BREAKING : ಬೆಂಗಳೂರಿನ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳಿಗೆ ಇಟ್ಟಿದ್ದ ಸಿಡಿಮದ್ದು ಸ್ಫೋಟ : ಕುರಿಗಾಹಿ ಮಹಿಳೆಯ ಕೈ ಛಿದ್ರ ಛಿದ್ರ.!

ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳಿಗೆ ಇಟ್ಟಿದ್ದ ಸಿಡಿಮದ್ದು ಸ್ಫೋಟಗೊಂಡು ಕುರಿಗಾಹಿಮಹಿಳೆಯ ಕೈ ಬೆರಳು ಛಿದ್ರ ಛಿದ್ರವಾಗಿರುವ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಗಮ್ಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಿಡಿಮದ್ದು ಸ್ಫೋಟಗೊಂಡು ಕುರಿಗಾಹಿ ಮಹಿಳೆ ರಂಗಮ್ಮ (50) ಎಂಬುವವರು ಗಂಭೀರವಾಗಿ ಗಾಯಗೊಂಡಿದಾರೆ.

ಕಾಡುಹಂದಿ, ಇತರೆ ಪ್ರಾಣಿಗಳು ಹೊಲಕ್ಕೆ ಬಾರದಂತೆ ಸಿಡಿಮದ್ದು ಇಡಲಾಗಿತ್ತು. ಮೇಕೆಗೆ ಸಿಡಿಮದ್ದಿನ ವೈರ್ ಸುತ್ತಿಕೊಂಡಿತ್ತು. ವೈರ್ ತೆಗೆದು ಮೇಕೆ ರಕ್ಷಿಸಲು ಹೋಗಿ ರಂಗಮ್ಮ ಗಾಯಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read