alex Certify ಕನ್ನಡ ಚಿತ್ರರಂಗಕ್ಕೆ ಬಂದು 25 ವರ್ಷ: ಮನದಾಳದ ಮಾತು ಹಂಚಿಕೊಂಡ ಕಿಚ್ಚ ಸುದೀಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡ ಚಿತ್ರರಂಗಕ್ಕೆ ಬಂದು 25 ವರ್ಷ: ಮನದಾಳದ ಮಾತು ಹಂಚಿಕೊಂಡ ಕಿಚ್ಚ ಸುದೀಪ್

ದುಬೈ: ಕನ್ನಡ ಚಿತ್ರರಂಗಕ್ಕೆ ಬಂದು 25 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ತಮ್ಮ ಸಿನಿ ಜರ್ನಿಯ ಕುರಿತಾಗಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮನಬಿಚ್ಚಿ ಮಾತನಾಡಿದ್ದಾರೆ.

ಜುಲೈ 16 ರಂದು ರಾಕಿಂಗ್ ಸ್ಟಾರ್ ಯಶ್ ‘ಕೆಜಿಎಫ್ 2’ ರಿಲೀಸ್

ದುಬೈನ ಬುರ್ಜ್ ಖಲೀಫಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುದೀಪ್, ಚಿತ್ರರಂಗದಲ್ಲಿನ ತಮ್ಮ ಅನುಭವವನ್ನು ಹಂಚಿಕೊಂಡರು. ಮೈ ಆಟೋಗ್ರಾಫ್ ಸಿನಿಮಾಗೂ ಮೊದಲು ನನ್ನ ಜೀವನ ಕಷ್ಟಕರವಾಗಿತ್ತು. ಆ ಚಿತ್ರ ಸಕ್ಸಸ್ ಆಗಿಲ್ಲ ಎಂದಿದ್ದರೆ ಇನ್ನಷ್ಟು ಸಂಕಷ್ಟ ಎದುರಾಗುತ್ತಿತ್ತು ಎಂದು ಹೇಳಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...