alex Certify ಜಾಮೀನು ವಿಚಾರದಲ್ಲಿ ನಿರ್ಧಾರ ಬದಲಿಸಿದ ರಾಗಿಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾಮೀನು ವಿಚಾರದಲ್ಲಿ ನಿರ್ಧಾರ ಬದಲಿಸಿದ ರಾಗಿಣಿ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. 33ನೇ ಸಿಸಿಹೆಚ್ ಕೋರ್ಟ್ ನಲ್ಲಿ ಇವತ್ತು ಹೊಸದಾಗಿ ಅವರು ಜಾಮೀನು ಅರ್ಜಿ ಸಲ್ಲಿಸಿದ್ದು ನಾಳೆ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಈ ಮೊದಲು ಬೆಂಗಳೂರು ಮೂಲದ ವಕೀಲರಿಂದ ಅವರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಹಿಂಪಡೆದು ಹೊಸ ವಕೀಲರಿಂದ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಮುಂಬೈ ಮೂಲದ ವಕೀಲರ ಮೂಲಕ ರಾಗಿಣಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಸಿಸಿಬಿ ಕಸ್ಟಡಿಯಲ್ಲಿರುವ ರಾಗಿಣಿ ವಿಚಾರಣೆ ಎದುರಿಸುತ್ತಿದ್ದು, ತಮ್ಮ ವಕೀಲರ ಮೂಲಕ 2 ನೇ ಬಾರಿಗೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...