alex Certify ಚಿರು ಡ್ರಗ್ಸ್ ನಂಟಿನ ಇಂದ್ರಜಿತ್ ಹೇಳಿಕೆಗೆ ಧ್ರುವ ಸರ್ಜಾ ಅಸಮಾಧಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿರು ಡ್ರಗ್ಸ್ ನಂಟಿನ ಇಂದ್ರಜಿತ್ ಹೇಳಿಕೆಗೆ ಧ್ರುವ ಸರ್ಜಾ ಅಸಮಾಧಾನ

ನಟ ಚಿರಂಜೀವಿ ಸರ್ಜಾ ಅವರ ಸಾವಿನ ಕುರಿತಾಗಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾತನಾಡಿರುವುದಕ್ಕೆ ಚಿರು ಸಹೋದರ ಧ್ರುವ ಸರ್ಜಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಯುವ ನಟರೊಬ್ಬರು ನಿಧನರಾಗಿದ್ದು ಅವರ ಸಾವಿನ ಕುರಿತಂತೆ ತನಿಖೆ ನಡೆಸಿಲ್ಲವೆಂದು ಇಂದ್ರಜಿತ್ ಲಂಕೇಶ್ ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ಕುರಿತು ಮಾತನಾಡುವಾಗ ಪ್ರಸ್ತಾಪಿಸಿದ್ದರು.

ಅವರ ಹೇಳಿಕೆ ಕುರಿತಾಗಿ ಧ್ರುವ ಸರ್ಜಾ ಆಪ್ತರಿಗೆ ವಾಡ್ಸಾಪ್ ಸಂದೇಶ ಕಳುಹಿಸಿದ್ದು, ಚಿರಂಜೀವಿ ಸರ್ಜಾ ಸಾವಿನ ಕುರಿತಾಗಿ ಮಾತನಾಡಿರುವುದಕ್ಕೆ ಬೇಸರಗೊಂಡಿದ್ದಾರೆ ಎನ್ನಲಾಗಿದೆ.

ಸಾವಿನ ನೋವಿನಲ್ಲಿರುವ ಸರ್ಜಾ ಫ್ಯಾಮಿಲಿಗೆ ಇಂದ್ರಜಿತ್ ಮತ್ತಷ್ಟು ನೋವು ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಚಿರು ಕುಟುಂಬದ ಆಪ್ತ ಪ್ರಶಾಂತ್ ಸಂಬರಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...