alex Certify ರೈತ ಪ್ರತಿಭಟನೆ ವಿಚಾರದಲ್ಲಿ ಮಾರ್ಮಿಕ ಪ್ರತಿಕ್ರಿಯೆ ನೀಡಿದ ಸಲ್ಲು ಭಾಯ್​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಪ್ರತಿಭಟನೆ ವಿಚಾರದಲ್ಲಿ ಮಾರ್ಮಿಕ ಪ್ರತಿಕ್ರಿಯೆ ನೀಡಿದ ಸಲ್ಲು ಭಾಯ್​

ದೇಶದಲ್ಲಿ ರೈತ ಪ್ರತಿಭಟನೆ ಕಾವು ಜೋರಾಗಿದ್ದು ಸೆಲೆಬ್ರಿಟಿಗಳ ಟ್ವೀಟ್ ವಾರ್​ ಜೋರಾಗಿದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ರೈತ ಪ್ರತಿಭಟನೆ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡದ ಬಾಲಿವುಡ್​ ನಟ ಸಲ್ಮಾನ್​ ಖಾನ್​, ಇಂಡಿಯನ್​ ಪ್ರೋ ಮ್ಯೂಸಿಕ್​ ಲೀಗ್​​ ಕಾರ್ಯಕ್ರಮವೊಂದರಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಲ್ಮಾನ್​ ತಮ್ಮ ನಿಲುವನ್ನ ಹಂಚಿಕೊಂಡಿದ್ದಾರೆ.

ಸರಿಯಾದ ಕೆಲಸವನ್ನ ಮಾಡಬೇಕು. ಎಲ್ಲಾ ರೀತಿಯಲ್ಲಿ ಸರಿ ಎನಿಸುವ ಕೆಲಸ ಮಾಡಬೇಕು. ಅತ್ಯಂತ ಉದಾತ್ತವಾದ ಕೆಲಸವನ್ನ ಮಾಡಲೇಬೇಕು ಎಂದು ಮಾರ್ಮಿಕವಾಗಿ ಉತ್ತರ ನೀಡಿದ್ದಾರೆ. ರೈತ ಪ್ರತಿಭಟನೆ ವಿಚಾರಬಾಗಿ ಶಾರೂಖ್​ ಖಾನ್​, ಸಲ್ಮಾನ್​ ಖಾನ್​, ಆಮೀರ್​ ಖಾನ್, ಸೈಫ್​ ಅಲಿ ಖಾನ್​ ಹೀಗೆ ಯಾವುದೇ ಖಾನ್​ಗಳೂ ಟ್ವೀಟ್​ ಮೂಲಕ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

View this post on Instagram

A post shared by Viral Bhayani (@viralbhayani)

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...