ಸೆಲ್ಫಿ’, ‘ಸಾರಥಿ’ ಚಿತ್ರ ನಿರ್ದೇಶಿಸಿರುವ ದಿನಕರ್ ಬಹುದಿನಗಳ ನಂತರ ನಿರ್ದೇಶನ ಮಾಡುತ್ತಿದ್ದಾರೆ.

ಪುನೀತ್ ರಾಜ್ ಕುಮಾರ್ ‘ಜೇಮ್ಸ್’ ಶೂಟಿಂಗ್ ಪೂರ್ಣಗೊಂಡ ಬಳಿಕ ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಈ ನಡುವೆ ‘ಪೈಲ್ವಾನ್’ ನಿರ್ದೇಶಕ ಕೃಷ್ಣ ನಿರ್ದೇಶನದ ಹೊಸ ಚಿತ್ರದಲ್ಲಿ ಅಪ್ಪು ರಾ ಏಜೆಂಟ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...