KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಇದ್ದಕ್ಕಿದ್ದಂತೆ ಫೇಸ್ ಬುಕ್ ಖಾತೆ ಲಾಗ್ ಔಟ್; ಗೊಂದಲಕ್ಕೀಡಾದ ಬಳಕೆದಾರರು…! ಅಷ್ಟಕ್ಕೂ ಆಗಿದ್ದೇನು ?

Published March 6, 2024 at 11:10 am
Share
SHARE

ಸಾಮಾಜಿಕ ಜಾಲತಾಣ ಫೇಸ್ ಬುಕ್ ಖಾತೆ ಏಕಾಏಕಿ ಲಾಗ್ ಔಟ್ ಆಗಿದ್ದು, ಬಳಕೆದಾರರು ಕೆಲ ಕಾಲ ಗೊಂದಲಕ್ಕೊಳಗಾದ ಘಟನೆ ನಡೆದಿದೆ.

ಕಳೆದ ರಾತ್ರಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನ ಹಲವು ಖಾತೆಗಳು ಇದ್ದಕ್ಕಿದ್ದಂತೆ ಲಾಗ್ ಔಟ್ ಆಗಿದೆ. ಫೇಸ್ ಬುಕ್ ಬಳಸುತ್ತಿದ್ದ ಅನೇಕ ಬಳಕೆದಾರರು ಪಾಸ್ ವರ್ಡ್ ಬರೆದು ಮತ್ತೆ ಲಾಗ್ ಇನ್ ಆಗಲು ಪ್ರಯತ್ನಿಸಿದ್ದಾರೆ. ಹ್ಯಾಕ್ ಆಗಿದೆಯೇ? ಎಂದು ಗೊಂದಲಕ್ಕೀಡಾಗಿದ್ದಾರೆ.

ಮತ್ತೊಮ್ಮೆ ಪರಿಶೀಲಿಸಿದಾಗ ಫೇಸ್ ಬುಕ್ ಖಾತೆ ಲಾಗಿನ ಆಗಿದೆ. ಸದ್ಯ ಫೇಸ್ ಬುಕ್ ಓಪನ್ ಆಯಿತಲ್ಲಾ ಎಂದು ಬಳಕೆದಾರರು ನಿಟ್ಟುಸಿರುಬಿಟ್ಟಿದ್ದಾರೆ. ಸರ್ವರ್‌ ಡೌನ್‌ ಆದ ಕಾರಣ ಈ ಸಮಸ್ಯೆ ಎದುರಾಗಿತ್ತೆಂದು ಹೇಳಲಾಗಿದೆ.

You Might Also Like

BREAKING: ಕೆ.ಎಸ್. ಈಶ್ವರಪ್ಪ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ಲೋಕಾಯುಕ್ತ ತನಿಖಾ ಪ್ರಗತಿ ವರದಿ ಸಲ್ಲಿಸಲು ಕೋರ್ಟ್ ಸೂಚನೆ

BREAKING: ಲಂಚ ಪಡೆದ ರಾಜಕಾರಣಿಗೆ ಮರಣದಂಡನೆ, ಎಲ್ಲಾ ಆಸ್ತಿ ಮುಟ್ಟುಗೋಲು

BREAKING: ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿ ಎಂಎಲ್ಸಿ ಎನ್. ರವಿಕುಮಾರ್ ಗೆ ಜಾಮೀನು

ಹಳಿ ಮೇಲೆಯೇ ಮರಿಗೆ ಜನ್ಮ ನೀಡಿದ ಕಾಡಾನೆ: ಮಾರ್ಗ ಮಧ್ಯದಲ್ಲೇ ಎರಡು ಗಂಟೆ ಕಾದ ಸರಕು ರೈಲು | VIDEO

BREAKING: ಪತಿ ಕೊಲೆ ಮಾಡಿ ಶವ ಎಸೆದಿದ್ದ ಪತ್ನಿ, ಪ್ರಿಯಕರ ಸೇರಿ ಮೂವರು ಅರೆಸ್ಟ್

TAGGED:accountಖಾತೆFacebookಫೇಸ್ ಬುಕ್Log Outಲಾಗ್ ಔಟ್ಬಳಕೆದಾರರು ಗೊಂದಲusers confused
Share This Article
Facebook Copy Link Print

Latest News

BREAKING: ಕೆ.ಎಸ್. ಈಶ್ವರಪ್ಪ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ಲೋಕಾಯುಕ್ತ ತನಿಖಾ ಪ್ರಗತಿ ವರದಿ ಸಲ್ಲಿಸಲು ಕೋರ್ಟ್ ಸೂಚನೆ
BREAKING: ಲಂಚ ಪಡೆದ ರಾಜಕಾರಣಿಗೆ ಮರಣದಂಡನೆ, ಎಲ್ಲಾ ಆಸ್ತಿ ಮುಟ್ಟುಗೋಲು
BREAKING: ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿ ಎಂಎಲ್ಸಿ ಎನ್. ರವಿಕುಮಾರ್ ಗೆ ಜಾಮೀನು
ಹಳಿ ಮೇಲೆಯೇ ಮರಿಗೆ ಜನ್ಮ ನೀಡಿದ ಕಾಡಾನೆ: ಮಾರ್ಗ ಮಧ್ಯದಲ್ಲೇ ಎರಡು ಗಂಟೆ ಕಾದ ಸರಕು ರೈಲು | VIDEO

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING NEWS: ಶಾಲಾ ವಾಹನ ಪಲ್ಟಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Automotive

ಹೊಸ ಬಣ್ಣ, ಹೊಸ ನಿಯಮ ! 2025ರ ಸುಜುಕಿ ಹಯಾಬುಸಾ ರಿಲೀಸ್‌ !
ಕಾರು ಚಾಲಕನ ಹುಚ್ಚಾಟ ; ಡಿವೈಡರ್ ಮೇಲೆ ಚಲಾಯಿಸಿದ ವಿಡಿಯೋ ವೈರಲ್ | Watch
ರಾಜ್ಯದ ವಾಹನ ಮಾಲೀಕರಿಗೆ ತೆರಿಗೆ ಶಾಕ್: ನಾಳೆಯಿಂದ ಎಲ್ಲಾ ವಾಣಿಜ್ಯ ವಾಹನಗಳ ಜೀವಿತಾವಧಿ ತೆರಿಗೆ ಹೆಚ್ಚಳ

Entertainment

BIG NEWS : ಖ್ಯಾತ ನಟಿ ಜೊತೆ ಹಸೆಮಣೆ ಏರಲು ಸಜ್ಜಾದ ಕಾಲಿವುಡ್ ನಟ ವಿಶಾಲ್, ಮದುವೆ ಡೇಟ್ ಕೂಡ ಫಿಕ್ಸ್.!
ಪಾಕ್ ಹಾಡಿಗೆ ಕುಣಿದು ʼಟ್ರೋಲ್‌ʼ ಆದ ಕಂಗನಾ !
BREAKING : ‘ಫ್ಯಾಮಿಲಿ ಮ್ಯಾನ್- 3’ ಖ್ಯಾತಿಯ ಬಾಲಿವುಡ್ ನಟ ‘ರೋಹಿತ್ ಬಾಸ್ಫೋರ್’ ಶವವಾಗಿ ಪತ್ತೆ, ಕೊಲೆ ಶಂಕೆ.!

Sports

ಲಂಡನ್‌ನಲ್ಲಿ ವಿರಾಟ್-ಅನುಷ್ಕಾ ಜೋಡಿ ; ಜೋಕೊವಿಕ್‌ಗೆ ಹುರಿದುಂಬಿಸಿದ ಸ್ಟಾರ್ ಕಪಲ್ | Photo
ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕಿರುಕುಳ: RCB ಆಟಗಾರ ಯಶ್ ದಯಾಳ್ ವಿರುದ್ಧ FIR
ನನ್ನ ಸಹೋದರಿ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ: ಇಂಗ್ಲೆಂಡ್ ವಿರುದ್ಧ 10 ವಿಕೆಟ್ ಗೊಂಚಲು ಪಡೆದ ಆಕಾಶ್ ದೀಪ್ ಬಹಿರಂಗ

Special

ಇಲ್ಲಿವೆ ಹಲ್ಲಿಗೆ ಹೊಳಪು ನೀಡುವ ಪೇಸ್ಟ್ ನ ಹತ್ತು ಹಲವು ಉಪಯೋಗ
Chanakya Niti: ಸುಖದ ಬದಲು ದುಃಖ ತರುತ್ತವೆ ಈ ಸಂಬಂಧಗಳು !
ಯಾವ ವಯಸ್ಸಿನಲ್ಲಿ ಮಕ್ಕಳಿಗೆ ಮುಟ್ಟಿನ ಬಗ್ಗೆ ತಿಳಿಸಬೇಕು ಗೊತ್ತಾ…?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?