alex Certify BIG NEWS: ‘ಪೊಗರು’ ಚಿತ್ರತಂಡಕ್ಕೆ ಪೇಜಾವರ ಶ್ರೀ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಪೊಗರು’ ಚಿತ್ರತಂಡಕ್ಕೆ ಪೇಜಾವರ ಶ್ರೀ ಎಚ್ಚರಿಕೆ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಪೊಗರು’ ಚಿತ್ರದಲ್ಲಿ ಬ್ರಾಹ್ಮಣರ ಬಗ್ಗೆ ವಿವಾದಾತ್ಮಕ ದೃಶ್ಯಗಳು ಇದ್ದ ಹಿನ್ನೆಲೆಯಲ್ಲಿ ಚಿತ್ರತಂಡಕ್ಕೆ ಪೇಜಾವರ ಮಠದ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ.

ಒಂದು ಸಮಾಜವನ್ನು ಕೆಣಕಿ, ಹಳಿದು ಬದುಕಲು ಸಾಧ್ಯವಿಲ್ಲ. ಯಾರೂ ನೆಮ್ಮದಿಯಾಗಿ ಬದುಕಲು ಸಾಧ್ಯವಿಲ್ಲ. ಅವಹೇಳನ ಮಾಡುವ ಕೃತ್ಯ ಇಲ್ಲಿಗೆ ಕೊನೆಯಾಗಲಿ. ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸವನ್ನು ಯಾರೂ ಮಾಡಬೇಡಿ ಎಂದು ಪೇಜಾವರ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಚಿತ್ರದಲ್ಲಿ ಬ್ರಾಹ್ಮಣರ ಬಗ್ಗೆ ವಿವಾದಾತ್ಮಕ ದೃಶ್ಯಗಳಿದ್ದ ಬಗ್ಗೆ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಚಿತ್ರದ ನಿರ್ದೇಶಕ ನಂದ ಕಿಶೋರ್ ಕ್ಷಮೆಯಾಚಿಸಿದ್ದು, ವಿವಾದಿತ ದೃಶ್ಯಗಳಿಗೆ ಕತ್ತರಿ ಹಾಕುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...